
ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕಕ್ಕೆ ಅನಿಲ್ ಕುಮಾರ್ ಆಯ್ಕೆ
ವಿಜಯನಗರ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.) ಚನ್ನರಾಯಪಟ್ಟಣ, ವಿಜಯನಗರ ಜಿಲ್ಲಾ ಘಟಕದ ಮಾಧ್ಯಮ ವಕ್ತಾರರಾಗಿ ಶಿಕ್ಷಕರು ಮತ್ತು ಸಾಹಿತಿಗಳಾದ ಡಾ. ಪ್ರಸನ್ನ ದೇವರ ಮಠ ಅನಿಲ್ ಕುಮಾರ್, ಮಾಗಳ ಇವರನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.) ಚನ್ನರಾಯಪಟ್ಟಣ, ವಿಜಯನಗರ ಜಿಲ್ಲಾ ಘಟಕದ ಮಾಧ್ಯಮ ವಕ್ತಾರರಾಗಿ ಶಿಕ್ಷಕರು ಮತ್ತು ಸಾಹಿತಿಗಳಾದ ಡಾ. ಪ್ರಸನ್ನ ದೇವರ ಮಠ ಅನಿಲ್ ಕುಮಾರ್, ಮಾಗಳ ಇವರನ್ನು

ಭಾಲ್ಕಿ ತಾಲ್ಲೂಕಿನ ನಾಗರಾಳ್ ಗ್ರಾಮದಲ್ಲಿ ಏಪ್ರಿಲ್ 29, 2026ರಂದು Dr. B. R. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಕಾರ್ಯಕ್ರಮವು ಗ್ರಾಮಸ್ಥರ ಏಕತೆ, ಶಿಸ್ತು ಮತ್ತು ಸಮಾಜಮುಖಿ ಚಿಂತನೆಗೆ ಉತ್ತಮ

ಬೀಳಗಿ : ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ. ಅಧರ್ಮ, ದೌರ್ಜನ್ಯ, ದಬ್ಬಾಳಿಕೆಗಳನ್ನು ಮನೋಜ್ಞವಾಗಿ ಅಭಿನಯಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕಲಾವಿದರ ಸಮಾಜ ಮುಖಿ ಸೇವೆ ಅಮೋಘವಾದದ್ದು ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ

ನವದೆಹಲಿ: ವಿಕಲಚೇತನ ಉದ್ಯೋಗಿಗಳ ಮುಂಬಡ್ತಿಯಲ್ಲಿ ಮುಂಜಾಗರೂಕತೆ ವಹಿಸದ ಕೆನರಾ ಬ್ಯಾಂಕ್ ಅಧಿಕಾರಿ ವರ್ಗದ ಧೋರಣೆಯನ್ನು ಖಂಡಿಸಿ ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ವಿಕಲಚೇತನರ ಮುಖ್ಯ ಆಯುಕ್ತರ

ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾನ್ಯ ಜಿಲ್ಲಾಧಿಕಾರಿಗಳು ಬೆಳಗಾವಿ ಹಾಗೂ ಮಾನ್ಯ ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಕೋಶ, ಬೆಳಗಾವಿ ಅವರ ನಿರ್ದೇಶನದ ಮೇರೆಗೆ ಸಾರ್ವಜನಿಕರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ

ಬೆಳಗಾವಿ:ಅಥಣಿ ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಜೀವ ಕಳೆದುಕೊಂಡ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಧನಶ್ರೀ ರವೀಂದ್ರ ಗಸ್ತೆ ಅವರ ದುಃಖಕರ ಕಥೆ ಅಥಣಿಯ ಜನಮನಗಳನ್ನು ಕಲುಕಿದೆ. ತನ್ನ ಭವಿಷ್ಯದ ಕನಸುಗಳೊಂದಿಗೆ ಬದುಕು

ಈಗಿನ ಕಾಸರಗೋಡಿನ ಕೋಳ್ಯೂರಿನಲ್ಲಿ ಜನಿಸಿದಶ್ರೀ ಗಣೇಶ ಹೊಳ್ಳರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಅಲ್ಲೇ ಮುಗಿಸಿ, ಮಂಗಳೂರಿನ ಹಂಪನಕಟ್ಟೆ ಸರಕಾರಿ ಕಾಲೇಜಿನಲ್ಲಿ 1977 ರಲ್ಲಿ ಬಿ .ಎ ಪದವಿ ಪಡೆದರು. 1978 ರಿಂದ

ಕೊಪ್ಪಳ: ಚಿತ್ರಕಲಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಕಲಾವಿದರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಕರ್ನಾಟಕ ಲಲಿತಕಲಾ ಅಕಾಡೆಮಿಯು ನೀಡುವ 2024-25ನೇ ಸಾಲಿನ ಪ್ರತಿಷ್ಠಿತ “ವರ್ಣಶ್ರೀ ಪ್ರಶಸ್ತಿ”ಗೆ ಕೊಪ್ಪಳ ಜಿಲ್ಲೆಯ ಖ್ಯಾತ ಕಲಾವಿದ ಬಿ. ತಿರುಪತಿ ಶಿವನಗುತ್ತಿ

ದಿನಾಂಕ 28/4/2026 ತುಮಕೂರಿನಿಂದ ಹೆಬ್ಬೂರಿಗೆ ಪ್ರಯಾಣ ಮಾಡುವಾಗ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲ, ಉಚಿತ ಬಸ್ ನಿಂದಾಗಿ ಜನರಿಗೆ ಸುರಕ್ಷತೆ ಇಲ್ಲದೆ ಕೆಟ್ಟು ನಿಲ್ಲುತ್ತಿರುವ ಬಸ್ ಗಳು ಒಂದೆಡೆಯಾದರೆ ಪ್ರಥಮ ಚಿಕಿತ್ಸೆ

ತುಮಕೂರು ಜಿಲ್ಲೆ ತುಮಕೂರು ತಾಲ್ಲೂಕು ಮೈದಾಳ ಅಮಾನಿ ಕೆರೆ ಕುರಿತು ದಿನಾಂಕ 27/4/2026 ರಂದು ಡಿಸಿ ಕಚೇರಿ ಮುಂಭಾಗದಲ್ಲಿ ನೀರಿಗಾಗಿ ಸುಡುವ ಬಿಸಿಲಿನಲ್ಲಿ ರೈತರು ಧರಣಿ ಸತ್ಯಾಗ್ರಹವನ್ನು ಮಾಡುತ್ತಿದ್ದರು. ವಿಷಯ ತಿಳಿದ ನಂತರ ಸ್ಥಳಕ್ಕೆ
Website Design and Development By ❤ Serverhug Web Solutions