
ದೈಹಿಕ ಶಿಕ್ಷಕ ಎಂ ವೆಂಕಟೇಶ್ ನಿಧನ
ಕೊಟ್ಟೂರು: ಕೊಟ್ಟೂರು ತಾಲ್ಲೂಕಿನ ಪಟ್ಟಣದ ವಾಲ್ಮೀಕಿ ನಗರ ನಿವಾಸಿ ಎಂ ವೆಂಕಟೇಶ್ (52) ವೃತ್ತಿಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಶನಿವಾರ 01.04.2023 ಗೆ ಬೆಳಗ್ಗೆ 10 ಗಂಟೆ ಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಟ್ಟೂರು: ಕೊಟ್ಟೂರು ತಾಲ್ಲೂಕಿನ ಪಟ್ಟಣದ ವಾಲ್ಮೀಕಿ ನಗರ ನಿವಾಸಿ ಎಂ ವೆಂಕಟೇಶ್ (52) ವೃತ್ತಿಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಶನಿವಾರ 01.04.2023 ಗೆ ಬೆಳಗ್ಗೆ 10 ಗಂಟೆ ಗೆ

ಭದ್ರಾವತಿ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ :ಉಪವಿಭಾಗಾಧಿಕಾರಿ ರವಿಚಂದ್ರನಾಯಕ್ ಸೂಚನೆ ಭದ್ರಾವತಿ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಏ.13ರಿಂದ

ಭದ್ರಾವತಿ:ನಗರದ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕ ಸಂಘ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ 72ನೇ ದಿನಕ್ಕೆ ಕಾಲಿಟ್ಟಿದೆ.ಹೋರಾಟದ ಮತ್ತೊಂದು ಭಾಗವಾಗಿ ಶುಕ್ರವಾರ ಕಾರ್ಖಾನೆಯಲ್ಲಿರುವ ಶ್ರೀ ಚೌಡಮ್ಮ ದೇವಸ್ಥಾನದಲ್ಲಿ ಕಾರ್ಖಾನೆಯ ಟ್ರಾಫಿಕ್ ಇಲಾಖೆ

ರಾಯಚೂರು:ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಎಪ್ರಿಲ್ ಪೂಲ್ ಬದಲಿಗೆ ಏಪ್ರಿಲ್ ಕೂಲ್ ಆಚರಣೆ ಮೂಲಕಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಉದ್ಘಾಟನೆ ಕಾರ್ಯಕ್ರಮವನ್ನು ಸಿಂಧನೂರಿನ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಡಿ,ಇಲ್,ಇಡಿ,ಕಾಲೇಜು pwd ಕ್ಯಾಂಪ್ ನಲ್ಲಿ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಶ್ರೀರಾಮ ಜಯಂತೋತ್ಸವವನ್ನು ಆಂಜನೇಯ ಸರ್ಕಲ್ ನಲ್ಲಿ ಗ್ರಾಮಸ್ಥರು ಎಲ್ಲರೂ ಸೇರಿ ಅದ್ದೂರಿಯಾಗಿ ಕಾರ್ಯಕ್ರಮ ನೆರವೇರಿಸಿದರು ಈ ಕಾರ್ಯಕ್ರಮದಲ್ಲಿ ಪೂಜಾ ಕಾರ್ಯಕ್ರಮ ಕೈಗೊಂಡ ನಂತರ ಬಂದಂತ ಎಲ್ಲಾ

ಭದ್ರಾವತಿ: ಕೇಂದ್ರ ಚುನಾವಣಾ ಆಯೋಗ 2023ರ ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸುತ್ತಿದ್ದಂತೆ ಕ್ಷೇತ್ರದಾದ್ಯಂತ ನೀತಿ ಸಂಹಿತೆ ಜಾರಿಗೆ ಬಂದಿದ್ದು, ನಗರಸಭೆ ಸಿಬ್ಬಂದಿಗಳು ನಗರದ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಭಾವಚಿತ್ರಗಳು, ನಾಮಫಲಕಗಳು ಪ್ರದರ್ಶನಗೊಳ್ಳದಂತೆ ಕ್ರಮ
ಶಿವಮೊಗ್ಗ: ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನಗ, ನಗದು ಇನ್ನಿತರ ಸಾಮಾಗ್ರಿಗಳನ್ನು ನೀಡಿ ಆಮಿಷ ಒಡ್ಡುವುದು ಹಾಗೂ ಅದನ್ನು ಪಡೆಯುವುದು ಅಪರಾಧವಾಗಿದ್ದು, ಅಂತಹ ಕೃತ್ಯಗಳು ಕಾನೂನು ಪ್ರಕಾರ ಶಿಕ್ಷಾರ್ಹವಾಗಿದೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು

ರಾಯಚೂರು:ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ವನಸಿರಿ ಫೌಂಡೇಶನ್ ರಾಜ್ಯ ಘಟಕದ ವತಿಯಿಂದ ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ ಮಾಡುವ ಮೂಲಕ ಪ್ರಾಣಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ

ಯಾದಗಿರಿ : ಇದೇ 2023ರ ಮಾರ್ಚ್ 31 ರಿಂದ 15ರ ವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯೆ ಸಂಹಿತೆ 144ನೇ ಕಲಂ
ಔರಾದ: ಪಂಚಾಯತ ರಾಜ್ ಇಲಾಖೆಯಿಂದ ಹಮ್ಮಿಕೊಂಡಿರುವ ಗ್ರಾಮ ಪಂಚಾಯತ ಆರೋಗ್ಯ ಅಮೃತ ಅಭಿಯಾನ ತಾಲೂಕಿನ 21 ಪಂಚಾಯತಗಳಲ್ಲಿ ಅನುಷ್ಠಾನ ಮಾಡಲಾಗಿದೆ. ಈ ಅಭಿಯಾನದ ಮುಖ್ಯ ಉದ್ದೇಶ ಪಂಚಾಯತಗಳ ಪ್ರತಿ ಹಳ್ಳಿ ಹಾಗೂ ತಾಂಡಗಳ ಜನರಿಗೆ
Website Design and Development By ❤ Serverhug Web Solutions