
ಸ್ಮಶಾನಕ್ಕೆ ತೆರಳುವ ಮಾರ್ಗವಿಲ್ಲದೆ ಪರದಾಡುತ್ತಿರುವ :ಗ್ರಾಮಸ್ಥರು
:ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೆಂಚನಗುಡ್ಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಯ್ಯಗುಡ್ಡ ಗ್ರಾಮದ ಜನರಿಗೆ ಸತ್ತಾಗ ಅಂತ್ಯಕ್ರಿಯೆ ಮಾಡೋಕೆ ಒಂದು ದಾರಿ ಆದ್ರೂ ಬೇಕು. ಆದ್ರೆ ಅಂತ್ಯಕ್ರಿಯೆ ಮಾಡೋಕೆ ದಾರಿ ಹೇಗೆ ಎಂಬ ಪ್ರಶ್ನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

:ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೆಂಚನಗುಡ್ಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಯ್ಯಗುಡ್ಡ ಗ್ರಾಮದ ಜನರಿಗೆ ಸತ್ತಾಗ ಅಂತ್ಯಕ್ರಿಯೆ ಮಾಡೋಕೆ ಒಂದು ದಾರಿ ಆದ್ರೂ ಬೇಕು. ಆದ್ರೆ ಅಂತ್ಯಕ್ರಿಯೆ ಮಾಡೋಕೆ ದಾರಿ ಹೇಗೆ ಎಂಬ ಪ್ರಶ್ನೆ

ಚಾಮರಾಜನಗರ/ಹನುರು ತಾಲ್ಲೂಕಿನ ರಾಮಪುರ ಗ್ರಾಮದಲ್ಲಿ ಅನ್ಯ ಪಕ್ಷದವರು ದಿಗ್ಭ್ರಮೆ ಆಗುವಂತೆ ಬೂತ್ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಮಾಡಿದ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್… ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಇಂದು

ಬೆಳಗಾವಿ/ರಾಮದುರ್ಗ: ಮಂಗಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರ ಹೆಚ್ಚಾಗಿದ್ದು, ಮನೆಯ ಒಳಗೆ ನುಗ್ಗಿ, ಕೈಗೆ ಸಿಕ್ಕ ಸಾಮಾನುಗಳನ್ನು, ಅಡಿಗೆ ಪದಾರ್ಥಗಳನ್ನು ಹಾಳು ಮಾಡುತ್ತಿವೆ. ಚಿಕ್ಕ ಮಕ್ಕಳ ಮೇಲೆ ಹಾರಿ ಕೈಯಲ್ಲಿದ್ದ ತಿಂಡಿ ತಿನಿಸುಗಳನ್ನು ಕಸಿದುಕೊಂಡು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳದೇ ಕಾರು ಬಾರುಹೊನ್ನಾಳಿ ನಗರದ ಪ್ರಮುಖ ರಸ್ತೆಯಾದ ಸಂಪಿಗೆ ರಸ್ತೆಯ ಮತ್ತು BSNL ಆಫೀಸ್ ನ ಎದುರು ರಸ್ತೆ ಅದೂ ಕಾಂಕ್ರೀಟ್ ರಸ್ತೆಯ ಮಧ್ಯದಲ್ಲಿರುವ ದೊಡ್ಡ

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿ ಧರಣಿ ಮುಂದುವರೆದಿದ್ದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿ 48ನೇ ದಿನಕ್ಕೆ ಕಾಲಿಟ್ಟಿದ್ದರೂ ಸರಕಾರ ಮೌನವಹಿಸಿದ್ದು ಇದೀಗ ಮಾ.4ರಂದು ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ

ಚಾಮರಾಜನಗರ/ಹನೂರು: ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ರವರನ್ನು ಬೂತ್ ಮಟ್ಟದ ಕಾರ್ಯಕರ್ತರ ಸಭೆಗೆ ಅದ್ದೂರಿಯಾಗಿ ಬರಮಾಡಿಕೊಂಡ ಕಾರ್ಯಕರ್ತರು ಹನೂರು ವಿಧಾನ ಸಭಾ ಕ್ಷೇತ್ರದ ರಾಮಾಪುರದಲ್ಲಿ ಆಯೋಜಿಸಲಾಗಿದ್ದ ಭೂತ್ ಮಟ್ಟದ ಕಾರ್ಯಕರ್ತರ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಕಾರ್ಮಿಕ ಇಲಾಖೆಯ ಇನ್ಸ್ಪೆಕ್ಟರ್ ಕಚೇರಿಯಲ್ಲಿ ಶುಕ್ರವಾರ ಕಾರ್ಮಿಕ ಇನ್ಸ್ಪೆಕ್ಟರ್ ಚಂದ್ರು ಪರವಾಗಿ ಲಂಚ ಪಡೆಯುತ್ತಿದ್ದ ಮಧ್ಯವರ್ತಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಧ್ಯವರ್ತಿ ಸಾಗರ್ ಎಂಬುವವರನ್ನು ಬಂಧಿಸಿರುವ ಲೋಕಾಯುಕ್ತ

ಯಾದಗಿರಿ//ಮಾರ್ಚ್ 03. ಜಿಲ್ಲೆಯ ಗುರುಮಿಟ್ಕಲ್ ತಾಲೂಕ ಮಗದಂಪೂರ ಗ್ರಾಮದ ಸುಮಾರು 400 ಅಡಿ ಎತ್ತರದ ಬೆಟ್ಟದ ಮೇಲೆ ಇರುವ ಭಗವಾನ್ ಶ್ರೀ ಮಹರ್ಷಿ ವಾಲ್ಮೀಕಿ ಮಂದಿರ ಹಾಗೂ ಅನಂತೇಶ್ವರ ಶಿವಲಿಂಗ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.

ಕೊಪ್ಪಳ/ಕಾರಟಗಿ: ಸ್ವಸಹಾಯ ಸಂಘದ ಮಹಿಳೆಯರು ಕಡ್ಡಾಯವಾಗಿ ಮತ ಚಲಾಯಿಸಿ:ಸೋಮನಾಥ ನಾಯಕ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ವಸಹಾಯ ಸಂಘದ ಮಹಿಳೆಯರು ಕಡ್ಡಾಯವಾಗಿ ಮತ ಚಲಾಯಿಸಿ ಎಂದು ತಾಲೂಕು ಪಂಚಾಯತಿ ಐಇಸಿ ಸಂಯೋಜಕ ಸೋಮನಾಥ ನಾಯಕ ಅವರು

ರಾಯಚೂರು/ಸಿಂಧನೂರು:ಪಾಟೀಲ್ ಮಹಿಳಾ ಮಹಾವಿದ್ಯಾಲಯ ಸಿಂಧನೂರು ರಾಷ್ಟ್ರೀಯ ಸೇವಾ ಯೋಜನೆಯ ಎರಡನೇ ದಿನದ ವಿಶೇಷ ಶಿಬಿರ ಸಿಂಧನೂರು ನಗರದ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ನೊಂದು ಬೆಂದಿರುವ ಅನಾಥ ಹಾಗೂ ವಯಸ್ಕರ
Website Design and Development By ❤ Serverhug Web Solutions