
ಕನಕಪುರ ಗ್ರಾಮದಲ್ಲಿ ಚುನಾವಣಾ ಪೂರ್ವ ಪಕ್ಷ ಸಂಘಟನೆ ಸಭೆ
ಪಾವಗಡ ತಾಲ್ಲೂಕಿನ ವಿರುಪಸಮುದ್ರ ಗ್ರಾಮ ಪಂಚಾಯಿತಿಯ ಕನಕಪುರ ಗ್ರಾಮದಲ್ಲಿ ಚುನಾವಣಾ ಪೂರ್ವ ಪಕ್ಷ ಸಂಘಟನೆ ಸಭೆ ನಡೆಸಿದ ಕ್ಷಣ, ಹಾಗೂ ಈ ಸಂದರ್ಭದಲ್ಲಿ ನಮ್ಮ ಜನಪ್ರಿಯ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ರವರ ಸಮ್ಮುಖದಲ್ಲಿ ಕನಕಪುರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪಾವಗಡ ತಾಲ್ಲೂಕಿನ ವಿರುಪಸಮುದ್ರ ಗ್ರಾಮ ಪಂಚಾಯಿತಿಯ ಕನಕಪುರ ಗ್ರಾಮದಲ್ಲಿ ಚುನಾವಣಾ ಪೂರ್ವ ಪಕ್ಷ ಸಂಘಟನೆ ಸಭೆ ನಡೆಸಿದ ಕ್ಷಣ, ಹಾಗೂ ಈ ಸಂದರ್ಭದಲ್ಲಿ ನಮ್ಮ ಜನಪ್ರಿಯ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ರವರ ಸಮ್ಮುಖದಲ್ಲಿ ಕನಕಪುರ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ನಗರದ ಕೆಂಗೇರಿ ಮಡ್ಡಿಯ ಶಾದಿ ಮಹಲ್ ನಲ್ಲಿ ಬರುವ ಕರ್ನಾಟಕ ವಿಧಾನಸಭೆ 2023 ಚುನಾವಣೆಯಲ್ಲಿ , ಮುಸ್ಲಿಂ ಸಮಾಜದ ಜವಾಬ್ದಾರಿ ಹಾಗೂ ರಾಜಕೀಯತರ ಮುಸ್ಲಿಂ ಸಮಾವೇಶಕ್ಕೆ

ಪಿರಿಯಾಪಟ್ಟಣ ತಾಲೂಕಿನ ಜನಪ್ರಿಯ ನಾಯಕರಾದ ಮೈಮಲ್ ಅಧ್ಯಕ್ಷರಾದ ಪಿಎಂ ಪ್ರಸನ್ನ ರವರು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಜೆಡಿಎಸ್ ಮುಖಂಡರಾದ ರಾಜೇಂದ್ರ ಅವರು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಅವರ ಆರೋಗ್ಯವನ್ನು ವಿಚಾರಿಸಿ

ಯಾದಗಿರಿ: ಶಹಾಪುರ ತಾಲೂಕಿನ ಹುರಸಗುಂಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಯಂಕಮ್ಮ ಗಂಡ ಹನುಮಂತರಾಯ ಇವರು ಹುರಸಗುಂಡಗಿ ಗ್ರಾಮ ಪಂಚಾಯಿತಿ ಇವರ ಮನೆ ಆಸ್ತಿ ಅಂತೆಯೇ ತಿಳಿದುಕೊಂಡು ತಮ್ಮ ಮನಸಿಗೆ ಬಂದ ಹಾಗೆ ಪಂಚಾಯಿತಿಯನ್ನು
ಫೆಬ್ರವರಿ 25 ರಂದು ಬೆಂಗಳೂರಿನ ವಿವಿ ಪುರಂನ ಬಿಐಟಿ ಕಾಲೇಜಿನಲ್ಲಿ ಉದ್ಯೋಗ ಮೇಳ ಮತ್ತು ಯುವ ಸಬಲೀಕರಣ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆರ್.ವಿ.ಚಿಕ್ಕಪೇಟೆ ಜನೋತ್ಸವ 2023 ಕ್ಕೆ ಆಹ್ವಾನ ಈ ಕಾರ್ಯಕ್ರಮದ ಮೂಲಕ

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದಲ್ಲಿ 36 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪಶು ಆಸ್ಪತ್ರೆ ಕಟ್ಟಡವನ್ನು ಹನೂರು ಶಾಸಕರಾದ ನರೇಂದ್ರ ರವರು ಉದ್ಘಾಟನೆ ನೆರವೇರಿಸಿದರು. ಪಶು ಆಸ್ಪತ್ರೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು ಈ

ಹನೂರು: ಭವ್ಯ ಭಾರತದ ಪರಂಪರೆಯನ್ನು ವಿಶ್ವಕ್ಕೆ ಅರ್ಥಪೂರ್ಣವಾಗಿ ಪರಿಚಯಿಸಿದ ಕೀರ್ತಿ ಶ್ರೀ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ.ವೆಂಕಟೇಶ್ ತಿಳಿಸಿದರು. ಪಟ್ಟಣದ ಆರ್.

ಯಾದಗಿರಿ: ಇಂದು ನಡೆದ ಗುರುಮಿಠಕಲ್ ಕ್ಷೇತ್ರದ ಸೈದಾಪುರ ಗ್ರಾಮದ ವ್ಯಾಪ್ತಿಯಲ್ಲಿ ಬರುವ.ತುರಕನ್ ದೊಡ್ಡಿ ಗ್ರಾಮದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ತೊರೆದು ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಮುಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಯಾದಗಿರಿ: ಶಹಾಪುರ ತಾಲೂಕಿನ ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭ ನಡೆಯಿತು.ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡಲಾಯಿತು. ಸಮಾರಂಭಕ್ಕೆ
ನಿನ್ನೆ ದಿ 5-2-2023 ರಂದು ಭಾನುವಾರ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಪ್ರವಾಸಿ ಮಂದಿರದಲ್ಲಿ ಕರುನಾಡ ಕಂದ ಪತ್ರಿಕೆಯ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ವರದಿಗಾರರ ಪ್ರಥಮ ವಾರ್ಷಿಕ ಸಭೆ ಯಶಸ್ವಿಯಾಗಿ ನೆರವೇರಿತು. ಈ
Website Design and Development By ❤ Serverhug Web Solutions