
ಹಾಡಹಗಲೇ ಟ್ರಾಕ್ಟರ್ ನಲ್ಲಿ ಅಕ್ರಮ ಮರಳು ಸಾಗಣೆ
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ವೇದಾವತಿ ನದಿಯಿಂದ ಹಾಡಹಗಲೇ ಮರಳು ದಂಧೆ ನಡೆಯುತ್ತಿದ್ದು ಟ್ರಾಕ್ಟರ್ ನಲ್ಲಿ ತುಂಬಿಕೊoಡು ಅಕ್ರಮ ಮರಳು ಸಾಗಿಸುತ್ತಿದ್ದರೂ ಕೂಡಾ ಈ ಅಕ್ರಮವನ್ನು ತಡೆಯುವಲ್ಲಿ ಅಧಿಕಾರಿಗಳ ವಿಫಲತೆ ಎದ್ದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ವೇದಾವತಿ ನದಿಯಿಂದ ಹಾಡಹಗಲೇ ಮರಳು ದಂಧೆ ನಡೆಯುತ್ತಿದ್ದು ಟ್ರಾಕ್ಟರ್ ನಲ್ಲಿ ತುಂಬಿಕೊoಡು ಅಕ್ರಮ ಮರಳು ಸಾಗಿಸುತ್ತಿದ್ದರೂ ಕೂಡಾ ಈ ಅಕ್ರಮವನ್ನು ತಡೆಯುವಲ್ಲಿ ಅಧಿಕಾರಿಗಳ ವಿಫಲತೆ ಎದ್ದು

ರಾಯಚೂರು ಜಿಲ್ಲೆಯ ಲಿಂಗಸೂರು ವಿಧಾನಸಭಾ ಕ್ಷೇತ್ರಕ್ಕೆ ಮೂರು ಬಾರಿ ಆಯ್ಕೆಯಾದ ಸನ್ಮಾನ್ಯ ಶ್ರೀ ಡಾ.ಮಾನಪ್ಪ ಡಿ ವಜ್ಜಲರು ಇಂದು ತಾಲೂಕು ಪಂಚಾಯಿತಿ ಕೊಠಡಿ ಪೂಜಾ ಕಾರ್ಯಕ್ರಮ ನೆರವೇರಿಸಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಸತತವಾಗಿ ಮೂರು ಬಾರಿ ಶಾಸಕರಾಗಿ ಅಜಯ್ ಸಿಂಗ್ ಆಯ್ಕೆಯಾಗಿದ್ದಾರೆ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ ಸಮಾಜದ ಪ್ರತಿಯೊಬ್ಬ ವರ್ಗದವರಿಗೂ ಸಾಮಾಜಿಕ

ಕೊಪ್ಪಳ ಜಿಲ್ಲೆಯ ಕಾರಟಗಿ ಮುಷ್ಟೂರು ಗ್ರಾಮದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಪ್ರಾದೇಶಿಕ ಕಚೇರಿ ಹೊಸಪೇಟೆ ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಕೃಷಿ ಅಭಿವೃದ್ಧಿ ಬ್ಯಾಂಕ್ ಗಂಗಾವತಿ ಆಶ್ರಯದಲ್ಲಿ ರೈತರ ಸಂಧ್ಯಾ ಶಿಬಿರ ಕಾರ್ಯಕ್ರಮ ಜರುಗಿತು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಕರವೇ ಕಾರ್ಯಕರ್ತರುಕನ್ನಡದ ಹೋರಾಟಗಾರರು,ಕ್ರಾಂತಿಕಾರಿ,ಸರಳ ಸಜ್ಜನಿಕೆಯ ಧೀಮಂತ ನಾಯಕರಾದ ಕ.ರ.ವೇ ರಾಜ್ಯಾಧ್ಯಕ್ಷರಾದ ಶ್ರೀಯುತ ಪ್ರವೀಣ್ ಕುಮಾರ್ ಶೆಟ್ಟಿ ಅವರ ಮಗನಾದ ಪ್ರವೀರ್ ಶೆಟ್ಟಿರವರು ನಟಿಸಿರುವ ಸೈರನ್ ಚಿತ್ರವು ಈ ದಿನ

ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಕೈಗಾರಿಕಾ ಘಟಕ ಸ್ಥಾಪಿಸಬೇಕು ಜೇವರ್ಗಿ ತಾಲೂಕಿನ ಯುವಕರು ಬೇರೆ ಕಡೆಗೆ ಗುಳೆ ಹೋಗುವುದನ್ನು ತಪ್ಪಿಸಬೇಕು ಜೇವರ್ಗಿ ತಾಲೂಕಿನಲ್ಲಿ ಲಕ್ಷಾಂತರ ನಿರುದ್ಯೋಗಿಗಳು ಇದ್ದಾರೆ ಅವರಿಗೆ ಉದ್ಯೋಗ ನೀಡಬೇಕಾದರೆ ನಮ್ಮ ತಾಲೂಕಿನಲ್ಲಿ

ಬೀದರ:ಔರಾದ ತಾಲೂಕಿನ ಮೀಸಲು ಕ್ಷೇತ್ರದಿಂದ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾದ ಪ್ರಭು ಚವಾಣ್ ಅವರು ಬುಧವಾರ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸಭಾಪತಿ ಆರ್ ವಿ.ದೇಶಪಾಂಡೆ ಅವರು ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಇಂದು ಕೂಲಿಕಾರರಿಗೆ ಗ್ರಾಮ ಆರೋಗ್ಯ ಯೋಜನೆ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು ಈ ಸಂಧರ್ಭದಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾಣಿಕ್ಯಂ ನೆರೆದಿದ್ದ ಜನರಿಗೆ

ರಾಯಚೂರು:ವನಸಿರಿ ಫೌಂಡೇಶನ್ ಮಾರ್ಗದರ್ಶಕರು,ಹಿರಿಯರು, ಪರಿಸರ ಪ್ರೇಮಿಗಳು,ಶಿಕ್ಷಣ ಪ್ರೇಮಿಗಳು,ಸಿಂಧನೂರು ತಾಲೂಕಿನ ಅರಳಹಳ್ಳಿ ಶಾಲೆಗೆ 2ಎಕರೆ ಜಮೀನು ದಾನ ಮಾಡಿದ ಮಹಾತಾಯಿ,ವನಸಿರಿ ಫೌಂಡೇಶನ್ ವತಿಯಿಂದ ಸನ್ಮಾನಿತರಾದ ಶ್ರೀಮತಿ ಈಶ್ವರಮ್ಮ ಗಂಡ ಅಮರಣ್ಣ ಇವರು ಇಂದು ನಿಧನರಾಗಿದ್ದಾರೆ.ಇವರ ಅಗಲಿಕೆಯಿಂದ

ರಾಯಚೂರು:ವನಸಿರಿ ಫೌಂಡೇಶನ್(ರಿ).ರಾಜ್ಯ ಘಟಕ ರಾಯಚೂರು ವತಿಯಿಂದ ಹಲವಾರು ವರ್ಷಗಳಿಂದ ಕಲ್ಯಾಣ ಕರ್ನಾಟಕದಾದ್ಯಂತ ಸಸಿಗಳನ್ನು ನೆಟ್ಟು ಪೋಷಿಸುತ್ತಾ ಬಂದಿದ್ದೇವೆ ಇದರ ಜೊತೆಗೆ ಸಾರ್ವಜನಿಕರಿಗೂ ಪರಿಸರ ಜಾಗೃತಿ ಮೂಡಿಸುತ್ತಿದ್ದೇವೆ.ಇತ್ತೀಚೆಗೆ ಒಂದು ವರ್ಷದ ಹಿಂದೆ ಸಿಂಧನೂರಿನ ಏಳುರಾಗಿ ಕ್ಯಾಂಪ್
Website Design and Development By ❤ Serverhug Web Solutions