
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾರಾಮಾರಿ
ಯಾದಗಿರಿ:ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ನಿನ್ನೆ ಸಂಜೆ ಮಾಜಿ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ಕಾರಿನ ಮೇಲೆ ಕಲ್ಲು ತೂರಾಟ.ಬಿಜೆಪಿ ಶಾಸಕ ರಾಜುಗೌಡ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎಂದು ಕಾಂಗ್ರೆಸ್ ನಾಯಕರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ:ಹುಣಸಗಿ ತಾಲೂಕಿನ ಕೊಡೇಕಲ್ ಗ್ರಾಮದಲ್ಲಿ ನಿನ್ನೆ ಸಂಜೆ ಮಾಜಿ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ಕಾರಿನ ಮೇಲೆ ಕಲ್ಲು ತೂರಾಟ.ಬಿಜೆಪಿ ಶಾಸಕ ರಾಜುಗೌಡ ಬೆಂಬಲಿಗರಿಂದ ಈ ಕೃತ್ಯ ನಡೆದಿದೆ ಎಂದು ಕಾಂಗ್ರೆಸ್ ನಾಯಕರು

ರಾಯಚೂರು//ಏ.06 ರಂದು ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಶ್ರೀ ಡೇರೆದ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಕಳಸ ಡೊಳ್ಳು,ವಾದ್ಯಗಳೊಂದಿಗೆ ಅದ್ದೂರಿಯಾಗಿ ಜರುಗಿತು.ಶ್ರೀ ಡೇರೆದ ನಾಗಲಿಂಗೇಶ್ವರರು ಏಳೆಂಟು ಊರುಗಳಲ್ಲಿ ಪ್ರತ್ಯಕ್ಷನಾಗಿ ಪವಾಡ ಮಾಡಿದ ಪುರುಷರು

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಅಭಿಮಾನಿಯಾದ ಮೇಘರಾಜ ಇವರ ಹುಟ್ಟು ಹಬ್ಬವನ್ನು ದಿಡಗೂರು ಗ್ರಾಮದಲ್ಲಿ ಇಂದು ಸ್ನೇಹಿತರು ಮತ್ತು ಕುಟುಂಬದ ಬಂಧುಗಳು ಆಚರಿಸುವ ಸಂದರ್ಭದಲ್ಲಿಕಾಂಗ್ರೆಸ್ ಪಕ್ಷದ ಹೊನ್ನಾಳಿ

ಗದಗ: ಲಕ್ಷ್ಮೇಶ್ವರ ತಾಲೂಕಿನ ರಾಮಗೇರಿ ಗ್ರಾಮದಲ್ಲಿ ಇಂದು ಶ್ರೀ ಹನುಮಾನ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ನೂತನವಾಗಿ ದೇವಸ್ಥಾನದ ಮೇಲೆ ಶ್ರೀ ಮಾರುತಿ ದೇವರ ಪ್ರತಿಮೆಯನ್ನು ಅನಾವರಣ ಮಾಡಲಾಯಿತು. ಈ ಸಮಯದಲ್ಲಿ ಊರಿನ ಗುರು-

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಚೇಳೂರು ತಾಲೂಕಿನ ಚಾಕವೇಲು ಗ್ರಾಮದಲ್ಲಿ ನಡೆದಂತಹ ಶ್ರೀ ಕೋದಂಡರಾಮ ಸ್ವಾಮಿಯ ಬ್ರಹ್ಮರಥೋತ್ಸವ ಜನಸಾಗರದೊಂದಿಗೆ ಅದ್ದೂರಿಯಾಗಿ ನೆರವೇರಿತು . ಈ ಕಾರ್ಯಕ್ರಮದಲ್ಲಿ ಹಲವಾರು ಭಕ್ತಾದಿಗಳು ಹಾಗೂ ಗ್ರಾಮಸ್ಥರು ಭಾಗಿಯಾಗಿ ಅದ್ದೂರಿಯಾಗಿ ನೆರವೇರಿಸಿದರು

ಚಾಮರಾಜನಗರ :ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಶ್ರೀ ಕಿಚ್ಚುಗುತ್ತಿ ಮಾರಿಯಮ್ಮನ ದೇವಸ್ಥಾನದಲ್ಲಿ ಭಕ್ತರು ಹುಂಡಿಯಲ್ಲಿ ಹಾಕಿದ ಹಣವನ್ನು ತಾಲ್ಲೊಕು ಆಡಳಿತ ಮಂಡಳಿ ಎಣಿಕೆ ಕಾರ್ಯ ಪ್ರಾರಂಬಿಸಿದ್ದು , ಕಳೆದ ಸಲಕ್ಕಿಂತ 8 ತಿಂಗಳಿನಲ್ಲಿ

ರಾಯಚೂರು:ಸಿಂಧನೂರು.ಏ.06.ಇಂದು ಪಕ್ಷದ ಕಾರ್ಯಾಲಯದಲ್ಲಿ ಬಿಜೆಪಿ ಸ್ಥಾಪನಾ ದಿನವನ್ನು ಧ್ವಜಾರೋಹಣ ಮಾಡುವುದರ ಮೂಲಕ ಭಾರತ ಮಾತಾಕಿ ಜೈ ಎಂಬ ಘೋಷಣೆಯೊಂದಿಗೆ ಆಚರಿಸಲಾಯಿತು.ಈ ಸಂಧರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಹಾಗೂ ಕಾಡಾಧ್ಯಕ್ಷರಾದ ಕೊಲ್ಲಾ ಶೇಷಗಿರಿರಾವ್, ಗ್ರಾಮೀಣ ಮಂಡಲ

ರಾಯಚೂರು:ಸಿಂಧನೂರು ತಾಲೂಕಿನ ಗೋನವಾರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಕೆಲವು ತಿಂಗಳುಗಳ ಹಿಂದೆ ಊರಿನ ಯುವಕರ ಸಹಕಾರದೊಂದಿಗೆ ಮಳೆಗೆ ಬಿದ್ದ ಬಸರಿ ಗಿಡಕ್ಕೆ ಮತ್ತೆ

ರಾಯಚೂರು:ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಶರಣಬಸವ ಕಾನಿಹಾಳ ಅವರ ಹುಟ್ಟು ಹಬ್ಬದ ಅಂಗವಾಗಿ 101 ಸಸಿಗಳ ವಿತರಣೆ ಮತ್ತು ನೋಟ್ ಬುಕ್ ಕಿಟ್ಟುಗಳನ್ನು ಶಾಲಾ

ನಂಜನಗೂಡು ತಾಲೂಕಿನ ಜನ ಸೇವಕ ನೆಚ್ಚಿನ ನಾಯಕ ಶಾಸಕ ಬಿ.ಹರ್ಷವರ್ಧನ ರವರು ನಂಜನಗೂಡು ಪಟ್ಟಣದ ಮೊದಲನೇ ವಾರ್ಡ್ ಹಳ್ಳದ ಕೇರಿ ಯಲ್ಲಿ ಶ್ರೀ ಕಂಠೇಶ್ವರ ದೇವಸ್ಥಾನದಲ್ಲಿ ಆಶೀರ್ವಾದ ಪಡೆದ ಬಳಿಕ ಬಿರುಸಿನ ಚುನಾವಣಾ ಪ್ರಚಾರ
Website Design and Development By ❤ Serverhug Web Solutions