
ಕಂಪ್ಲಿಯಲ್ಲಿ ಅಂಬಿಗರ ಚೌಡಯ್ಯನ ಭವ್ಯ ಮೆರವಣಿಗೆ
ಕಂಪ್ಲಿ: ಜಯಂತ್ಯೋತ್ಸದ ಹಿನ್ನಲೆ ಅಂಬಿಗರ ಚೌಡಯ್ಯ ಸಂಘ, ಕಂಪ್ಲಿ ತಾಲೂಕು ಗಂಗಾಮತ ಸಮಾಜ ಸಂಘದ ಆಶ್ರಯದಲ್ಲಿ ಭವ್ಯ ಮೆರವಣಿಗೆ ಪಟ್ಟಣದಲ್ಲಿ ಬುಧವಾರ ಜರುಗಿತು.ಇಲ್ಲಿನ ಕಂಪ್ಲಿ-ಕೋಟೆಯ ಅಂಬಿಗರ ಚೌಡಯ್ಯ ವೃತ್ತದಿಂದ ಮೆರವಣಿಗೆ ಆರಂಭಗೊಂಡಿತು. ನಂತರ ಪಟ್ಟಣದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಂಪ್ಲಿ: ಜಯಂತ್ಯೋತ್ಸದ ಹಿನ್ನಲೆ ಅಂಬಿಗರ ಚೌಡಯ್ಯ ಸಂಘ, ಕಂಪ್ಲಿ ತಾಲೂಕು ಗಂಗಾಮತ ಸಮಾಜ ಸಂಘದ ಆಶ್ರಯದಲ್ಲಿ ಭವ್ಯ ಮೆರವಣಿಗೆ ಪಟ್ಟಣದಲ್ಲಿ ಬುಧವಾರ ಜರುಗಿತು.ಇಲ್ಲಿನ ಕಂಪ್ಲಿ-ಕೋಟೆಯ ಅಂಬಿಗರ ಚೌಡಯ್ಯ ವೃತ್ತದಿಂದ ಮೆರವಣಿಗೆ ಆರಂಭಗೊಂಡಿತು. ನಂತರ ಪಟ್ಟಣದ

ಕಂಪ್ಲಿ: ತಾಲೂಕಿನ ದೇವಸಮುದ್ರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅಳ್ಳಳ್ಳಿ ಮಂಜುನಾಥ ಮತ್ತು ಉಪಾಧ್ಯಕ್ಷರಾಗಿ ಗಾದಿಗನೂರು ಹಂಪಮ್ಮ ಅವಿರೋಧವಾಗಿ ಆಯ್ಕೆಗೊಂಡರು.ಇಲ್ಲಿನ ಸಹಕಾರ ಸಂಘದ ಕಛೇರಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಮತ್ತು

ಕಂಪ್ಲಿ: ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಭೋವಿ (ವಡ್ಡರ) ಸಮುದಾಯದ ಅಭಿವೃದ್ಧಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿ, ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಭೋವಿ ಗುರುಪೀಠದ ಇಮ್ಮುಡಿ ಸಿದ್ದರಾಮೇಶ್ವರ ಮಹಾಸ್ವಾಮಿ ಹೇಳಿದರು.ಪಟ್ಟಣದ ಸಾಂಗಾತ್ರಯ ಸಂಸ್ಕೃತಪಾಠ

ಕಂಪ್ಲಿ : ತಾಲೂಕಿನ ಸಣಾಪುರ ಗ್ರಾ. ಪಂ. ಯ ಇಟಗಿ ಗ್ರಾಮದಲ್ಲಿ ಅಂಬಿಗರ ಚೌಡಯ್ಯ ಯುವಕರ ಸಂಘ ಹಾಗೂ ಗಂಗಾಮತಸ್ಥರ ಸಂಘದ ಸಹಯೋಗದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವ ಹಿನ್ನಲೆ ಭಾವಚಿತ್ರ ಮೆರವಣಿಗೆ

ಬಳ್ಳಾರಿ : ವಾಲ್ಮೀಕಿ ಪುತ್ತಳಿ ಕಾರ್ಯಕ್ರಮದ ಬಳಿಕ ಉತ್ತರವನ್ನು ನೀಡುತ್ತೆನೆ, ಎಲ್ಲದಕ್ಕೂ ಉತ್ತರ ನೀಡುತ್ತೇನೆ. ಸವಾಲುಗಳಿಗೆ ಹೆದರುವುದಿಲ್ಲ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ. ಅವರು ನಗರದ 2ನೇ ವಾರ್ಡ್

ಕೊಪ್ಪಳ : ನಿನ್ನೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಇರಕಲ್ಲಗಡದಲ್ಲಿ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಗ್ರಾಮದ ಗ್ರಾಮ ಪಂಚಾಯತಿಯ ಸರ್ವ ಸದಸ್ಯರು 5 ವರ್ಷ ಅಧಿಕಾರವನ್ನು ಪೂರೈಸಿದ್ದಕ್ಕೆ ಗ್ರಾಮಸ್ಥರಿಂದ ಹಾಗೂ ಗ್ರಾಮ

ಕೊಪ್ಪಳ/ಕಾರಟಗಿ :ದಿನಾಂಕ : 21-01-2026 ಬುಧವಾರ ದಂದು ಕಾರಟಗಿ ಮಂಡಲ ಬಾ ಜ ಪ ಕಾರ್ಯಾಲಯದಲ್ಲಿ ಶ್ರೀ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಮಂಜುನಾಥ್ ಮಸ್ಕಿ,ಜಿಲ್ಲಾ ಯುವ ಮೋರ್ಚಾ

ಬಳ್ಳಾರಿ / ಮುದ್ದಟನೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬಳ್ಳಾರಿ ಹಾಗೂ ಉಪನಿರ್ದೇಶಕರ ಕಛೇರಿ ಬಳ್ಳಾರಿ ಇವರ ಜಂಟಿ ಸಹಯೋಗದಲ್ಲಿ ಬಳ್ಳಾರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ

ಚಾಮರಾಜನಗರ/ಹನೂರು :ತಾಲೂಕಿನ ಕಾಡಂಚಿನ ಗ್ರಾಮವಾದ ಬೈಲೂರು ಗ್ರಾಮ ಪಂಚಾಯತಿ ಒಳಪಡುವ ಮುನಿಗೂಡಿ ದೊಡ್ಡಿ ಯಿಂದ ಅಂಡೆಕುರುಬನ ದೊಡ್ಡಿ,ವಿ.ಎಸ್ ದೊಡ್ಡಿ ಮಾರ್ಗವಾಗಿ ಒಡೆಯರಪಾಳ್ಯಕ್ಕೆ ತಲುಪುವ ಕೆ.ಎಸ್ ಆರ್ ಟಿ ಸಿ ಬಸ್ ಗೆ ಚಾಲನೆ ನೀಡಿದ

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಯಾತ್ರಿಕನೊಬ್ಬ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಪ್ರವೀಣ್ ಎಂಬ ಯಾತ್ರಿಕನನ್ನು ಚಿರತೆ ಕಾಡಿನೊಳಗೆ 1 ಕಿ.ಮೀ.ವರೆಗೆ ಎಳೆದೊಯ್ದಿದೆ. ತಡ ರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ
Website Design and Development By ❤ Serverhug Web Solutions