
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಂದ 5 ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬಸ್ಸುಗಳ ನಡುವೆ ಅಪಘಾತ ಸಂಭವಿಸಿದೆ.ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತವೆ ಪ್ರಯಾಣಿಕರಿಗೆ ಕೆಲವೊಂದು ಪೆಟ್ಟು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಂದ 5 ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬಸ್ಸುಗಳ ನಡುವೆ ಅಪಘಾತ ಸಂಭವಿಸಿದೆ.ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತವೆ ಪ್ರಯಾಣಿಕರಿಗೆ ಕೆಲವೊಂದು ಪೆಟ್ಟು

ಸಿಂಧನೂರು ನಗರದ ನ್ಯಾಯಾಲಯ ಆವರಣದಲ್ಲಿ ಇಂದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಪೀಠ ಸ್ಥಳ ಸಿಂಧನೂರು ಉದ್ಘಾಟನಾ ಸಮಾರಂಭವನ್ನು ವನಸಿರಿ ಫೌಂಡೇಶನ್ (ರಿ).ರಾಜ್ಯ ಘಟಕ ರಾಯಚೂರು ಹಾಗೂ ಜಿಲ್ಲಾ ನ್ಯಾಯಾಂಗ,ರಾಯಚೂರು

ಇಲಕಲ್/ಕಂದಗಲ್ಲ:ರಾಸಾಯನಿಕ ಗೊಬ್ಬರ ದುಬಾರಿಯಾಗಿದೆ ಎಂದರೆ ಅದಕ್ಕಿಂತಲೂ ಈಗ ತಿಪ್ಪೆ ಗೊಬ್ಬರವು ಹೆಚ್ಚಿನ ದುಬಾರಿಯಾಗಿದೆ ಅಷ್ಟೇ ಅಲ್ಲ ಕೈಯಲ್ಲಿ ರೊಕ್ಕ ಹಿಡಿದುಕೊಂಡು ಊರೂರು ಅಲೆದರು ತಿಪ್ಪೆ ಗೊಬ್ಬರ ಸಿಗುತ್ತಿಲ್ಲ ಈಗ ತಿಪ್ಪೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ

ಕೊಪ್ಪಳ/ ಗಂಗಾವತಿ:ತಾಲೂಕಿನ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿ,ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗಂಗಾವತಿ ನಗರದಲ್ಲಿ ಇಕ್ಬಾಲ್ ಅನ್ಸಾರಿ ಅವರ ಬೆಂಬಲಿಗರು ಬೈಕ್ ರ್ಯಾಲಿ ಮುಖಾಂತರ

ಇಂಡಿ: ಕರ್ನಾಟಕ ಮಹಾರಾಷ್ಟ್ರದ ಗಡಿಭಾಗದಲ್ಲಿರುವ ಲಿಂಬೆ ನಾಡು ಇಂಡಿ ಬ್ರಿಟೀಷರ ಕಾಲದಿಂದಲೂ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು ಈ ಭಾಗದಲ್ಲಿ ಹೇಳಿಕೊಳ್ಳುವಷ್ಟು ಅಭಿವೃದ್ಧಿಗಳಾಗಿಲ್ಲ ಶಾಸಕ ಯಶವಂತರಾಯಗೌಡ ಪಾಟೀಲ ಕಳೆದ ಎರಡು ಅವಧಿಗಳಲ್ಲಿ ಶಾಸಕರಾದ ನಂತರ ಅಭಿವೃದ್ಧಿಯ

ಮೈಸೂರು:ಹಿರಿಯ ಚಲನಚಿತ್ರ ಹಾಸ್ಯ ಕಲಾವಿದ ರತ್ನಾಕರ ಅವರ ಹೆಸರನ್ನು ಮೈಸೂರಿನ ರಾಮಾನುಜ ರಸ್ತೆಯ ಉದ್ಯಾನ ವನಕ್ಕೆ ನಾಮಕರಣ ಮಾಡಬೇಕೆಂದು ಕನ್ನಡಪರ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.ಕನ್ನಡ ಚಿತ್ರರಂಗದಲ್ಲಿ ಮೈಸೂರಿನ ಮಗ ಹಾಸ್ಯ ಕಲಾವಿದ

ಭದ್ರಾವತಿ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಕಾರಣಕ್ಕೆ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಿಸಿದರು.ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್

ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಶ್ರೀಮಠ ಸೇವಾ ಟ್ರಸ್ಟ್ (ರಿ.)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ಕರಿಯಪ್ಪ ಕೆ.ವಿಜಯಲಕ್ಷ್ಮಿ ಈ ದಂಪತಿಗಳ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೆನ್ನೂರು ಹಾಗೂ ಬೂದಗುಂಪಾ ಗ್ರಾಮ ಪಂಚಾಯತಿಯ ಕೂಲಿಕಾರರಿಗೆ ನರೇಗಾದಡಿ ಬೆನ್ನೂರು ಜಿನುಗು ಕೆರೆ ಹೂಳೆತ್ತುವ ಕೆಲಸ ನೀಡಲಾಗಿದ್ದು,ಕಾಮಗಾರಿ ಸ್ಥಳದಲ್ಲಿ ಇಂದು ಗ್ರಾಮ ಪಂಚಾಯತಿ ಹಾಗೂ ಕರ್ನಾಟಕ ಆರೋಗ್ಯ ಅಮೃತ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಹಲವೆಡೆ ಕಾಂಗ್ರೆಸ್ ಗೆ ಲೀಡ್ ಮುದ್ದೇಬಿಹಾಳ ಮತಕ್ಷೇತ್ರದ ಹಿರೂರ ಕೂಣ್ಣೂರ ಬಳಗಾನೂರ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿಗಿಂತ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಮತಗಳನ್ನು ಪಡೆದಿದ್ದು ಈ ಮೂರು ಗ್ರಾಮಗಳಲ್ಲಿ ಕಾಂಗ್ರೆಸ್
Website Design and Development By ❤ Serverhug Web Solutions