
ವಿಠೋಬ ಅವರಿಗೆ ಪಿಎಚ್.ಡಿ ಪದವಿ ಪ್ರದಾನ
ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ವಿಠೋಬ ಎಸ್ ಅವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. ವಿಠೋಬ ಎಸ್ ಅವರು ಬಳ್ಳಾರಿಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ವಿಠೋಬ ಎಸ್ ಅವರಿಗೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. ವಿಠೋಬ ಎಸ್ ಅವರು ಬಳ್ಳಾರಿಯ

ಹಳೆ ತಹಶೀಲ್ದಾರ್ ಕಚೇರಿ ಆವರಣದಲ್ಲಿಯೇ ತಾಲೂಕಾಡಳಿತ ಸಂಕೀರ್ಣ ನಿರ್ಮಾಣಕ್ಕೆ ಆಗ್ರಹ ಯಾದಗಿರಿ : ಶಹಾಪುರ ನಗರದ ಹೃದಯ ಭಾಗದಿಂದ ಸುಮಾರು ೪-೫ ಕಿ.ಮೀ ದೂರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ “ಪ್ರಜಾ ಸೌಧ”

ಗಂಗಾವತಿ: ಮೇ 16 ಮತ್ತು 17 ರಂದು ಕನಕಗಿರಿಯಲ್ಲಿ ನಡೆಯುವ ಇತಿಹಾಸ ಪ್ರಸಿದ್ದ ಕನಕಗಿರಿ ಉತ್ಸವದಲ್ಲಿ ಎಲ್ಲರಂತೆ ಅಂಗವಿಕಲರಿಗೂ ಸಮಾನ ಅವಕಾಶ ಕಲ್ಪಿಸಿಕೊಡಿ ಎಂದು ಕರವೇ (ಪ್ರವಿಣಕುಮಾರ ಶೆಟ್ಟಿ ಬಣ) ಅಂಗವಿಕಲರ ಕ್ಷೇತ್ರದ ತಾಲೂಕ

ಗದಗ ಎಂದರೆ ಮೈ ರೋಮಾಂಚನವಾಗುತ್ತದೆ. ಪಂಪನ ತಾಯಿಯ ತವರು ಮನೆ ಅಣ್ಣಿಗೆರೆ, ಅತ್ತಿಮಬ್ಬೆಯ ಕಾರ್ಯಕ್ಷೇತ್ರ ಲಕ್ಕುಂಡಿ, ಕರ್ನಾಟಕ ಭಾರತ ಕಥಾಮಂಜರಿಯ ರೂಪಕ ಚಕ್ರವರ್ತಿ ಗದುಗಿನ ನಾರಣಪ್ಪ, ಭಾವೈಕ್ಯತೆಯ ತಾವು ನಿಧಿ, ಲಿಂ ತೋಂಟದ ಸಿದ್ದಲಿಂಗ

ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ರಾಜ್ಯ ರೈತ ಘಟಕದ ವತಿಯಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ರೈತರ ಹಕ್ಕುಗಳು ಮತ್ತು ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ “ರೈತ ಚೈತನ್ಯ ಯಾತ್ರೆ”

ಕಲಬುರಗಿ : ದಿನಾಂಕ : 10.05.2026 ರಂದು ಕಲಬುರಗಿ ನಗರದ ಪ್ರಬುದ್ದ ನಗರದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್ ಅವರ 135 ನೇ ಜಯಂತ್ಯುತ್ಸವದ ಬಹಿರಂಗ ಸಭೆ ಆಚರಿಸಲಾಯಿತು.ಕಾರ್ಯಕ್ರಮದ ಮೊದಲಿಗೆ

ಚಿಟಗುಪ್ಪಾ: ತಾಲೂಕಿನ ರಾಂಪುರ್ ಗ್ರಾಮದ ಸಾಂಸ್ಕೃತಿಕ ನಾಯಕ, ವಿಶ್ವಗುರು, ಮಹಾ ಮಾನವತಾವಾದಿ, ಜಗಜ್ಯೋತಿ ಬಸವೇಶ್ವರರ ಭವ್ಯವಾದ ಅಶ್ವಾರೂಢ ಮೂರ್ತಿ ಅನಾವರಣ ಕಾರ್ಯಕ್ರಮ ದಿನಾಂಕ 12.05.2026 ರಂದು ಹಮ್ಮಿಕೊಳ್ಳಲಾಗಿದೆ.ಆ ದಿನ ಗ್ರಾಮದ ಪ್ರಮುಖ ಬೀದಿಯಲ್ಲಿ ಭವ್ಯವಾದ

ಹುನಗುಂದ: ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ದಿನಾಂಕ 10 ರಂದು ಶುಕ್ರವಾರ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತೋತ್ಸವ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ಜರುಗಿದವು.ಜಯಂತೋತ್ಸವದ ನಿಮಿತ್ಯ ಮುಂಜಾನೆ ಮಲ್ಲಮ್ಮನ ಮೂರ್ತಿಗೆ ಅಮರಯ್ಯ ಹಿರೇಮಠ

ಕೊಪ್ಪಳ/ ಯಲಬುರ್ಗಾ: ಮಲಕಸಮುದ್ರ ಕೆರೆಯ ಹತ್ತಿರ ಇರುವ ಹಾಗೂ ಯಲಬುರ್ಗಾ ಸೀಮಾದ ರೈತರು ತಮ್ಮ ಹೊಲಗಳಿಗೆ ಹೋಗಿ ಬಿತ್ತನೆ ಮಾಡಬೇಕಾದರೆ ಕಷ್ಟ ಅನುಭವಿಸುತ್ತಿದ್ದಾರೆ ಆದ್ದರಿಂದ ರೈತರಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸಿ ಕೊಡಬೇಕು ಎಂದು

ಕೊಡಗು ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್. ಹಾದಿಮನಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.೨೦೧೪ ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾದ ಸಹನಾ ಎಸ್.ಹಾದಿಮನಿ ಅವರು ಈ ಹಿಂದೆ ೬ ವರ್ಷಗಳ ಕಾಲ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ
Website Design and Development By ❤ Serverhug Web Solutions