
ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ರೋಡ್ ಶೋ:ಮನೆ ಮನೆ ಪ್ರಚಾರ ಬಾಕಿ
ಭದ್ರಾವತಿ:ಮತದಾನ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ನಗರದ ಹುತ್ತಾ ಕಾಲೋನಿ ಬಸ್ ನಿಲ್ದಾಣ ಬಳಿಯಿಂದ ಬೃಹತ್ ರೋಡ್ ಶೋ ಮತ್ತು ದ್ವಿಚಕ್ರ ಮತ್ತು ಕಾರ್ ಗಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭದ್ರಾವತಿ:ಮತದಾನ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಜಾತ್ಯತೀತ ಜನತಾದಳ ಅಭ್ಯರ್ಥಿ ಶಾರದ ಅಪ್ಪಾಜಿ ನಗರದ ಹುತ್ತಾ ಕಾಲೋನಿ ಬಸ್ ನಿಲ್ದಾಣ ಬಳಿಯಿಂದ ಬೃಹತ್ ರೋಡ್ ಶೋ ಮತ್ತು ದ್ವಿಚಕ್ರ ಮತ್ತು ಕಾರ್ ಗಳ

ದಾವಣಗೆರೆ ಹೊನ್ನಾಳಿ ತಾಲೂಕಿನ ಎಂ ಪಿ ರೇಣುಕಾಚಾರ್ಯ ಹುಟ್ಟೂರು ಕುಂದೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಮನೆಮನೆ ಪ್ರಚಾರ ಮತ ಭೇಟಿಯನ್ನು ಸ್ವಯಂ ಪ್ರೇರಿತವಾಗಿ ಗ್ರಾಮದ ಕಾರ್ಯಕರ್ತರು ಜಾತಿ ಮತ ಮರೆತು ಕಾಂಗ್ರೆಸ್ ಪಕ್ಷದ ಡಿಜಿ

ಭದ್ರಾವತಿ:ಈ ಬಾರಿ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಕೊನೆಯ ದಿನವಾದ ಸೋಮವಾರ ಬಿಜೆಪಿ ಪಕ್ಷದ ಅಭ್ಯರ್ಥಿ ಮೊದಲ ಬಾರಿಗೆ ಸ್ಪರ್ಧೆಸಿರುವ ಮಂಗೋಟೆ ರುದ್ರೇಶ್ ಬೃಹತ್ ರೋಡ್ ಶೋ ನಡೆಸುವ ಮೂಲಕ ಗಮನ ಸೆಳೆದರು.ನಗರದ ಬಿ.ಎಚ್ ರಸ್ತೆ

ಹಲವಾರು ವರ್ಷಗಳಿಂದ ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬಂದಿದ್ದೇವೆ ಕೆಲಸದ ನಿಮಿತ್ತ ನಾವು ಕಾಂಗ್ರೆಸ್ ಆಫೀಸ್ಗೆ ಹೋದರೆ ಕಾಂಗ್ರೆಸ್ ಕಾರ್ಯಕರ್ತರ ಮಾತು ಕೇಳುತ್ತಾರೆ ವಿನ ಸಾಮಾನ್ಯ ಜನರ ಮಾತು ಡಾಕ್ಟರ್ ಅಜಯ್ ಸಿಂಗ್ ಅವರು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ವಿಧಾನ ಸಭೆ ಚುನಾವಣೆ ಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಾಸಪ್ಪಹಲವಾರು ವರ್ಷಗಳ ಕಾಲ ಸೇನೆಯಲ್ಲಿ ಕೆಲಸ ನಿರ್ವಹಿಸಿದ ಇವರುಸಮಾಜದಲ್ಲಿ ಹಲವಾರು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆಸೈನಿಕರ ಕಲ್ಯಾಣಕ್ಕೆ ಪಣತೊಟ್ಟು ನಿಂತ

ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ

ಲಿಂಗಸುಗೂರು: ತಾಲೂಕಿನ ಮಾವಿನಬಾವಿ ಗ್ರಾಮ ಪಂಚಾಯಿತಿ ಹಾಗೂ SWEEP ವತಿಯಿಂದ ರಾಂಪುರ (ಭೂ) ಗ್ರಾಮದಲ್ಲಿ ಮತದಾರರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಗೀತಾ ಗ್ರಾಮಸ್ಥರಿಗೆ ಮತದಾನದ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಂಗಳೂರು ಗ್ರಾಮದಲ್ಲಿ ವಿಧಾನಸಭಾ ಚುನಾವಣೆ ಜೆಡಿಎಸ್ ಪಕ್ಷದ ಅಭ್ಯರ್ಥಿ ದೊಡ್ಡಪ್ಪಗೌಡ ಎಸ್ ಪಾಟೀಲ ನರಿಬೋಳ್ ಅವರ ಸಮ್ಮುಖದಲ್ಲಿ ನೂರಾರು ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ದೊಡ್ಡಪ್ಪ ಗೌಡರಿಗೆ ಸ್ವಾಗತ ಕೋರಿದರು

ಭದ್ರಾವತಿ:ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ.ಕೆ.ಸಂಗಮೇಶ್ವರ್ ಚುನಾವಣೆಯ ಬೃಹತ್ ರೋಡ್ ಶೋ ಪ್ರಚಾರ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ ಹುತ್ತಾದಿಂದ ಪ್ರಾರಂಭಗೊಂಡು ಬಿ.ಹೆಚ್.ರಸ್ತೆ,ಹಾಲಪ್ಪ ಸರ್ಕಲ್, ಮಾಧವಚಾರ್ ಸರ್ಕಲ್,ಚನ್ನಗಿರಿ ರಸ್ತೆ,ರಂಗಪ್ಪ ಸರ್ಕಲ್, ಹೊಸಮನೆ, ಕೋರ್ಟ್ ರಸ್ತೆ,

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಿನ್ನೆ ನಡೆದಂತ ಜೆಡಿಎಸ್ ಪಕ್ಷದ ಬೃಹತ್ ಕಾರ್ಯಕರ್ತರ ಬಹಿರಂಗ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕರ್ತರ ಉದ್ದೇಶಿಸಿ ಮಾತನಾಡಿ ಬಿಜೆಪಿಯಿಂದ
Website Design and Development By ❤ Serverhug Web Solutions