
ಕರ್ನಾಟಕ ಪ್ರಜಾಶಕ್ತಿ ಸಮಿತಿಯ ಪದಾಧಿಕಾರಿಗಳ ನೇಮಕ
ಬೀದರ್ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಬೀದರ್ ಜಿಲ್ಲಾ ಅಧ್ಯಕ್ಷ ಸಾಯಿ ಸಿಂಧೆ ಅವರ ನೇತೃತ್ವದಲ್ಲಿ ಮಾಡಲಾಯಿತು. ಬೀದರ್ ದಕ್ಷಿಣ ಕ್ಷೇತ್ರದ ತಾಲ್ಲೂಕು ಅಧ್ಯಕ್ಷರಾಗಿ ಧನರಾಜ ಮೇತ್ರೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಬೀದರ್ ಜಿಲ್ಲಾ ಅಧ್ಯಕ್ಷ ಸಾಯಿ ಸಿಂಧೆ ಅವರ ನೇತೃತ್ವದಲ್ಲಿ ಮಾಡಲಾಯಿತು. ಬೀದರ್ ದಕ್ಷಿಣ ಕ್ಷೇತ್ರದ ತಾಲ್ಲೂಕು ಅಧ್ಯಕ್ಷರಾಗಿ ಧನರಾಜ ಮೇತ್ರೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮ ದೇವತೆ ಮರಿಗಮ್ಮದೇವಿ ರಥೋತ್ಸವ ವಡಗೇರಾ ಗ್ರಾಮದಲ್ಲಿ ನಿನ್ನೆ ಸಾಯಂಕಾಲ 8-00 ಗಂಟೆಗೆ ಗಂಟೆಗೆ ಜರುಗಿತು ರಥೋತ್ಸವ ನೋಡಲು ಜನ ಸಾಗರವೇ ಹರಿದು ಬಂದಿತ್ತು ಬಂದ ಭಕ್ತಾದಿಗಳಿಗೆ ಅನ್ನ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದಲ್ಲಿ ದವನದ ಹುಣ್ಣಿಮೆಯಂದು ಗ್ರಾಮದ ಆರಾಧ್ಯ ದೈವ ಶ್ರೀ ಉತ್ತರೇಶ್ವರ ರಥೋತ್ಸವ ಭಕ್ತರ ಸಡಗರ ಸಂಭ್ರಮದ ಮಧ್ಯೆ ಅದ್ದೂರಿಯಾಗಿ ಜರುಗಿತು. ಬೆಳಿಗ್ಗೆ ಸಂಪ್ರದಾಯದಂತೆ ಜಾತ್ರಾ ವಿಶೇಷ ಪೂಜಾ

ರಾಯಚೂರು:ಏ.06ರಂದು ಸಿಂಧನೂರು ತಾಲೂಕಿನ 2023-ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ತಾಲ್ಲೂಕಿನ ಜಂಬುನಾಥನ ಹಳ್ಳಿಯಲ್ಲಿ ಪಕ್ಷದ ಮುಖಂಡರ, ಕಾರ್ಯಕರ್ತರ,ಯುವಕರ ಜೊತೆಗೆ ಚರ್ಚಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹಂಪನಗೌಡ ಬಾದರ್ಲಿ ಪರ ಮತಯಾಚಿಸಿದ ಮಾಜಿ

ಯಾದಗಿರಿ:ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ನಿನ್ನೆ ಸಂಜೆ ಮಾಜಿ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ಕಾರಿನ ಮೇಲೆ ಕಲ್ಲು ತೂರಾಟ.ಬಿಜೆಪಿ ಶಾಸಕ ರಾಜುಗೌಡ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎಂದು ಕಾಂಗ್ರೆಸ್ ನಾಯಕರು

ರಾಯಚೂರು//ಏ.06 ರಂದು ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಶ್ರೀ ಡೇರೆದ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಕಳಸ ಡೊಳ್ಳು,ವಾದ್ಯಗಳೊಂದಿಗೆ ಅದ್ದೂರಿಯಾಗಿ ಜರುಗಿತು.ಶ್ರೀ ಡೇರೆದ ನಾಗಲಿಂಗೇಶ್ವರರು ಏಳೆಂಟು ಊರುಗಳಲ್ಲಿ ಪ್ರತ್ಯಕ್ಷನಾಗಿ ಪವಾಡ ಮಾಡಿದ ಪುರುಷರು

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಅಭಿಮಾನಿಯಾದ ಮೇಘರಾಜ ಇವರ ಹುಟ್ಟು ಹಬ್ಬವನ್ನು ದಿಡಗೂರು ಗ್ರಾಮದಲ್ಲಿ ಇಂದು ಸ್ನೇಹಿತರು ಮತ್ತು ಕುಟುಂಬದ ಬಂಧುಗಳು ಆಚರಿಸುವ ಸಂದರ್ಭದಲ್ಲಿಕಾಂಗ್ರೆಸ್ ಪಕ್ಷದ ಹೊನ್ನಾಳಿ

ಗದಗ: ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಗ್ರಾಮದಲ್ಲಿ ಇಂದು ಶ್ರೀ ಹನುಮಾನ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ನೂತನವಾಗಿ ದೇವಸ್ಥಾನದ ಮೇಲೆ ಶ್ರೀ ಮಾರುತಿ ದೇವರ ಪ್ರತಿಮೆಯನ್ನು ಅನಾವರಣ ಮಾಡಲಾಯಿತು. ಈ ಸಮಯದಲ್ಲಿ ಊರಿನ ಗುರು-

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಚೇಳೂರು ತಾಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದಂತಹ ಶ್ರೀ ಕೋದಂಡರಾಮ ಸ್ವಾಮಿಯ ಬ್ರಹ್ಮರಥೋತ್ಸವ ಜನಸಾಗರದೊಂದಿಗೆ ಅದ್ದೂರಿಯಾಗಿ ನೆರವೇರಿತು . ಈ ಕಾರ್ಯಕ್ರಮದಲ್ಲಿ ಹಲವಾರು ಭಕ್ತಾದಿಗಳು ಹಾಗೂ ಗ್ರಾಮಸ್ಥರು ಭಾಗಿಯಾಗಿ ಅದ್ದೂರಿಯಾಗಿ ನೆರವೇರಿಸಿದರು

ಚಾಮರಾಜನಗರ :ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಶ್ರೀ ಕಿಚ್ಚುಗುತ್ತಿ ಮಾರಿಯಮ್ಮನ ದೇವಸ್ಥಾನದಲ್ಲಿ ಭಕ್ತರು ಹುಂಡಿಯಲ್ಲಿ ಹಾಕಿದ ಹಣವನ್ನು ತಾಲ್ಲೊಕು ಆಡಳಿತ ಮಂಡಳಿ ಎಣಿಕೆ ಕಾರ್ಯ ಪ್ರಾರಂಬಿಸಿದ್ದು , ಕಳೆದ ಸಲಕ್ಕಿಂತ 8 ತಿಂಗಳಿನಲ್ಲಿ
Website Design and Development By ❤ Serverhug Web Solutions