
ಸಿದ್ದಗಂಗಾಶ್ರೀ ಪ್ರಶಸ್ತಿಗೆ ಭಾಜನರಾದ ಅಥಣಿ ಶ್ರೀಗಳು
ತುಮಕೂರು:ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಕೊಡ ಮಾಡುವ 2021 ಸಾಲಿನ “ಸಿದ್ದಗಂಗಾ ಶ್ರೀ” ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರು ಭಾಜನರಾಗಿದ್ದಾರೆ.ಪ್ರಶಸ್ತಿಯು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು:ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಕೊಡ ಮಾಡುವ 2021 ಸಾಲಿನ “ಸಿದ್ದಗಂಗಾ ಶ್ರೀ” ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರು ಭಾಜನರಾಗಿದ್ದಾರೆ.ಪ್ರಶಸ್ತಿಯು

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇ ಬೇನ್ನೂರು ಗ್ರಾಮ ಪಂಚಾಯತಿ ಅಭಿವೃದ್ಧಿ 2019 ರಿಂದ 2022 ರ ವರಗೆ ಅಭಿವೃದ್ಧಿ ನಡೆದ 14 ನೇ ಹಣಕಾಸಿನ ಯೋಜನೆಯಲ್ಲಿ ಬಂದಿರುವ ಅನುಧಾನ ಸಂಪೂರ್ಣ ಖರ್ಚು ವೆಚ್ಚ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣದಲ್ಲಿರುವ ಆರ್ ಡಿ ಈ ಸಂಸ್ಥೆಯ ಏಂಜಲ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಆಶ್ರಯದಲ್ಲಿ ಕ್ರಿಸ್ಮಸ್ ಅಂಗವಾಗಿ ಏಂಜಲ್ಸ್ ಶಾಲೆಯ ವತಿಯಿಂದ ಡಿ ಶಿರೋಮಣಿ ಅವರು

ಹನೂರು ತಾಲೂಕಿನ ಮಹದೇಶ್ವರ ಕ್ರೀಡಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಸುಕ್ಷೇತ್ರ ನಗನೂರು ಗ್ರಾಮದ ಶ್ರೀ ಸುಗೂರೇಶ್ವರ ಶಿವಾಚಾರ್ಯ ಜಾತ್ರಾ ಮಹೋತ್ಸವ ಅಂಗವಾಗಿ ಧರ್ಮಸಭೆ ಹಾಗೂ ಲಕ್ಷ ದೀಪೋತ್ಸವ ಬಹಳ ಅದ್ದೂರಿಯಾಗಿ ಜರಗಿತು.ಪ್ರತಿ ವರ್ಷದಂತೆ ಈ ವರ್ಷ ಕೂಡ ಜಾತ್ರಾ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿ ಪಟ್ಟಣದ ಶ್ರೀನೀಲಕಂಠೇಶ್ವರ ದೇಗುಲದಲ್ಲಿ ಯುವ ಬ್ರಿಗೇಡ್ ಹುಣಸಗಿ ವತಿಯಿಂದ ಉಘೇ ಕಲ್ಯಾಣ ಕರ್ನಾಟಕ ಕಾರ್ಯಕ್ರಮಕ್ಕೆ ಆಗಮಿಸಿದ ಚಕ್ರವರ್ತಿ ಸೂಲಿಬೆಲೆ,ಶ್ರೀ ಪೂಜ್ಯರಾದ ಶಿವಮೂರ್ತಿ ಶಿವಾಚಾರ್ಯರು,ಯುವ ಬ್ರಿಗೇಡ್ ರಾಜ್ಯ ಸಂಚಾಲಕರು

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಜೀರಾಳ ಗ್ರಾಮದ ಭೀಮಪ್ಪ ಕಟಾಪುರ ಅವರ ಮಗನಾದ ಬೆಟ್ಟಪ್ಪ ಅವರಿಗೆ ನೃಪತುಂಗ ವಿಶ್ವವಿದ್ಯಾಲಯ, ಬೆಂಗಳೂರಿನ ಡಾ.ಸಿ.ಪುಟ್ಟೇಶ ಅವರ ಮಾರ್ಗದರ್ಶನದಲ್ಲಿ “ಅಂಕಲಿಮಠ:ಸಾಂಸ್ಕೃತಿಕ ಅಧ್ಯಯನ” ಎಂಬ ವಿಷಯಕ್ಕೆ ಜಾನಪದ ಅಧ್ಯಯನ ವಿಭಾಗದ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಮುಖ್ಯ ರಸ್ತೆಯಾದ ಬೆಂಗಳೂರು -ಹೊನ್ನಾವರ ರಸ್ತೆ (ಬಿ.ಹೆಚ್ ರಸ್ತೆ) ರಸ್ತೆ ಗುಂಡಿ ಗೊಟರುಗಳಿಂದ ಕೂಡಿದ್ದು ವಾಹನ ಸವಾರರ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ.ಮುಖ್ಯವಾಗಿ ಹುತ್ತಾಬಸ್ ನಿಲ್ದಾಣದಿಂದಕರ್ನಾಟಕ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರವಿಹಾಳ ಪಟ್ಟಣದ ಸರಕಾರಿ ಪ್ರಾಥಮಿಕ ಪ್ರೌಢ ಶಾಲೆಯಲ್ಲಿ ರವಿವಾರ 2007 ನೇ ಸಾಲಿನ 10ನೇ ತರಗತಿ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ನಡೆಯಿತು. ಈ

ರವಿವಾರ ಸಿಂಧನೂರಿನ ಶ್ರೀ ಕಾಳಿಕಾದೇವಿ ದೇವಸ್ಥಾನಕ್ಕೆ ಶಾಸಕ ವೆಂಕಟರಾವ್ ನಾಡಗೌಡ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಶ್ರೀ ಕಾಳಿಕಾದೇವಿ ಟ್ರಸ್ಟ್ ಹಾಗೂ ಮೌನೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಶ್ರೀ ಕಾಳಿಕಾದೇವಿ ದೇವಸ್ಥಾನ ಜೀರ್ಣೋದ್ಧಾರ ಮಾಡಲು
Website Design and Development By ❤ Serverhug Web Solutions