
ಸಚಿವ ಶ್ರೀ ಶಿವರಾಜ್ ತಂಗಡಗಿ ಅವರಿಗೆ ಸನ್ಮಾನ
ಕೊಪ್ಪಳ: ಜನಪ್ರಿಯ ಮುಖ್ಯಮಂತ್ರಿ ಅನ್ನರಾಮಯ್ಯ, ಗ್ಯಾರಂಟಿ ರಾಮಯ್ಯ ಅವರ ಸರಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ಆಯ್ಕೆಯಾಗಿರುವ ಅಭಿವೃದ್ಧಿ ಹರಿಕಾರ ಕನ್ನಡದ ಕುವರ ಸನ್ಮಾನ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ: ಜನಪ್ರಿಯ ಮುಖ್ಯಮಂತ್ರಿ ಅನ್ನರಾಮಯ್ಯ, ಗ್ಯಾರಂಟಿ ರಾಮಯ್ಯ ಅವರ ಸರಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ಆಯ್ಕೆಯಾಗಿರುವ ಅಭಿವೃದ್ಧಿ ಹರಿಕಾರ ಕನ್ನಡದ ಕುವರ ಸನ್ಮಾನ್ಯ

ಯಾದಗಿರಿ:ಜುಲೈ 8 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಧಾನ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶ್ರೀ

ಕಡಬ, ದ.ಕ 02/06/2023: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ ಅಲಂಕಾರು ವತಿಯಿಂದ ಅಲಂಕಾರು ಗ್ರಾಮ ಪಂಚಾಯತ್ ಸಭಾಭವನ ಸೋಲಾರ್ ತರಬೇತಿ ಯನ್ನು ಆಯೋಜಿಸಿದ್ದು ಪದ್ಮ ಸೆಲ್ಕೋ ಸೋಲಾರ್

ಹನೂರು: ತಾಲೂಕು ಕೆಂದ್ರ ಮಾತ್ರವಲ್ಲದೆ ಪ್ರತಿ ಹಳ್ಳಿ ಹಳ್ಳಿಗಳಲ್ಲಿಯೂ ಆಕ್ರಮ ಮಧ್ಯ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದ್ದು, ಗಡಿಯಂಚಿನ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟ ದಂಧೆ ಅಂತರರಾಜ್ಯ ದಂಧೆಯಾಗಿ ಮಾರ್ಪಟ್ಟಿದೆ ,ಅಧಿಕಾರಿಗಳಿಗೆ ಹಣದ ಹೊಳೆಯೆಸುರಿಯುವಂತಾಗಿದೆ

ಯಾದಗಿರಿ: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳು “ಹಿರಿಯ ನಾಗರಿಕರಿಗೆ ಹಾಗೂ ಫಲಾನುಭವಿಗಳಿಗೆ ಪಿಂಚಣಿ ತೊಂದರೆ ಆಗದಂತೆ ಮತ್ತು ಹೊಸ ಅರ್ಜಿ ಸಲ್ಲಿಸುವವರಿಗೆ ತಕ್ಷಣ ಅರ್ಜಿಗಳು ಸ್ವೀಕರಿಸಿ

ಕಲಬುರಗಿ/ಜೇವರ್ಗಿ:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಗಿಂತ ಮುಂಚೆ ಪ್ರಚಾರ ಕಾರ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂಪಾಯಿ ನಿರುದ್ಯೋಗ ಭತ್ತೆ ನೀಡುವುದಾಗಿ ಘೋಷಿಸಿತು ಆದರೆ ಸರ್ಕಾರ ಇದೀಗ 2022 ಹಾಗೂ 23ನೇ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಯಾದ ಶ್ರೀ ಮತಿ ಶೋಭಾರಾಣಿ ಅವರು ಕಳೆದ ಮೂರು ತಿಂಗಳಿಂದ ಯಾವುದೇ ಅಡಚಣೆ ಇಲ್ಲದೆ ಗ್ರಾಮ ಪಂಚಾಯತಿಯ ಎಲ್ಲಾ ಸದಸ್ಯರ ಜೊತೆ ಹೊಂದಾಣಿಕೆಯಿಂದ

ರಾಯಚೂರು ಜಿಲ್ಲೆ ಲಿಂಗಸೂಗೂರ ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು ಈ ಮಳೆಯಲ್ಲಿ ಆಕಸ್ಮಿಕ ಸಿಡಿಲಾಘಾತದಿಂದ ಗಾಯಗೊಂಡ ನೀರಲಕೇರಿಯ ಮೂರು ಜನರು ಚಿಕಿತ್ಸೆಗಾಗಿ ಲಿಂಗಸುಗೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಆಗಿ ಚಿಕಿತ್ಸೆ ಪಡೆಯುತ್ತಿದ್ದು,ಈ

ತುಮಕೂರು:ಪಿಕಾರ್ಡ್ ಬ್ಯಾಂಕ್ ರಾಜ್ಯಾಧ್ಯಕ್ಷ ಹಾಗೂ ಕುಣಿಗಲ್ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಕೃಷ್ಣಕುಮಾರ್ ಅವರ ಸೋಲಿನ ಕುರಿತಂತೆ ತುಮಕೂರು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾ ಸುದ್ದಿಗೋಷ್ಠಿಯಲ್ಲಿ ಕುಣಿಗಲ್ ನೂತನ ಶಾಸಕ ಡಾ.ರಂಗನಾಥ್ ಗಿಫ್ಟ್ ಕಾರ್ಡ್ ಹಂಚಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಶಿಕ್ಷಕರಾದ ಎಸ್.ಜಿ.ಬಬಲಾದಿ ಗುರುಗಳು 30 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿನ್ನೆ ಸೇವಾ ನಿವೃತ್ತಿ ಹೊಂದಿದ್ದಾರೆ ಅವರು ಗುಲ್ಬರ್ಗ, ಸನ್ನುರು , ಇಂಚಗೇರಿ,ತೆಲಗಿ ಮತ್ತು ಹಾನಗಲ್
Website Design and Development By ❤ Serverhug Web Solutions