
ಬಡ ವಿದ್ಯಾರ್ಥಿನಿಯ ಸಾಧನೆ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಇರುವ ಶ್ರೀ ಗೊಲ್ಲಾಳೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಒಂದರಲ್ಲಿ ಅದೇ ಗ್ರಾಮದ ಮುಸ್ಲಿಂ ವಿದ್ಯಾರ್ಥಿನಿ 2022-2023 ರ ಸಾಲಿನ ಶ್ರೀ ಗೊಲ್ಲಾಳೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಗೋಲಗೇರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಇರುವ ಶ್ರೀ ಗೊಲ್ಲಾಳೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಒಂದರಲ್ಲಿ ಅದೇ ಗ್ರಾಮದ ಮುಸ್ಲಿಂ ವಿದ್ಯಾರ್ಥಿನಿ 2022-2023 ರ ಸಾಲಿನ ಶ್ರೀ ಗೊಲ್ಲಾಳೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಗೋಲಗೇರಿ

ಕಲಬುರ್ಗಿ:ಜೇವರ್ಗಿ ತಾಲೂಕಿನ ಬಿರಾಳ (ಬಿ) ಗ್ರಾಮದ ನಿವಾಸಿ ಸಿದ್ದು ಅಲಿಯಾಸ್ ಶಿವಪ್ರಸಾದ ತಂದೆ ಶಿವುಕುಮಾರ (26) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ಪಟ್ಟಣದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಶಿವಪ್ರಸಾದ

ರಬಕವಿ-ಬನಹಟ್ಟಿ:ರಾಜ್ಯದಾದ್ಯಂತ ಮುಸ್ಲಿಂ ಬಾಂಧವರು ಇಂದು ರಂಜಾನ್ ಹಬ್ಬ ಅತಿ ಸಡಗರ ಸಂಭ್ರಮದಿಂದ ಆಚರಿಸಿದರು ಹಬ್ಬದ ಪ್ರಯುಕ್ತ ಬನಹಟ್ಟಿ ನಗರದ ಲಕ್ಷ್ಮೀ ಬಡಾವಣೆಯ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಾಮೂಹಿಕ

ಯಾದಗಿರಿ:ಸುರಪುರ ತಾಲೂಕಿನ ಅರಕೆರೆ ಜೆ ಗ್ರಾಮದ ನಿವಾಸಿ ಮೊಹಮ್ಮದ್ ಸಾಬ್ ಅವರು ತಮ್ಮ ಗ್ರಾಮದಿಂದ ಸಗರ್ ಎಲ್ಲಮ್ಮ ದೇವಿ ಗುಡಿಗೆ ಪಾದಯಾತ್ರೆ ಮಾಡುವ ಮೂಲಕ ಈ ಬಾರಿ ಕಾಂಗ್ರೆಸ್ ಪಕ್ಷದ ರಾಜ್ಯದಲ್ಲಿ ಸರ್ಕಾರ ರಚನೆ

ಚಾಮರಾಜನಗರ/ಹನೂರು:ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಮಾಪುರದ ಜೆಎಸ್ಎಸ್ ಪದವಿ ಪೂರ್ವ ಕಾಲೇಜಿಗೆ ಶೇ.91 ಫಲಿತಾಂಶ ಲಭಿಸಿದೆ. ಕಲಾವಿಭಾಗದಿಂದ 34 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಹಾಗೂ ವಾಣಿಜ್ಯ ವಿಭಾಗದಲ್ಲಿ

ಬೀದರ್/ಔರಾದ: ತಾಲೂಕಿನ ದಾಬ್ಕಾ ಗ್ರಾಮದ ದಲಿತ ಮುಖಂಡರು, ಮಾದಿಗ ಸಮಾಜದವರು ಹಾಗೂ ಮರಾಠಾ ಸಮಾಜದ ಅನೇಕ ಮುಖಂಡರು ಪ್ರಭುಚೌಹಣ್ ಅವರ ಸಮ್ಮುಖದಲ್ಲಿ ಶುಕ್ರವಾರ ರಾತ್ರಿ ಬಿಜೆಪಿಗೆ ಸೇರ್ಪಡೆಯಾಗಿದರೆ. ದಾಬ್ಕಾ ಗ್ರಾಮದ ಬಿಜೆಪಿ ಯುವ ಮುಖಂಡರಾದ

ಚುನಾವಣೆ ಸಂದರ್ಭದಲ್ಲಿ ಮತ ಕೇಳಲು ನಮ್ಮ ಬಳಿ ಬಂದು ಆಯ್ಕೆಯಾದ ಬಳಿಕ ಜವಾಬ್ದಾರಿಯನ್ನು ಮರೆಯುವ ಶಾಸಕ ನಮಗೆ ಬೇಡ ಜಾತಿ,ಹಣ,ಹೆಂಡ, ಮುಂತಾದವುಗಳ ಆಮಿಷಕ್ಕೆ ಒಳಗಾಗದೆ ನಮ್ಮ ಅತ್ಯಮೂಲ್ಯವಾದ ಮತವನ್ನು ಮಾರಿಕೊಳ್ಳಬಾರದು ನಿಷ್ಠಾವಂತ ಪ್ರಾಮಾಣಿಕ ಪ್ರತಿನಿಧಿ

ವಿಜಯಪುರ/ಇಂಡಿ:ಎಂ.ಎಲ್.ಎ,ಎಂ.ಪಿ ಮಹತ್ವದಲ್ಲ ಸಾರ್ವಜನಿಕ ರಂಗದಲ್ಲಿ ನಾವು ಇರುವ ದಿನಗಳಲ್ಲಿ ಸರ್ವರೊಂದಿಗೆ ಪ್ರೀತಿ,ವಿಶ್ವಾಸದೊಂದಿಗೆ ಇಡೀ ಮತಕ್ಷೇತ್ರದ ಜನರು ನನ್ನ ಕುಟುಂಬದ ಸದಸ್ಯರೆಂದು ಎಂದು ತಿಳಿದು ರಾಜಕಾರಣ ಮಾಡಿರುವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ತಾಲೂಕಿನ

ರಾಯಚೂರು. ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ದಿಮಾಂದ್ಯ ಆಶ್ರಮದಲ್ಲಿ ಗಂಗಾವತಿ ಹೈಲಿ ಕುಟುಂಬದ ವತಿಯಿಂದ ” ನೊಂದವರ ನಾಡಿಮಿಡಿತ”ಕಾರ್ಯಕ್ರಮದಡಿಯಲ್ಲಿ ಶ್ರೀಮತಿ ಲಕ್ಷ್ಮಿ ಶ್ರೀ ವಸಂತಕುಮಾರ ಈ ದಂಪತಿಗಳ

ವಿಜಯಪುರ:ಬಸನಗೌಡ ಪಾಟೀಲ ಯತ್ನಾಳ ರ ಪರ ಅವರ ಮಗನಾದಂತ ರಾಮನಗೌಡ ಪಾಟೀಲ ಯತ್ನಾಳ ರವರು ಬೆಳಿಗ್ಗೆ ವಾಯು ವಿಹಾರಿಗಳನ್ನು ಭೇಟಿ ಮಾಡಿ ಯತ್ನಾಳ ಗೌಡ್ರ ಪರ ಮತಯಾಚನೆ ಮಾಡಿದರು. ಕರ್ನಾಟಕ ವಿಧಾನಸಭಾ ಚುನಾವಣೆ ನಿಮಿತ್ಯ
Website Design and Development By ❤ Serverhug Web Solutions