
ಗ್ರಾ. ಪಂ. ಆಡಳಿತ ಅಧಿಕಾರಿ ನೇಮಕ ಆದೇಶ ಹಿಂಪಡೆಯಲು ಆಗ್ರಹ
ಕಲಬುರಗಿ/ ಕಮಲಾಪೂರ: ಗ್ರಾ. ಪಂ. ಆಡಳಿತ ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿಯನ್ನು ಮರು ನೇಮಕ ಮಾಡಲು ತಾಲೂಕಿನ ಡೊಂಗರಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ಅನೀಲಕುಮಾರ ಬೆಳಕೇರಿ ಅವರು ಅವರು ಆಗ್ರಹಿಸಿದ್ದಾರೆ.ಈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ/ ಕಮಲಾಪೂರ: ಗ್ರಾ. ಪಂ. ಆಡಳಿತ ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯತಿಗಳಿಗೆ ಈಗಿರುವ ಆಡಳಿತ ಸಮಿತಿಯನ್ನು ಮರು ನೇಮಕ ಮಾಡಲು ತಾಲೂಕಿನ ಡೊಂಗರಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ಅನೀಲಕುಮಾರ ಬೆಳಕೇರಿ ಅವರು ಅವರು ಆಗ್ರಹಿಸಿದ್ದಾರೆ.ಈ

ವಿಜಯಪುರ/ಮುದ್ದೇಬಿಹಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಶಾಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಾಂತಗೌಡ ಮಾಡಗಿ ಹಳೆಯ ವಿದ್ಯಾರ್ಥಿಗಳ

ಹರಪನಹಳ್ಳಿ: ಸಮೀಪದ ಬಾಗಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಶಾರ್ಟ್ ಸರ್ಕೂಟ್ ಉಂಟಾಗಿ 11 ಕೆ.ವಿ ವಿದ್ಯುತ್ ತಂತಿಯು ಪಕ್ಕದ ಕಣದಲ್ಲಿದ್ದ ಮೆಕ್ಕೆಜೋಳದ ಗುಡ್ಡೆಗಳು ಮತ್ತು ರಾಗಿ ತೆನೆಯ ಬಣವೆಯ ಮೇಲೆ ಹರಿದು 8 ಎಕರೆ

ಕಂಪ್ಲಿ: ನಗರ ಪಟ್ಟಣಗಳಲ್ಲಿ ತಮ್ಮ ವ್ಯಾಪಾರ ವಹಿವಾಟುಗಳನ್ನು ಮಾಡುತ್ತಿರುವ ಬೀದಿ ಬದಿಯ ವ್ಯಾಪಾರಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೊಗ ಪಡಿಸಿಕೊಂಡು ಉತ್ತಮ ಜೀವನ ನಡೆಸಬೇಕೆಂದು ಅಭಿಯಾನ ನಿರ್ದೇಶಕರ ಕಚೇರಿ, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ

ಸಾರ್ವಜನಿಕರ ಗಮನ ಸೆಳೆದ ಜಾನಪದ ಕಲಾತಂಡಗಳ ಪ್ರದರ್ಶನ. ಕಂಪ್ಲಿ : ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಹಿಂದೂ ಸಮ್ಮೇಳನದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಏರ್ಪಡಿಸಿದ್ದ ಅದ್ದೂರಿ ಶೋಭಾಯಾತ್ರೆಯು ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು ಮಾತ್ರವಲ್ಲದೆ ವಿವಿಧ

ಕಂಪ್ಲಿ : ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿವತಿಯಿಂದ ಹಮ್ಮಿಕೊಂಡಿದ್ದ 16ನೇ “ರಾಷ್ಟ್ರೀಯ ಮತದಾರ ದಿನ” ಶುಕ್ರವಾರ ಆಚರಿಸಲಾಯಿತು.ಕಾಲೇಜಿನ

ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಗೆ ಉಚಿತ ಮೀನುಗಾರಿಕೆ ಸಲಕರಣೆಗಳ ಕಿಟ್ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗತ್ಯ

ವಿಶೇಷ ವರದಿ : ಜಿಲಾನಸಾಬ್ ಬಡಿಗೇರ್ ದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪೆರೇಡ್ ಹಾಗೂ ಕೆಂಪುಕೋಟೆಯ ಭಾರತ ಪರ್ವದಲ್ಲಿ ಕರ್ನಾಟಕದ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ.ಇದು ಕರ್ನಾಟಕಕ್ಕೆ

ರಾಯಚೂರು/ ಸಿಂಧನೂರು ಜ.23 :ನಮ್ಮ ಪ್ರಜಾಪ್ರಭುತ್ವದಲ್ಲಿ ತಮಗೆ ಬೇಕಾದ ನಾಯಕರನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದ್ದು, ಪ್ರತಿಯೊಬ್ಬರೂ ತಮ್ಮ ಮತವನ್ನು ಚಲಾಯಿಸಬೇಕು ಎಂದು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರೂಪಾ ಸಿ. ವಗ್ಗಾ ಕರೆ ನೀಡಿದರು.ಅವರು

ಗುರುಮಠಕಲ್: ಜ. 23 ಪಟ್ಟಣದ ವಾರ್ಡ್ ಸಂಖ್ಯೆ 12 ಮತ್ತು 13 ಹರಿಜನವಾಡ ಬಡಾವಣೆಯಲ್ಲಿನ ಹಿರಿಯ ನಾಗರಿಕರ ಪಿಂಚಣಿ ಸಮಸ್ಯೆ ಬಗೆಹರಿಸಲು ದಲಿತ ಸಂಘರ್ಷ ಸಮಿತಿ ಗುರುಮಠಕಲ್ ತಾಲೂಕ ಅಧ್ಯಕ್ಷ ಲಾಲಪ್ಪ ತಲಾರಿ ತಹಶೀಲ್ದಾರ್
Website Design and Development By ❤ Serverhug Web Solutions