
ಬೂತ್ ವಿಜಯ ಸಂಕಲ್ಪ ಅಭಿಯಾನ
ಯಾದಗಿರಿ ಜಿಲ್ಲೆಯ ಶಹಾಪುರ ಮತಕ್ಷೇತ್ರದ ಗೋಗಿ ಗ್ರಾಮದಲ್ಲಿ ನಿನ್ನೆ ಬೂತ್ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಶಹಾಪುರ ಮತಕ್ಷೇತ್ರದ ಬಿ ಜೆ ಪಿ ಮುಖಂಡರಾದ ಶ್ರೀ ಅಮೀನರೆಡ್ಡಿ ಯಾಳಗಿ ಅವರ ನೇತೃತ್ವದಲ್ಲಿ ಪ್ರತಿ ಮನೆಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ ಜಿಲ್ಲೆಯ ಶಹಾಪುರ ಮತಕ್ಷೇತ್ರದ ಗೋಗಿ ಗ್ರಾಮದಲ್ಲಿ ನಿನ್ನೆ ಬೂತ್ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಶಹಾಪುರ ಮತಕ್ಷೇತ್ರದ ಬಿ ಜೆ ಪಿ ಮುಖಂಡರಾದ ಶ್ರೀ ಅಮೀನರೆಡ್ಡಿ ಯಾಳಗಿ ಅವರ ನೇತೃತ್ವದಲ್ಲಿ ಪ್ರತಿ ಮನೆಗೆ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ರಣಕಹಳೆಯನ್ನು ಯಶಸ್ವಿಯಾಗಿ ನೆರವೇರಿತು ಕಿತ್ತೂರು ಕ್ಷೇತ್ರ.ಬೈಲಹೊಂಗಲ.ಖಾನಾಪುರ.ಬೆಳಗಾವಿಗ್ರಾಮೀಣ ಕ್ಷೇತ್ರಗಳ ಗುರಿಯಾಗಿರಿಸಿಕೊಂಡು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳು ಭಾಜಪದ ಚಾಣಕ್ಯ ಎಂದೇಪ್ರಸಿದ್ಧಿಯಾದ ಅಮಿತ್

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಹಿಂದುಳಿದವರ ಮೇಲಿನ ಹಲ್ಲೆ ಖಂಡಿನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ ಹೇಳಿದರು. ಪಟ್ಟಣದ

ಯಾದಗಿರಿ: ಇಂದು ಗಂಗಾ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲಿಕಾ ಚೇತರಿಕೆಯ ಮುಂದುವರಿದ ಭಾಗ ಕಲಿಕೆ ಹಬ್ಬದ ಕಾರ್ಯಕ್ರಮಕ್ಕೆ ಮಾನ್ಯ ಉಪ ನಿರ್ದೇಶಕರಾದ ಶಾಂತಗೌಡ ಪಾಟೀಲ್ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ

ಯಾದಗಿರಿ: ಇಂದು ನಡೆದ ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿ ಆಶೀರ್ವಾದ ಟ್ರಸ್ಟ್ ಹುಣಸಗಿ ಇವರ ಆಶ್ರಯದಲ್ಲಿ ನಡೆದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿದ ಶ್ರೀ ಪರಮ ಪೂಜ್ಯರಾದ ಮರಳು ಮಹಾಂತ

ಬಾಗಲಕೋಟ್ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಬಿಲಾಲ ಮೊಹಲ್ಲಾ ಬಡಾವಣೆಯ 2022 – 23ನೇ ಸಾಲಿನ ವಿವೇಕ್ ಶಾಲಾ ಬೋಧನಾ ಕೊಠಡಿಗಳ ನಿರ್ಮಾಣದ ಯೋಜನೆಯ ಅಡಿಯಲ್ಲಿ , ಸರ್ಕಾರಿ ಉರ್ದು ಹಿರಿಯ

ಸಿಂದಗಿ ಮಾಜಿ ಸಚಿವ ದಿ.ಎಮ್ ಸಿ ಮನಗೂಳಿ ಯಾವರ ಅವರ ದ್ವಿತೀಯ ಪುಣ್ಯ ಸ್ಮರಣೆಯನ್ನು 28 ರಂದು ಮುಂಜಾನೆ 10–00 ಗಂಟೆಗೆ ಸಿಂದಗಿ ನಗರದ ಎಚ್ ಜಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಅವರ

ಬೆಳಗಾವಿ/ರಾಮದುರ್ಗ:ಕರ್ನಾಟಕ ರಾಜ್ಯದ ಜನ ಮೆಚ್ಚಿದ ನಾಯಕ ರಾಜ್ಯದ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಬಸವರಾಜ್ ಬೊಮ್ಮಾಯಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಸವರಾಜ್ ಬೊಮ್ಮಾಯಿ ಅಭಿಮಾನಿ ಬಳಗ ರಾಮದುರ್ಗ

ಹನೂರು:ತಾಲೂಕು ವ್ಯಾಪ್ತಿಯ ಕಣ್ಣೂರು ಗ್ರಾಮದ ಪೋಲಿಸ್ ಅಧಿಕಾರಿ ನಾಗರಾಜು ಎಸ್ ರವರಿಗೆ 2023 ನೇ ಸಾಲಿನ ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರದಿಂದ ನೀಡುವ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ ಇವರಿಗೆ ಗ್ರಾಮಸ್ಥರಿಂದ ಉತ್ತಮ ಶ್ಲಾಘನೀಯ ದೊರೆತಿದೆ ಊರಿನ
ದಾವಣಗೆರೆ:-ಜ.27. ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ೫೦ ಪೈಸೆ ಅಂಚೆ ಕಾರ್ಡಿನಲ್ಲಿ ರಾಜ್ಯ ಮಟ್ಟದ ಉಚಿತ ಚಿತ್ರ ಬರೆಯುವ “ಅಂಚೆ-ಕುಂಚ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್
Website Design and Development By ❤ Serverhug Web Solutions