
ಶಾಲಾ ಮಕ್ಕಳಿಗೆ ಹೂ ನೀಡುವ ಮೂಲಕ ಸ್ವಾಗತ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪೇಟೆ ಸರ್ಕಾರಿ ಶಾಲೆ ಪ್ರಾರಂಭದ ಮೊದಲ ದಿನ ಶಾಲಾ ಅಭಿವೃದ್ಧಿ ಸಮಿತಿ ಮತ್ತು ಶಾಲಾ ಶಿಕ್ಷಕಿಯರು ಮಕ್ಕಳಿಗೆ ಹೂವು ನೀಡುವುದರ ಮೂಲಕ ಸ್ವಾಗತಿಸಿ ನಂತರಮಕ್ಕಳಿಗೆ ಪುಸ್ತಕ ವಿತರಣೆ ಮಾಡಿಸರ್ಕಾರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪೇಟೆ ಸರ್ಕಾರಿ ಶಾಲೆ ಪ್ರಾರಂಭದ ಮೊದಲ ದಿನ ಶಾಲಾ ಅಭಿವೃದ್ಧಿ ಸಮಿತಿ ಮತ್ತು ಶಾಲಾ ಶಿಕ್ಷಕಿಯರು ಮಕ್ಕಳಿಗೆ ಹೂವು ನೀಡುವುದರ ಮೂಲಕ ಸ್ವಾಗತಿಸಿ ನಂತರಮಕ್ಕಳಿಗೆ ಪುಸ್ತಕ ವಿತರಣೆ ಮಾಡಿಸರ್ಕಾರಿ

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಆರೋಗ್ಯ ಇಲಾಖೆ ಕೆ ಎಚ್ ಪಿ ಟಿ ಇವರ ಸಂಯೋಗದಲ್ಲಿ ಅಗ್ನಿ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಕ್ಷೇತ್ರ ಪ್ರಗತಿಯಲ್ಲಿರುವ ಕಾಮಗಾರಿ ಸ್ಥಳದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮ

ಯಾದಗಿರಿ: ಶಹಾಪುರ ಪೋಲಿಸ್ ಇನ್ಸ್ಪೆಕ್ಟರ್ ಚೆನ್ನಯ್ಯ ಹೀರೆಮಠ ಅಕ್ರಂ ಮರಳು ಸಾಗಾಣಿಕೆ ಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಶಹಾಪುರ ಪೋಲಿಸ್ ಠಾಣೆಗೆ ದೂರು ಸಲ್ಲಿಸಿದ್ದರು ಠಾಣೆಯ ಅಧಿಕಾರಿಗೆ ವಿಚಾರಣೆ ನಿರ್ದೇಶನ ನೀಡಿದರು ಸಹ ಎಫ್ಐಆರ್ ದಾಖಲಿಸಿದೆ

ತುಮಕೂರು ಜಿಲ್ಲೆಯ ಕುಣಿಗಲ್ ನ ನೂತನ ಶಾಸಕ ಡಾಕ್ಟರ್ ರಂಗನಾಥ್ ರವರು ತನ್ನನ್ನು ಕರ್ನಾಟಕ ವಿಧಾನಸಭೆಗೆ ಆಯ್ಕೆ ಮಾಡಿದ ತನ್ನ ಕ್ಷೇತ್ರದ ಮತದಾರರಿಗೆ ಪಟ್ಟಣದ ಗವಿಮಠ (ಗಿರಗೌಡನ ಪಾಳ್ಯ ಗೇಟ್) ಬಳಿ ಕೃತಜ್ಞತಾ ಕಾರ್ಯಕ್ರಮವನ್ನು

ಬೀದರ ಜಿಲ್ಲೆಯ ಔರಾದ ತಾಲೂಕಿನ ನಾಗಮಾರಪಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ನಾಗಮಾರಪಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಕೈಗೊಳ್ಳುತ್ತಿರುವ ಗ್ರಾಮ ಪಂಚಾಯತ ಆರೋಗ್ಯ ಅಮೃತ ಅಭಿಯಾನದಡಿಯಲ್ಲಿ ಸುಮಾರು ೬೦ ಕ್ಕಿಂತ ಅಧಿಕನರೇಗಾ ಕೂಲಿಕಾರ್ಮಿಕರಿಗೆ ಕಾಮಗಾರಿ ಸ್ಥಳದಲ್ಲಿ

ಕಲಬುರ್ಗಿ:ಜೇವರ್ಗಿ ತಾಲೂಕಿನ ಯಾಳವಾರ ಕ್ರಾಸ್ ದಿಂದ-ಇಜೇರಿವರಗೆ ಹೋಗುವ ರಸ್ತೆ ತುಂಬಾ ಕಳಪೆ ಮಟ್ಟದ್ದಾಗಿದೆ ಹಾಗೂ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಗ್ರಾಮಸ್ಥರು ತಮ್ಮ ನೋವು ಹಂಚಿಕೊಂಡರು ಜೇವರ್ಗಿಯಿಂದ- ಯಡ್ರಾಮಿಗೆ ತೆರಳುವ ಗ್ರಾಮೀಣ ಮುಖ್ಯ ರಸ್ತೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಹಾರಾಜಪೇಟೆ ಗ್ರಾಮದಲ್ಲಿ ಸಿಡಿಲು ಬಡಿದು ನಾಗರಾಜ ಮುತ್ನಾಳ ಎಂಬ ಕುರಿಗಾಹಿ ಯುವಕ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ನಿನ್ನೆ ಶಾಸಕರಾದ ಮಾನೆ ಶ್ರೀನಿವಾಸ ಅವರು ಮೃತ ಯುವಕನ ಕುಟುಂಬಕ್ಕೆ ಸರ್ಕಾರದ ₹

ಧಾರವಾಡ:ಮೂರು ದಶಕಗಳಿಗಿಂತ ಹೆಚ್ಚು ಕಾಲ ಶಿಕ್ಷಣ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸಾರ್ಥಕ ಸೇವೆ ಸಲ್ಲಿಸಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಎನ್ ಕೆ ಸಾಹುಕಾರ ಹಾಗೂ ಉಪನ್ಯಾಸಕರಾದ ಶ್ರೀ ಜಯವಂತ್

ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್ ಅವರ ಪುತ್ರನಾದ ಡಾಕ್ಟರ್ ಅಜಯ್ ಸಿಂಗ್ ಅವರು ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಮೂರು ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ ಆದರೆ ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡದೆ

ರಾಯಚೂರು:ಎನ್.ಎಸ್.ಬೋಸರಾಜು ರವರನ್ನುಲಿಂಗಸುಗೂರು ಶಾಸಕ ಮಾನಪ್ಪ.ಡಿ.ವಜ್ಜಲ್ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಹೂಗುಚ್ಛ ನೀಡುವ ಮೂಲಕಅಭಿನಂದಿಸಿ ಶುಭ ಕೋರಿದರು.ನೂತನ ಸಚಿವರಿಗೆ ಶಾಸಕಮಾನಪ್ಪ ವಜ್ಜಲ್ ಅಭಿನಂದನೆ ಸಲ್ಲಿಸಿರಾಯಚೂರ ಜಿಲ್ಲೆಗೆ ಹೆಚ್ಚಿನ ಮಹತ್ವ ಕೊಟ್ಟು ಜಿಲ್ಲೆಯ ಜನರ ಸಮಸ್ಯೆಗಳನ್ನು ಆಲಿಸಿ
Website Design and Development By ❤ Serverhug Web Solutions