
ಕೊಪ್ಪಳದಲ್ಲಿ ಹಳ್ಳಿಕೇರಿಮಠ ದಂಪತಿಗಳಿಗೆ ಗೌರವ ಸತ್ಕಾರ
ಕೊಪ್ಪಳ:ನಾಡು ನುಡಿಗೆ ಅನುಪಮ ಸೇವೆ ಸಲ್ಲಿಸುತ್ತಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಹಳ್ಳಿಕೇರಿಮಠ ದಂಪತಿಗಳನ್ನು ಶ್ರೀಅಕ್ಕಮಹಾದೇವಿ ಮಹಿಳಾ ಮಂಡಳಿ (ರಿ.) ಕೊಪ್ಪಳ ವತಿಯಿಂದ ಕೊಪ್ಪಳದ ಕೋಟೆ ರಸ್ತೆಯ ಶ್ರೀ ಮಹೇಶ್ವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ:ನಾಡು ನುಡಿಗೆ ಅನುಪಮ ಸೇವೆ ಸಲ್ಲಿಸುತ್ತಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಹಳ್ಳಿಕೇರಿಮಠ ದಂಪತಿಗಳನ್ನು ಶ್ರೀಅಕ್ಕಮಹಾದೇವಿ ಮಹಿಳಾ ಮಂಡಳಿ (ರಿ.) ಕೊಪ್ಪಳ ವತಿಯಿಂದ ಕೊಪ್ಪಳದ ಕೋಟೆ ರಸ್ತೆಯ ಶ್ರೀ ಮಹೇಶ್ವರ

ಕೊಪ್ಪಳ//ಮಾರ್ಚ್ 14.ಕನಕಗಿರಿ: ಕನಕಗಿರಿ ಉತ್ಸವವು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕನಕಗಿರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಹಬ್ಬವಾಗಿದೆ.ಕನಕಗಿರಿ ಉತ್ಸವವನ್ನು ಮಾರ್ಚ್ ತಿಂಗಳಲ್ಲಿ ಆಚರಿಸಲಾಗುತ್ತದೆ.ಕನಕಾಚಲಪತಿ ದೇವಸ್ಥಾನವು ಕನಕಗಿರಿಯಲ್ಲಿನ ಪ್ರಮುಖ ದೇವಾಲಯ ಮತ್ತು ಕನಕಗಿರಿ

ಯಾದಗಿರಿ: ಸುರಪುರ ತಾಲೂಕಿನ ಕೃ.ಭಾ.ಜ.ನಿ. ಹಸನಾಪುರ ಕಛೇರಿ ಸ್ಥಳಾಂತರ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ವಿರೋಧ.ಗೌರವಾನ್ವಿತ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಬೆಂಗಳೂರು

ಉತ್ತರ ಕನ್ನಡ/ಮುಂಡಗೋಡ:ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಭಾರತದ ಸಶಸ್ತ್ರ ಪಡೆಗಳ ಯುವ ವಿಭಾಗವಾಗಿದ್ದು , ಭಾರತದ ನವದೆಹಲಿಯಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ ದೇಶದ ಯುವಕರನ್ನು ಶಿಸ್ತಿನ ಮತ್ತು ದೇಶಭಕ್ತಿಯ ನಾಗರಿಕರನ್ನಾಗಿ ಅಭಿವೃದ್ಧಿಪಡಿಸುವಲ್ಲಿ ತೊಡಗಿರುವ ಸೇನೆ,ನೌಕಾಪಡೆ

ರಾಯಚೂರು/ಸಿಂಧನೂರು: ಇಂದು ತಾಲೂಕಿನ ಗಣೇಶ ದೇವಸ್ಥಾನ ಮೆರವಣಿಗೆ ವೇಳೆಪುನೀತ್ ರಾಜಕುಮಾರ್ ಪುತ್ತಳಿ ಸ್ಥಾಪನೆ ವಿಚಾರವಾಗಿ ಪಿಎಸ್ಐ ಮೇಲೆ ಹಲ್ಲೆ ನಡೆದಿದೆ,ಸಿಂಧನೂರು ನಗರದಲ್ಲಿ ನಡೆಯುತ್ತಿರುವ ಮೆರವಣಿಗೆ ವೇಳೆ ಮಾತಿನ ಚಕಮಕಿ,ಅತಿಯಾದ ಟ್ರಾಫಿಕ್ ಜಾಮ್ ಸಂಭವಿಸಿದೆ ಎನ್ನಲಾಗಿದೆ.ಸಿಂಧನೂರು

ವಿಜಯಪುರ/ಸಿಂದಗಿ:ತಾಲ್ಲೂಕಿನ ಗೋಲಗೇರಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿ ಬಿಜೆಪಿಯ ಕಸ್ತೂರಿಬಾಯಿ ರಮೇಶ ಪಟ್ಟಣಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ನಿಂಗಣ್ಣ ಬಿರಾದಾರ ತಿಳಿಸಿದ್ದಾರೆ ಆ ನಂತರ ನಡೆದ ವಿಜಯೋತ್ಸವದಲ್ಲಿ ಬಿಜೆಪಿ ಯುವ ಮುಖಂಡ ಸಂತೋಷ

ವಿಜಯಪುರ/ ಇಂಡಿ: ಗುರು ಹಿರಿಯರಿಗೆ ಗೌರವ ಕೊಡುವ ಮೂಲಕ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸತತ ಪ್ರಯತ್ನ, ಸಮಯಪಾಲನೆ, ಪ್ರಾಮಾಣಿಕತೆ ರೂಢಿಸಿಕೊಂಡರೆ ಯಶಸ್ಸು ನಿಮ್ಮ ಪಾಲಾಗುತ್ತದೆ ಎಂದು ಇಂಗಳಗಿ ಉರ್ದು ಶಾಲಾ ಎಸ್ ಡಿ

ಹನೂರು :ಅವರನ್ನು ಕಳೆದುಕೊಂಡಿದ್ದು ನಮ್ಮ ಭಾಗಕ್ಕೆ ಮಾತ್ರವಲ್ಲದೆ ರಾಜ್ಯಕ್ಕೆ ನಷ್ಟವಾಗಿದೆ ಅತ್ಯಂತ ಕ್ರಿಯಾಶೀಲ ವ್ಯಕ್ತಿಯಾಗಿದ್ದರು ಶಿಕ್ಷಣ ಕ್ರಾಂತಿಯನ್ನೆ ಮಾಡಿದವರಲ್ಲಿ ಇವರು ಒಬ್ಬರಾಗಿದ್ದರು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು.ಹನೂರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಾಜಿ

ತುಮಕೂರು/ಪಾವಗಡ:ರೈತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ವತಿಯಿಂದ ಪೂಜಾರಪ್ಪನವರ ನೇತೃತ್ವದಲ್ಲಿ ತಾಲ್ಲೂಕು ದಂಡಾಧಿಕಾರಿಗಳ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಅಂಬೇಡ್ಕರ್ ವೃತದಿಂದ

ರಾಣೇಬೆನ್ನೂರು:ಮಾ13.ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂಇದು ಹರಿಹರ ಸಮೀಪದಲ್ಲಿರುವ ತಪೋಕ್ಷೇತ್ರ ಪುಣ್ಯಕೋಟಿಮಠದಲ್ಲಿಭೂಮಾತೆ,ಗೋಮಾತೆ, ಗಂಗಾಮಾತೆಯನ್ನು ಸ್ಮರಿಸುಂತಹನಿಸರ್ಗ ಮಾತೆಯನ್ಮು ಗೌರವಿಸುವಂತಹ ಹಾಗೂ ಉತ್ತರ ಭಾರತದ ಹರಿದ್ವಾರ, ಋಷಿಕೇಶ, ಕಾಶೀ ಕ್ಷೇತ್ರಗಳಂತ ಐತಿಹಾಸಿಕ ಪುಣ್ಯಕ್ಷೇತ್ರ ಗಂಗಾನದಿ ತೀರದಲ್ಲಿ ಜರುಗುವ
Website Design and Development By ❤ Serverhug Web Solutions