
ಸಾಹಿತಿ,ಲೇಖಕ ‘ರಶಂತಿ’ ನಿಧನ:ತೀವ್ರ ಸಂತಾಪ
ಭದ್ರಾವತಿ: ನಗರದ ಹೊಸಮನೆ ನಿವಾಸಿ ಸಾಹಿತಿ, ಲೇಖಕ ಹೆಚ್ ಎಂ ರವಿಶಂಕರ್(63) ಬುಧವಾರ ನಿಧನ ಹೊಂದಿದರು.ಮೃತರು ಪತ್ನಿ ಜ್ಯೋತಿ ಮತ್ತು ಬಿಂಬ ಹಾಗೂ ಶುಭ ಎಂಬ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರವಿಶಂಕರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭದ್ರಾವತಿ: ನಗರದ ಹೊಸಮನೆ ನಿವಾಸಿ ಸಾಹಿತಿ, ಲೇಖಕ ಹೆಚ್ ಎಂ ರವಿಶಂಕರ್(63) ಬುಧವಾರ ನಿಧನ ಹೊಂದಿದರು.ಮೃತರು ಪತ್ನಿ ಜ್ಯೋತಿ ಮತ್ತು ಬಿಂಬ ಹಾಗೂ ಶುಭ ಎಂಬ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರವಿಶಂಕರ್

ಭದ್ರಾವತಿ/ಶಿವಮೊಗ್ಗ: ಕುವೆಂಪು ವಿಶ್ವ ವಿದ್ಯಾನಿಲಯದ ಎದುರು ಭೋಧಕೇತರ ಸಿಬ್ಬಂದಿಗಳು ಬುಧವಾರ ದಿಡೀರ್ ಪ್ರತಿಭಟನೆ ನಡೆಸಿದರು.ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಹಿನ್ನೆಲೆಯಲ್ಲಿ ಕುವೆಂಪು ವಿವಿಯ ಹೊರಗುತ್ತಿಗೆ ಭೋಧಕೇತರ ಸಿಬ್ಬಂದಿಗಳು ತಾಲ್ಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವ

ಶಿವಮೊಗ್ಗ/ಭದ್ರಾವತಿ: 2020 ರಲ್ಲಿ ನಡೆದಿದ್ದ ಗ್ರಾಮ ಪಂಚಾಯಿತಿಯ ಮೊದಲನೇ ಅವಧಿಯ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಮೀಸಲಾತಿ ಮುಗಿಯುತ್ತಿದ್ದು, ಇದರಿಂದ ಎರಡನೇ ಅವಧಿಗೆ ಮೀಸಲಾತಿ ನಿಗದಿ ಪಡಿಸಲು ಎಲ್ಲಾ ಗ್ರಾಪಂ ಸದಸ್ಯರ ಸಭೆ ಕರೆಯಲಾಗಿದೆ. ಜೂನ್

ರಾಯಚೂರು/ಸಿಂಧನೂರು:ಪರಿಸರವನ್ನು ನಾವು ಕಾಪಾಡಿದರೆ ಪರಿಸರವು ನಮ್ಮನ್ನು ಕಾಪಾಡುತ್ತದೆ.ಪರಿಸರವನ್ನು ಉಳಿಸಿ ಬೆಳೆಸುವುದು,ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ವಿನಾಯಕ ಗ್ರಾಮೀಣಾಭಿವೃದ್ಧಿ ಯುವಕ ಸಂಘದಿಂದ ಮಲ್ಲಾಪೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕ ಪರಿಸರ ಪ್ರಶಸ್ತಿ

ಸಿಂಧನೂರಿನ ನ್ಯಾಷನಲ್ ಕಾಲೇಜ್ ಹಾಗೂ ಪತ್ರಿಕಾ ಮಿತ್ರರ ಬಳಗ ವತಿಯಿಂದ ಕರ್ನಾಟಕ ಸರ್ಕಾರದ “ಕರ್ನಾಟಕ ಪರಿಸರ ಪ್ರಶಸ್ತಿ 2023″ರ ಪುರಸ್ಕೃತರು ಪರಿಸರ ಪ್ರೇಮಿಗಳು,ವನಸಿರಿ ಫೌಂಡೇಶನ್ ಅಧ್ಯಕ್ಷರಾದ ಶ್ರೀ ಅಮರೇಗೌಡ ಮಲ್ಲಾಪೂರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಿಂಧನೂರು: ಜೂ.07. ಸಿಟ್ಟಿನಲ್ಲಿ ಪತಿಯು ಪತ್ನಿಯ ಕುತ್ತಿಗೆ, ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ಅಷ್ಟೇ ಅಲ್ಲದೆ ಪತ್ನಿಯ ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿರುವ ಘಟನೆ ಜರುಗಿದೆ. ಅಕ್ರಮ ಸಂಬಂಧದ ಅನುಮಾನದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕುತ್ತಿಗೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಕೊಂಡಚ ಗೊಂಡನಹಳ್ಳಿ ಯಲ್ಲಿ ಇಂದು ರೈತ ಕುಲದ ಉಳಿವಿಗಾಗಿ ಮತ್ತು ರೈತ ಸಮಸ್ಯೆ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ರಾಜ್ಯ ಕಾರ್ಯಾಧ್ಯಕ್ಷರಾದ ಕುರುವ

ರಾಯಚೂರು ಜಿಲ್ಲೆ ಲಿಂಗಸೂಗೂರ ತಾಲೂಕಿನ ಚಿಕ್ಕಹೆಸರೂರು ಗ್ರಾಮದಲ್ಲಿ ಕಾರ ಹುಣ್ಣಿಮೆ ಹಬ್ಬದ ನಿಮಿತ್ಯ ಎತ್ತುಗಳಿಗೆ ಸಿಂಗಾರ ಮಾಡಿ ಕರಿ (ಓಟದ ಸ್ಪರ್ಧೆ )ನಡೆಸಿ ಸಂಭ್ರಮ ಆಚರಣೆ ಮಾಡಿದರು.ಕಾರಹುಣ್ಣಿಮೆ ಮುಂಗಾರಿನ ಮೊದಲ ಹಬ್ಬ ವಾಗಿದ್ದು ಈ

ಕಾನೂನು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟಿರುವ,ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ನಾರಾಯಣ ಸ್ವಾಮಿರವರ ನೇಮಕಾತಿ ಅಕ್ರಮದಿಂದ ಕೂಡಿರುವ ಕುರಿತಾಗಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿಸಲಾಗಿದೆ. • ಡಾ.ಎ ನಾರಾಯಣ ಸ್ವಾಮಿರವರು ಸಮಾಜಶಾಸ್ತ್ರದ ಉಪನ್ಯಾಸಕರಾಗಿ ವಿದ್ಯೋದಯ

ಕಲಬುರ್ಗಿ/ಜೇವರ್ಗಿ:ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ಏಕಾಏಕಿ ವಿದ್ಯುತ್ ದರ ಹೆಚ್ಚಳ ಖಂಡಿಸಿ ಜೇವರ್ಗಿ ತಾಲೂಕ ಬಿಜೆಪಿ ಮಂಡಲ ವತಿಯಿಂದ ನಿನ್ನೆ ಪ್ರತಿಭಟನೆ ಮಾಡುವ ಮೂಲಕ ತಾಲೂಕ ದಂಡಾಧಿಕಾರಿಗಳ ಮೂಲಕ ಮಾನ್ಯ ರಾಜ್ಯಪಾಲರಿಗೆ
Website Design and Development By ❤ Serverhug Web Solutions