
ಪರೀಕ್ಷಾ ಅಕ್ರಮ:ಶಿಕ್ಷಕರ ಅಮಾನತು
ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಪ್ರತಿಷ್ಠಿತ ಕರ್ನಾಟಕ ಪ್ರೌಢ ಶಾಲೆಯಲ್ಲಿ ಹತ್ತನೆ ತರಗತಿಯ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ಕಳೆದ ದಿನಾಂಕ 3/04/2023 ರಂದು ಜರುಗಿದ ಗಣಿತ ವಿಷಯದ ಪರೀಕ್ಷೆಯ ದಿನದಂದು ಅಕ್ರಮವಾಗಿ ನಕಲು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಪ್ರತಿಷ್ಠಿತ ಕರ್ನಾಟಕ ಪ್ರೌಢ ಶಾಲೆಯಲ್ಲಿ ಹತ್ತನೆ ತರಗತಿಯ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ಕಳೆದ ದಿನಾಂಕ 3/04/2023 ರಂದು ಜರುಗಿದ ಗಣಿತ ವಿಷಯದ ಪರೀಕ್ಷೆಯ ದಿನದಂದು ಅಕ್ರಮವಾಗಿ ನಕಲು

ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಮುತನಾಳ ಗ್ರಾಮದ ಆರಾಧ್ಯ ದೈವ ಹನುಮಂತನ ರಥೋತ್ಸವವನ್ನು ಅದ್ದೂರಿಯಾಗಿ ಗ್ರಾಮದ ನಾಗರಿಕರು ನೆರವೇರಿಸಿದರು ಪ್ರತಿವರ್ಷ ನಡೆಯುವ ಸಂಪ್ರದಾಯದಂತೆ ಊರಿನ ತುಂಬಾ ಪಲ್ಲಕ್ಕಿ ಮೆರವಣಿಗೆಯ ನಂತರ ಗ್ರಾಮದ ಮಧ್ಯ ಭಾಗದ

ವಿಜಯನಗರ ಜಿಲ್ಲೆ ಕೊಟ್ಟೂರು:ವಿಧಾನ ಸಭಾ ಚುನಾವಣೆ ಪೂರ್ವದಲ್ಲಿ ತಾಲೂಕಿನ ಉಜ್ಜಿನಿ ಕಾಳಪುರ,ಚಿನ್ನನಹಳ್ಳಿ,ತೂಲಹಳ್ಳಿ,ನಾಗರಕಟ್ಟಿ ಗ್ರಾಮಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು.ಮತದಾರರುನಿರ್ಭಯವಾಗಿ ಮತದಾನ ಮಾಡಬೇಕು ಎನ್ನುವ ಉದ್ದೇಶದಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಾಪಿಡ್ ಆಕ್ಷನ್ ಪೋರ್ಸ್

ಶ್ರೀ ಶಾಂತಿಕಿರಣ ಚಾರಿಟೇಬಲ್ ಟ್ರಸ್ಟ್ (ರಿ) ಅಡಿಯಲ್ಲಿ ಬರುವ ಶ್ರೀ ಸ್ವಾಮಿ ನರೇಂದ್ರ ಪದವಿ ಪೂರ್ವ ಕಾಲೇಜು ಬೀದರನಲ್ಲಿ ದಿನಾಂಕ:-06/04/2023 ರಂದು ಅಕ್ಕಮಹಾದೇವಿಯವರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಕ್ಷರಾರ ಚಂದ್ರಕಾಂತ ಪಾಟಿಲರವರು ಅಕ್ಕಮಾಹಾದೇವಿಯವರ

ಶ್ರೀ ಶಾಂತಿಕಿರಣ ಚಾರಿಟೇಬಲ್ ಟ್ರಸ್ಟ್ (ರಿ.) ಅಡಿಯಲ್ಲಿ ಬರುವ ಶ್ರೀ ಸ್ವಾಮಿ ನರೇಂದ್ರ ಪದವಿ ಪೂರ್ವ ಕಾಲೇಜು ಬೀದರನಲ್ಲಿ ದಿನಾಂಕ:-05/04/2023 ರಂದು ಡಾ.ಬಾಬು ಜಗಜೀವನರಾಮರವರ ಜಯಂತಿಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿಯಾದ ಕಲ್ಪನಾ ಮಠಮತಿಯವರು

ಯಾದಗಿರಿ ಶಹಾಪುರ ತಾಲೂಕಿನ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ವತಿಯಿಂದ ದಿನಾಂಕ 24/3/2023 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿ ಹಂಚಿಕೆ ನಿರ್ಣಯ ಮಾಡಿದ ಕೇಂದ್ರ

ಬೀದರ್ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಬೀದರ್ ಜಿಲ್ಲಾ ಅಧ್ಯಕ್ಷ ಸಾಯಿ ಸಿಂಧೆ ಅವರ ನೇತೃತ್ವದಲ್ಲಿ ಮಾಡಲಾಯಿತು. ಬೀದರ್ ದಕ್ಷಿಣ ಕ್ಷೇತ್ರದ ತಾಲ್ಲೂಕು ಅಧ್ಯಕ್ಷರಾಗಿ ಧನರಾಜ ಮೇತ್ರೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮ ದೇವತೆ ಮರಿಗಮ್ಮದೇವಿ ರಥೋತ್ಸವ ವಡಗೇರಾ ಗ್ರಾಮದಲ್ಲಿ ನಿನ್ನೆ ಸಾಯಂಕಾಲ 8-00 ಗಂಟೆಗೆ ಗಂಟೆಗೆ ಜರುಗಿತು ರಥೋತ್ಸವ ನೋಡಲು ಜನ ಸಾಗರವೇ ಹರಿದು ಬಂದಿತ್ತು ಬಂದ ಭಕ್ತಾದಿಗಳಿಗೆ ಅನ್ನ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದಲ್ಲಿ ದವನದ ಹುಣ್ಣಿಮೆಯಂದು ಗ್ರಾಮದ ಆರಾಧ್ಯ ದೈವ ಶ್ರೀ ಉತ್ತರೇಶ್ವರ ರಥೋತ್ಸವ ಭಕ್ತರ ಸಡಗರ ಸಂಭ್ರಮದ ಮಧ್ಯೆ ಅದ್ದೂರಿಯಾಗಿ ಜರುಗಿತು. ಬೆಳಿಗ್ಗೆ ಸಂಪ್ರದಾಯದಂತೆ ಜಾತ್ರಾ ವಿಶೇಷ ಪೂಜಾ

ರಾಯಚೂರು:ಏ.06ರಂದು ಸಿಂಧನೂರು ತಾಲೂಕಿನ 2023-ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ತಾಲ್ಲೂಕಿನ ಜಂಬುನಾಥನ ಹಳ್ಳಿಯಲ್ಲಿ ಪಕ್ಷದ ಮುಖಂಡರ, ಕಾರ್ಯಕರ್ತರ,ಯುವಕರ ಜೊತೆಗೆ ಚರ್ಚಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹಂಪನಗೌಡ ಬಾದರ್ಲಿ ಪರ ಮತಯಾಚಿಸಿದ ಮಾಜಿ
Website Design and Development By ❤ Serverhug Web Solutions