
ಸಾವಿರಾರು ಜನರ ಸಮ್ಮುಖದಲ್ಲಿ ಬೃಹತ್ ರೋಡ್ ಶೋ
ಹನೂರು: ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಸಾವಿರಾರು ಜನರ ಸಮ್ಮುಖದಲ್ಲಿ ಬೃಹತ್ ರೋಡ್ ಶೋ ಮೂಲಕ ಮತಪ್ರಚಾರ ನಡೆಸಿದರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು: ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಸಾವಿರಾರು ಜನರ ಸಮ್ಮುಖದಲ್ಲಿ ಬೃಹತ್ ರೋಡ್ ಶೋ ಮೂಲಕ ಮತಪ್ರಚಾರ ನಡೆಸಿದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಪಕ್ಷೇತರ ಅಭ್ಯರ್ಥಿ ಮಾಡಾಳ್ ಮಲ್ಲಿಕಾರ್ಜುನ್ ರವರು ಸಾವಿರಾರು ಸಂಖ್ಯೆಯ ಮತದಾರರ ಸಮ್ಮುಖದಲ್ಲಿ ದಿನಾಂಕ 7-5-2023 ರಂದು ಸಂತೆಬೆನ್ನೂರು ಮತ್ತು ಸುತ್ತಲಿನ ಗ್ರಾಮಸ್ಥರ ಜೊತೆ ರೋಡ್ ಶೋ ಮಾಡಿದರು ಎಲ್ಲಾ

ಇಂಡಿ: ಕಾಂಗ್ರೆಸ್ ಈ ಬಾರಿ ಸಂಪೂರ್ಣ ಬಹುಮತದೊಡನೆ ಸರ್ಕಾರ ರಚಿಸಲಿದೆ ಕರ್ನಾಟಕದ ಚುನಾವಣೆಯ ಫಲಿತಾಂಶವು ರಾಷ್ಟ್ರ ರಾಜಕಾರಣದ ಭವಿಷ್ಯ ನಿರ್ಧರಿಸಲಿದೆ ಕಳೆದ ಎರಡು ಅವಧಿಗೆ ತಾವು ನನಗೆ ಆಶೀರ್ವಾದ ಮಾಡಿ ಅಧಿಕಾರದ ಶಕ್ತಿ ನೀಡಿದ್ದೀರಿ

ಬೀದರ್:ಕ್ಷೇತ್ರದಲ್ಲಿ ಸರ್ವಧರ್ಮೀಯರೂ ನನ್ನ ಬೆಂಬಲಕ್ಕೆ ನಿಂತಿದ್ದಾರೆ ಬಲವಾಗಿ ನೆಲೆಯೂರಿದ ಕಾಂಗ್ರೆಸ್,ಕೊನೆಯ ಕ್ಷಣದಲ್ಲಿ ತಿರುಗಿಬಿದ್ದ ಬಿಜೆಪಿಯನ್ನು ಹೇಗೆ ಎದುರಿಸುತ್ತೀರಿ? ನಾನು ಯಾರ ವಿರುದ್ಧವೂ ಮಾತನಾಡುವುದಿಲ್ಲ. ಬಿಜೆಪಿ ಕೊನೆಯ ಕ್ಷಣದಲ್ಲಿ ಟಿಕೆಟ್ ಕೊಡಲು ನಿರಾಕರಿಸಿತು. ಹಾಗಂತ ಯಾರನ್ನೂ

ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದಜೆಡಿಎಸ್ ಪಕ್ಷದ ಅಭ್ಯರ್ಥಿಯಾದಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರನ ನೌಬಾದ ಮತ್ತು ಫೈಜಪೂರದಲ್ಲಿ ಬೃಹತ್ ರೋಡ್ ಶೋ ಮೂಲಕ ಮತ ಬೇಟೆ ನಡೆಸಿದರು.ಈ ವೇಳೆ ಮಾತನಾಡಿದ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿಚುನಾವಣೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಹಾಗೂ ಯಡ್ರಾಮಿ ತಾಲೂಕಿನ ಹಳ್ಳಿಗಳಲ್ಲಿ ಜನರಲ್ಲಿ ಮತದಾನ ಜಾಗೃತಿ ಮೂಡಿಸುವುದರ ಮೂಲಕ ಸಂವಿಧಾನದ ಆಶಯಗಳನ್ನು ತಿಳಿಸುವುದರ ಮೂಲಕ ಮತದಾನದ ಮಹತ್ವವನ್ನು ಸಾರಿ ಸಾರಿ ಪ್ರತಿ ಹಳ್ಳಿಯಲ್ಲೂ ಪ್ರಚಾರ ಕಾರ್ಯ

ರಾಯಚೂರು/ಲಿಂಗಸಗೂರು:ತಾಲೂಕಿನ ಸರ್ಜಾಪುರ ಗ್ರಾಮ ಪಂಚಾಯಿತಿಯಲ್ಲಿ 100 ಪ್ರತಿಶತ ಮತದಾನದ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.ಸರ್ಜಾಪೂರ ಗ್ರಾಮ ಪಂಚಾಯತಿಯಲ್ಲಿ ಸಾರ್ವತ್ರಿಕ ವಿಧಾನಭೆ ಚುನಾವಣೆ 2023ರ ಮತದಾನಪ್ರಮಾಣವನ್ನು ಹೆಚ್ಚಿಸಲು ಮತದಾನ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಸದರಿಮತದಾನ

ಕಲಬುರ್ಗಿ:ಯಡ್ರಾಮಿ ಪಟ್ಟಣದಲ್ಲಿ ನಡೆದ ಗಂಗಯ್ಯ ಗುತ್ತೇದಾರ್ ಹೊಲದಲ್ಲಿ ಶುಕ್ರವಾರ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ಆಡಳಿತದಲ್ಲಿ ಇರುವ ಬಿಜೆಪಿ ಸರಕಾರ ಭ್ರಷ್ಟಾಚಾರದಿಂದ ಜನತೆ ರೋಸಿ ಹೋಗಿದ್ದಾರೆ. ಇದು 40 ಪರ್ಸೆಂಟ್ ಕಮಿಷನ್ ಸರ್ಕಾರ. ರಾಜ್ಯದಲ್ಲಿ ಅಭಿವೃದ್ಧಿ

ಯಾದಗಿರಿ:ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಮೇ10 ರಂದು ಮತದಾನ ನಡೆಯಲಿದ್ದು, ಮತದಾನ ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನ ಸುಗಮವಾಗಿ ಮತ್ತು ಮುಕ್ತವಾಗಿ

ಬೀದರ ಉತ್ತರ ವಿಧಾನ ಸಭಾಕ್ಷೇತ್ರದ ನಾವದಗೇರಿಯಲ್ಲಿಜೆಡಿಎಸ್ ಪಕ್ಷದ ಅಭ್ಯರ್ಥಿಯಾದಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರ ಏಳಿಗೆಗಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ ಮತ ನೀಡಬೇಕೆಂದು ಸಮಸ್ತ ನಾವದಗೇರಿ ಮತದಾರರಲ್ಲಿ ವಿನಂತಿಸಿದರು.ಜನರಿಂದ ಮೊಳಗುತ್ತಿರುವಒಂದೇ ಧ್ವನಿಯೆಂದರೆ ಬೀದರ ಅಭಿವೃದ್ಧಿಗೆ ಜೆಡಿಎಸ್
Website Design and Development By ❤ Serverhug Web Solutions