
ಸಂವಿಧಾನ ಶಿಲ್ಪಿ ಡಾ:ಬಿ.ಅರ್ ಅಂಬೇಡ್ಕರ್ ರವರ 132 ನೇ ಜಯಂತಿ ಅಚರಣೆ
ವಿಜಯನಗರ ಜಿಲ್ಲೆ ಕೊಟ್ಟೂರು :ಪಟ್ಟಣ ಪಂಚಾಯತಿ ಕಾರ್ಯಲಯದಲ್ಲಿ ಸರಳವಾಗಿ ಸವಿಂಧಾನ ಶಿಲ್ಪಿ ಡಾ:ಬಿ.ಅರ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪೂಜೆ ಮತ್ತು ಪುಷ್ಪ ನಮನ ಸಲ್ಲಿಸಿ 132 ನೇ ಜಯಂತಿ ಆಚರಿಸಲಾಯಿತು.ಈ ವೇಳೆ ಪಟ್ಟಣ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆ ಕೊಟ್ಟೂರು :ಪಟ್ಟಣ ಪಂಚಾಯತಿ ಕಾರ್ಯಲಯದಲ್ಲಿ ಸರಳವಾಗಿ ಸವಿಂಧಾನ ಶಿಲ್ಪಿ ಡಾ:ಬಿ.ಅರ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪೂಜೆ ಮತ್ತು ಪುಷ್ಪ ನಮನ ಸಲ್ಲಿಸಿ 132 ನೇ ಜಯಂತಿ ಆಚರಿಸಲಾಯಿತು.ಈ ವೇಳೆ ಪಟ್ಟಣ

ಭದ್ರಾವತಿಯಲ್ಲಿ ಶುಕ್ರವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ,ವಿಶ್ವಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ರವರ 132ನೇ ಜನ್ಮ ದಿನಾಚರಣೆ ಅಂಗವಾಗಿ ಬೃಹತ್ ಬೈಕ್ ರ್ಯಾಲಿ

ಭದ್ರಾವತಿ:ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಅಂಗವಾಗಿ ಶುಕ್ರವಾರ ಸಂಜೆ ಮೇಣದ ಬತ್ತಿ ಮತ್ತು ಪಂಜು ಬೆಳಗುವ ಮೂಲಕ ಮತದಾರರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ SVEEP (Systematic Voters Education and

ರಾಯಚೂರು/ತುರವಿಹಾಳ:ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿಯ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಇಂದು ತುರವಿಹಾಳ ಪಟ್ಟಣ ಪಂಚಾಯತಿ, ಪ್ರಾಥಮಿಕ ಆರೋಗ್ಯ ಕೇಂದ್ರ,ಪೋಲೀಸ್ ಠಾಣೆ, ಪೋಲಿಸ್ ವಸತಿ ಗೃಹಗಳ ಆವರಣ,ಈದ್ಗಾ ಮೈದಾನ ಹಾಗೂ

ಚಿಕ್ಕಬಳ್ಳಾಪುರ:ಸಂವಿಧಾನ ಶಿಲ್ಪಿ,ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆಯನ್ನು ಡಾ.ಎ,ಪಿ,ಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ರಿ. ಇದರ ವತಿಯಿಂದ ಚಿಕ್ಕಬಳ್ಳಾಪುರ ಜೈ ಭೀಮ್ ಹಾಸ್ಟೆಲ್ ಬಳಿ ಇರುವ ಡಾ.ಬಿ ಆರ್ ಅಂಬೇಡ್ಕರ್

ಯಾದಗಿರಿ ಜಿಲ್ಲೆಯ ವಡಗೆರಾ ತಾಲೂಕಿನ ಯಕ್ಷಿಂತಿ ಗ್ರಾಮದಲ್ಲಿ ಡಾ.ಅಂಬೇಡ್ಕರ್ ನಾಮಫಲಕ್ಕೆ ಹಾರ ಹಾಕಿ ನಮನ ಸಲ್ಲಿಸಿ ಜಯಂತೋತ್ಸವ ಆಚರಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದ ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯ ಅಧ್ಯಕ್ಷರಾದ

ಧಾರವಾಡ ಜಿಲ್ಲಾ ಕುಂದಗೋಳ ತಾಲೂಕ ಕಮಡೊಳ್ಳಿ ಗ್ರಾಮದಲ್ಲಿ 132 ನೇ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ ಜನ್ಮದಿನ ಆಚರಣೆ ಮಾಡಲಾಯಿತು ಈ ಸಮಯದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮಂಜು ತಳಗೇರಿ,ವಿಶ್ವನಾಥ ಜುಟ್ಟಲ್,ಶಂಬಯ್ಯ

ಗದಗ:ಜಯ ಕರ್ನಾಟಕ ಜನಪರ ವೇದಿಕೆಯಿಂದ,ಸ್ವತಂತ್ರ ಭಾರತದ ಸಂವಿಧಾನ ಶಿಲ್ಪಿಸಮಾಜ ಸುಧಾರಣೆಗೆ ಶ್ರಮಿಸಿದ ದೀನ ಬಂದು ಭಾರತರತ್ನ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇಯ ಜಯಂತೋತ್ಸವದ ಪ್ರಯುಕ್ತ ಧಾರವಾಡದ ಜುಬ್ಬಲಿ ಸರ್ಕಲ್ ವೃತ್ತದಲ್ಲಿರುವ

ಬೆಂಗಳೂರು:ಶಹಾಪುರ ತಾಲೂಕಿನ ಮಾಜಿ ಶಾಸಕರಾದ ಗುರು ಪಾಟೀಲ್ ಶಿರವಾಳ ಅವರು ಇಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ|| ಅಂಬೇಡ್ಕರ್ ಅವರ ಜಯಂತಿ ಶುಭ ದಿನದಂದು ನಾನು ಜೆಡಿಎಸ್ ಪಕ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದೇನೆ ಎಂದರು.ಬಿಜೆಪಿ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಭಾರತ ರತ್ನ ಸಂವಿಧಾನಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ 132ನೇ ಜಯಂತೋತ್ಸವ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಗ್ರಾಂ ಪ ಅಭಿವೃದ್ಧಿ ಅಧಿಕಾರಿ
Website Design and Development By ❤ Serverhug Web Solutions