
ಲಕ್ಷ್ಮಣ ಗೆಳೆಯರ ಬಳಗದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇಂದು ಲಕ್ಷ್ಮಣ ಗೆಳೆಯರ ಬಳಗದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.. ಶಿಬಿರ ಉದ್ಘಾಟನೆ ಮಾಡಿ ಮಾತನಾಡಿದ THO ಡಾ. ಈರಣ್ಣ ಅವರು ಗ್ರಾಮೀಣ ಪ್ರದೇಶದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇಂದು ಲಕ್ಷ್ಮಣ ಗೆಳೆಯರ ಬಳಗದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.. ಶಿಬಿರ ಉದ್ಘಾಟನೆ ಮಾಡಿ ಮಾತನಾಡಿದ THO ಡಾ. ಈರಣ್ಣ ಅವರು ಗ್ರಾಮೀಣ ಪ್ರದೇಶದಲ್ಲಿ

ಸಿಂಧನೂರು.ಜ .2 : ಸುಮಾರು 20 ದಿನಗಳ ಹಿಂದೆ ಸಿಂಧನೂರಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಪೋಲಿಸ್ ಇಲಾಖೆಯ ಅಧಿಕಾರಿಗಳಿಗೆ ಅನಾಥವಾಗಿ ಸಿಕ್ಕಿದ್ದ ಸುಮಾರು ಒಂದೂವರೆ ವರ್ಷದ ಮಗುವನ್ನು ಆಗಿನ ಸದ್ಯದ ಪರಿಸ್ಥಿತಿಯನ್ನು ಅರಿತು ಆ

ಸಿಂಧನೂರು:ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆ ನಡೆದಾಡುವ ದೇವರಿಗೆ ಆಶ್ರಮದ ಮೊದಲ ಮಹಡಿಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು ದೇವರ ಅನಾರೋಗ್ಯದ ವಿಷಯ ತಿಳಿಯುತ್ತಲೇ ಆಶ್ರಮದತ್ತ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ವಿಜಾಪುರದ

ಯಾದಗಿರಿ ಜಿಲ್ಲೆಯ ಶಹಾಪುರ ನಗರಸಭೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡಬೇಕಾದ ಪೌರಾಯುಕ್ತ ಹಾಗೂ ಸಿಬ್ಬಂದಿಗಳು ಸೇರಿದಂತೆ ನಗರಸಭೆ ಅಧಿಕಾರಿಗಳಿಗೆ ಯಾರೂ ಕೇಳುವವರು ಹೇಳುವವರು ಇಲ್ಲದಂತೆ ಆಗಿದೆ ಇದಕ್ಕೆ ಒಳ್ಳೆಯ ಉದಾಹರಣೆ ಎಂದರೆ ನಗರಸಭೆ
2022 ಹೋಗಿ 2023 ಆಯ್ತು ಹಳೆ ಕ್ಯಾಲೆಂಡರ್ ಸಹ ಬದಲಾಯಿತು ಹಳೆ ನೆನಪುಗಳು ಮರೆತು ಹೊಸ ಧೈರ್ಯ ಹೊಸ ಹುರುಪಿನೊಂದಿಗೆ ಬದುಕು ಸಾಗಿಸೋಣ 2023 ಹೊಸ ವರ್ಷಕ್ಕೆ ನಾವೆಲ್ಲ ಹೊಸ ಹುರುಪಿನೊಂದಿಗೆ ಬಂದು ಬಿಟ್ಟೆವು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿಶ್ವಕರ್ಮ ಮುಖಂಡರು ವಿಜಯನಗರ(ಹೊಸಪೇಟೆ) ಯಲ್ಲಿ ನಿನ್ನೆ ನಡೆದ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ವಿಶ್ವಕರ್ಮ ಮಹಿಳೆಯರಿಂದ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಸರ್ವೆ ನಂಬರ್ 21/6 ರಲ್ಲಿ ಜಮೀನುಗಳ ಸಾಗುವಳಿ ಮತ್ತು ಅನಧಿಕೃತ ಇಟ್ಟಿಗೆ ಭಟ್ಟಿ ನಿರ್ಮಾಣ ಮಾಡಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಪರಿಶೀಲನೆಗೆ ತೆರಳಿದ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಪುರ ಗ್ರಾಮದ ಶಿವರಾತ್ರಿ ರಾಜೇಂದ್ರ ಭವನದಲ್ಲಿ ನಡೆದ 205ನೇ ವರ್ಷದ ಭೀಮ ಕೊರೆಂಗವ್ ವಿಜಯ ದಿವಸ ಹಾಗೂ ವಿಚಾರ ಸಂಕಿರಣದಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಹಸಿರು ಬಳಗದದಿಂದ ವಿಭಿನ್ನವಾಗಿ ಹೊಸ ವರ್ಷದ ಆಚರಣೆ ನಡೆಯಿತು ಹನುಮೇಶ ಭಾವಿಕಟ್ಟಿಯವರು ಮಾತನಾಡಿ ಹೊಸ ವರ್ಷವನ್ನು ಎಲ್ಲರೂ ವಿಧ ವಿಧವಾಗಿ ಆಚರಿಸುತ್ತಾರೆ ನಮ್ಮ ಹಸಿರು ಬಳಗದ

ಧಾರವಾಡ : ಸ್ವಾಭಿಮಾನಿ ಸಮರ ಜಗತ್ತಿನ ಮೊದಲ ರಕ್ತಕ್ರಾಂತಿ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಕೇಕ್ ಕತ್ತರಿಸಿ ಸಂವಿಧಾನದ ಪೀಠಿಕೆಯನ್ನು
Website Design and Development By ❤ Serverhug Web Solutions