
ಅಭಿನಂದನಾ ಕಾರ್ಯಕ್ರಮ
ಧಾರವಾಡ:ಇಂದು ಜಯ ಕರ್ನಾಟಕ ಜನಪರ ವೇದಿಕೆಯಿಂದ,ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಕ್ರೀಡೆಗಳಲ್ಲಿ ಜಗತ್ತಿನ ಇತಿಹಾಸ ಬರೆದ ಮೊದಲ ಹೆಮ್ಮೆಯ ಪುತ್ರ ಬಿಜಾಪುರ ಜಿಲ್ಲೆಯವರಾದ ಶ್ರೀಪ್ರಶಾಂತ್ ಹಿಪ್ಪರಗಿಯರು ಖಾಸಗಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು ಇತ್ತೀಚಿಗೆ ಬ್ರೆಜಿಲ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಧಾರವಾಡ:ಇಂದು ಜಯ ಕರ್ನಾಟಕ ಜನಪರ ವೇದಿಕೆಯಿಂದ,ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಕ್ರೀಡೆಗಳಲ್ಲಿ ಜಗತ್ತಿನ ಇತಿಹಾಸ ಬರೆದ ಮೊದಲ ಹೆಮ್ಮೆಯ ಪುತ್ರ ಬಿಜಾಪುರ ಜಿಲ್ಲೆಯವರಾದ ಶ್ರೀಪ್ರಶಾಂತ್ ಹಿಪ್ಪರಗಿಯರು ಖಾಸಗಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು ಇತ್ತೀಚಿಗೆ ಬ್ರೆಜಿಲ್

ಮುಂಡಗೋಡ: ನಗರದಲ್ಲಿ ಕೆಲ ದಿನಗಳಿಂದ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ವಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಗರದಲ್ಲಿ ಮುಖ್ಯ ಸಿಲಿಂಡರ್ ಪೂರೈಕೆದಾರರು ಆದ HP ಗ್ಯಾಸ್ ನ ಕಂಪೆನಿಯು ಮುಂಡಗೋಡ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಶೇಕಡಾ

ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಲಕ್ಷ್ಮೀನಗರದ ಈದ್ಗಾ ಹತ್ತಿರಮೌಲಾನ ಅಜಾದ್ ನೂತನ ಶಾಲಾ ಕಟ್ಟಡದ ಉದ್ಘಾಟನೆ ನೆರವೇರಿತು. ಸಮಾರಂಭವು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು .ಈ ಕಾರ್ಯಕ್ರಮದಲ್ಲಿ

ಬೀದರ: ಸಾಮಾಜಿಕ ಕಾರ್ಯಕರ್ತ,ಸ್ನೇಹಜೀವಿ, ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಬೀದರ್ ತಾಲೂಕಿನ ಆಣದೂರ ಗ್ರಾಮದ ಬಸವಚೇತನ್ ಸೋರಳ್ಳಿಯನ್ನು ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಚನ್ನಶೆಟ್ಟಿ ಮತ್ತು ಬೀದರ್ ತಾಲೂಕಾ

ಮುಂಡಗೋಡ:ಪೊಲೀಸರು ಎಂದರೆ ಜನ ಸಾಮಾನ್ಯ ನಲ್ಲಿ ಇರುವ ಕಲ್ಪನೆಯೇ ಬೇರೆ ಆದರೆ ಇದಕ್ಕೆ ತದ್ವಿರುದ್ಧವಾಗಿ ಇಲ್ಲೊಬ್ಬ ಪೊಲೀಸ್ ಪೇದೆ ತನ್ನ ಹುಟ್ಟು ಹಬ್ಬದ ದಿನದಂದು ಮುಂಡಗೋಡ ನಗರದಲ್ಲಿರುವ ಜ್ಞಾನ ಪ್ರಜ್ಞಾ ಅಂಧ ಮಕ್ಕಳ ವಸತಿ

ಪರಿಸರ ಪ್ರತಿಯೊಬ್ಬರಿಗೂ ಬೇಕಾದಂತಹ ನೈಸರ್ಗಿಕ ಸಂಪತ್ತು ಅದನ್ನು ನಾವುಗಳೆಲ್ಲರೂ ಉಳಿಸಿ ಬೆಳಸಬೇಕಾಗಿದೆ ಎಂದು ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ ಅವರು ತಿಳಿಸಿದರು. ಸಿಂಧನೂರಿನ

ಪರಿಸರ ಪ್ರತಿಯೊಬ್ಬರಿಗೂ ಬೇಕಾದಂತಹ ನೈಸರ್ಗಿಕ ಸಂಪತ್ತು ಅದನ್ನು ನಾವುಗಳೆಲ್ಲರೂ ಉಳಿಸಿ ಬೆಳಸಬೇಕಾಗಿದೆ ಎಂದು ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ ಅವರು ತಿಳಿಸಿದರು. ಸಿಂಧನೂರಿನ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿಯ ಸಿದ್ದೇಶ್ವರ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿದೆ.ಹನೂರು ತಾಲ್ಲೂಕಿನ ಕಗ್ಗಲಗುಂದಿ ಹಾಗೂ ಕಂಚಗಳ್ಳಿ ಗ್ರಾಮದಲ್ಲಿ ಮನುಷ್ಯರ ಮೇಲೆ ದಾಳಿ ಮಾಡಿ ಆತಂಕ ಮೂಡಿಸಿದ್ದ

ಮುಂಡಗೋಡ : ಸ್ಥಳೀಯ ಜೆ ಎಂ ಎಫ್ ಸಿ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶೆ ಆದ ಧನವತಿ ಅವರು ಅನಿರೀಕ್ಷಿತವಾಗಿ ಮುಂಡಗೋಡ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ಇದೆ ವೇಳೆ

ಯಾದಗಿರಿ: ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ವತಿಯಿಂದ ಯಾದಗಿರಿ ಆದರ್ಶ ಶಾಲೆಯಲ್ಲಿ ಕಾನೂನು ಅರಿವು – ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮ ಉದ್ಘಾಟಕರಾದ ಮುಖ್ಯ ಗುರುಗಳಾದ
Website Design and Development By ❤ Serverhug Web Solutions