
ಶಾಲೆ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿ ವಿತರಣೆ
ಬಳ್ಳಾರಿ / ಕಂಪ್ಲಿ : ಪಟ್ಟಣದ 10 ನೇವಾರ್ಡಿನ ಬಸವ ಶ್ರೀ ನಿಲಯದಲ್ಲಿ ಕರ್ನಾಟಕ ರಾಜ್ಯ ದಿಶಾ ಸಮಿತಿ ಸದಸ್ಯರಾದಎ.ಸಿ ದಾನಪ್ಪ ರವರ 61ನೇವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಬಡ ಮಕ್ಕಳಿಗೆ ಉಚಿತವಾಗಿ ನೋಟ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಪಟ್ಟಣದ 10 ನೇವಾರ್ಡಿನ ಬಸವ ಶ್ರೀ ನಿಲಯದಲ್ಲಿ ಕರ್ನಾಟಕ ರಾಜ್ಯ ದಿಶಾ ಸಮಿತಿ ಸದಸ್ಯರಾದಎ.ಸಿ ದಾನಪ್ಪ ರವರ 61ನೇವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಬಡ ಮಕ್ಕಳಿಗೆ ಉಚಿತವಾಗಿ ನೋಟ್

ಬಳ್ಳಾರಿ / ಕಂಪ್ಲಿ : ಭಾರತ ದೇಶ ಪ್ರಜಾಪ್ರಭುತ್ವದ ದೇಶವಾಗಿದೆ. ಈ ದೇಶದಲ್ಲಿ ಹಿಂದೂ, ಮುಸ್ಲಿಂ ಸೇರಿದಂತೆ ನಾನಾ ಜನಾಂಗದವರು ಸಮಾನತೆಯ ಜೊತೆಗೆ ಪ್ರೀತಿ, ಬಾಂಧವ್ಯದೊಂದಿಗೆ ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಜೀವನ ನಡೆಸುತ್ತಿರುವುದು

ತುಮಕೂರು : ಒಳ ಮೀಸಲಾತಿ ಜಾರಿಗಾಗಿ ಪಾದಯಾತ್ರೆ ಹಮ್ಮಿಕೊಂಡಿರುವ ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ ಯವರು ಇಂದು ಶಿರಾ ನಗರಕ್ಕೆ ಆಗಮಿಸಿದ್ದರು ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಸ್ವಲ್ಪ ಸಮಯ ವಿಶ್ರಾಂತಿ ತೆಗೆದುಕೊಂಡರು ಶಿರಾ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗುಡ್ಡದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ರೈತರ ಕಲ್ಯಾಣಕ್ಕಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸುತ್ತಮುತ್ತಲಿನ ಹಳ್ಳಿಗಳ ನೂರಾರು ರೈತರು ಮತ್ತು ಭಕ್ತಾದಿಗಳು ಈ

ಬೆಂಗಳೂರು: ಏಪ್ರಿಲ್ ತಿಂಗಳ ಎರಡನೇ ಶನಿವಾರ 11-4-2026 ರಂದು ಆನಂದರಾವ್ ವೃತ್ತದ ಬಳಿ ಇರುವ ಕೆ ಪಿ ತಿ ಸಿ ಎಲ್ ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ ಬೆಳಗ್ಗೆ 10.30 ಕ್ಕೆ ಯೋಗ ಶಿಕ್ಷಕ, ನಿವೃತ್ತ

ಬಾಗಲಕೋಟೆ -ಮುಧೋಳ :ಗುರುಗಳ ಪ್ರೀತಿ ಮತ್ತು ಪ್ರೇಮವನ್ನು ಸಂಪಾದಿಸಿದರೆ ಬದುಕು ಸಾರ್ಥಕತೆಯನ್ನು ಹೊಂದಲಿಕ್ಕೆ ಸಾಧ್ಯ ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಅಭಿಪ್ರಾಯ ಪಟ್ಟರು.ಅವರು ಮುಧೋಳ ತಾಲೂಕಿನ ನಾಗರಾಳ

ತುಮಕೂರು :ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ತಮ್ಮ ಕಚೇರಿಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಮೇಲಾಧಿಕಾರಿಗಳ

ರಾಯಚೂರು/ ಸಿಂಧನೂರು : ಕರ್ನಾಟಕ ಸರ್ಕಾರವು ರೈತರಿಂದ ಬೆಂಬಲ ಬೆಲೆಯಲ್ಲಿ (MSP) ಮುಂಗಾರು ಮತ್ತು ಹಿಂಗಾರು ಜೋಳ/ಮೆಕ್ಕೆಜೋಳವನ್ನು ಖರೀದಿಸಲು ರಾಜ್ಯದ ವಿವಿಧ ಎಪಿಎಂಸಿ ಮಾರುಕಟ್ಟೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು. ಕೆಎಂಎಫ್ ಮೂಲಕ ರೈತರಿಂದ ನೇರವಾಗಿ

ಕೊಟ್ಟೂರು : ಪಟ್ಟಣದ ಯುನಿಕ್ ಚಾರಿಟಬಲ್ ಟ್ರಸ್ಟ್ (ರಿ.) ಕಛೇರಿಯನ್ನು ಪ್ಯಾರಾ ಮಿಲಿಟರಿ ನಿವೃತ್ತ ಸೈನಿಕ ತಿಪ್ಪಜ್ಜಿ ಶಿವಕುಮಾರ ಗುರುವಾರ ಉದ್ಘಾಟಿಸಿದರು. ಪಟ್ಟಣದ ತಿಪ್ಪಜ್ಜಿ ನೀಲಕಂಠಪ್ಪ ಹಾಗೂ ಟಿ.ಶಾಂತಮ್ಮ ದಂಪತಿಗಳಿಗೆ 6 ಜನ ಮಕ್ಕಳಿದ್ದು

ಕೊಟ್ಟೂರು : ಪಟ್ಟಣದ ಆರಾದ್ಯ ದೇವರು ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ದೇವಾಲಯದಲ್ಲಿ ಯುಗಾದಿ ಅಮಾವಾಸ್ಯೆ ದಿನದಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸ್ಥಳೀಯ ಹಂಸಪ್ರಿಯ ನೃತ್ಯ ನಿಕೇತನ ವಿದ್ಯಾರ್ಥಿಗಳು ಭರತನಾಟ್ಯ ನೃತ್ಯದ ಮೂಲಕ
Website Design and Development By ❤ Serverhug Web Solutions