
ಹನೂರು ಸಚಿವ ವಿ ಸೋಮಣ್ಣ ವಿರುದ್ಧ ಬಿಜೆಪಿ ಕಾರ್ಯಕರ್ತರ ಅಸಮಾಧಾನ
ಉಸ್ತುವಾರಿ ಸಚಿವ ವಿ ಸೋಮಣ್ಣ ಹನೂರು ಬಿಜೆಪಿ ಕಚೇರಿಗೆ ಬಂದಂತ ಸಂಧರ್ಭದಲ್ಲಿ ಘಟನೆ ಜರುಗಿದೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 12ನೇ ತಾರೀಖು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು ಹನೂರು ಪಟ್ಟಣದಲ್ಲಿ ವಿವಿಧ ಕಾಮಗರಿಗಳ ಶಂಕು ಸ್ಥಾಪನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಉಸ್ತುವಾರಿ ಸಚಿವ ವಿ ಸೋಮಣ್ಣ ಹನೂರು ಬಿಜೆಪಿ ಕಚೇರಿಗೆ ಬಂದಂತ ಸಂಧರ್ಭದಲ್ಲಿ ಘಟನೆ ಜರುಗಿದೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 12ನೇ ತಾರೀಖು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು ಹನೂರು ಪಟ್ಟಣದಲ್ಲಿ ವಿವಿಧ ಕಾಮಗರಿಗಳ ಶಂಕು ಸ್ಥಾಪನೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದಪ್ಪನಹುಂಡಿಯಲ್ಲಿ 2.59 ಕೋಟಿ ನಗದು, 80 ಗ್ರಾಂ ಚಿನ್ನ, ಹಾಗೂ 3.900 ಕೆಜಿ ಬೆಳ್ಳಿ ಸಂಗ್ರಹಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀಮಲೆ ಮಹದೇಶ್ವರ ಬೆಟ್ಟದ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಗುಂಡಿಮಯವಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಆಗಿತ್ತು, ಇದರ ಬಗ್ಗೆ ಕರುನಾಡ ಕಂದ ಸುದ್ದಿ ಪ್ರಕಟಿಸಿತ್ತು ಹಾಗೂ ಕರ್ನಾಟಕ ಸರ್ಕಾರದ ಪಬ್ಲಿಕ್ ಗ್ರೇವಿಯನ್ಸ್

ಗುರುವಂದನಾ ಕಾರ್ಯಕ್ರಮವು ವಿಜಯ ವಿಠ್ಠಲ ದೇವಸ್ಥಾನದಲ್ಲಿ ಸಂಪನ್ನ ಸಿರುಗುಪ್ಪ:ವಿಶ್ವ ಮದ್ವ ಮಹಾಪರಿಷತ್ತಿನ ಅಂಗಸಂಸ್ಥೆಯವರು ಜಗನ್ನಾಥದಾಸವರೇಣ್ಯರ ಹರಿಕಥಾಮೃತಸಾರ ಮತ್ತು ಅನ್ಯಮತೀಯ ದಾಸರು ದಾಸಿಯರ ಚರಿತ್ರೆಗಳನ್ನು ಒಳಗೊಂಡಂತೆ ದಾಸ,ದಾಸಶ್ರೀ, ದಾಸ ನಿಧಿ, ದಾಸರತ್ನ, ಹಾಗೂ ದಾಸ ಶಿರೋಮಣಿ

ಕಲಬುರ್ಗಿ ವಿದ್ಯುತ್ ಸರಬರಾಜು ಕಂಪನಿಯಿಂದ ದಿ ೧೦/೧೨/೨೦೨೨ ರಂದು ಶಹಾಪುರ ತಾಲೂಕಿನ ಕೆಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ತೊಂದರೆ ಉಂಟಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆಶಹಾಪುರ ಉಪ-ವಿಭಾಗದ ೧೧೦/ ೩೩/೧೧ ಕೆವಿ ವಿದ್ಯುತ್ ಶಹಾಪುರ ವಿದ್ಯುತ್

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದ ಆರಾಧ್ಶದೈವ ಶ್ರೀ ಬಲಭೀಮೇಶ್ವರ (ಚಟ್ಟಿ) ಕಾತಿ೯ಕೋತ್ಸವ ಡಿ.10 ರಂದು ನಡೆಯಲಿದೆ.ದೇವಸ್ಥಾನದ ಅಚ೯ಕ ನಿಂಗಣ್ಣಚಾಯ೯ ಜೋಶಿ ಸಾನ್ನಿಧ್ಶದಲ್ಲಿ ಬಲಭೀಮೇಶ್ವರ ಮೂತಿ೯ಗೆ ವಿಶೇಷ ಪೂಜೆ ಸಲ್ಲಿಸಿ ದೀಪಾಲಂಕಾರ ಮಾಡಲಾಗುವುದು,ಸಂಜೆ

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದಾರಿದೀಪವಾದ ಕರುಣಾಮಯಿ ಶ್ರೀ ನಾಮದೇವ ಆಸಂಗಿ ಅವರು ಸದಾಕಾಲ ಧರ್ಮ ಹಾಗೂ ಸಾಮಾಜಿಕ ಕಾರ್ಯಗಳ ಮುಖಾಂತರ ಒಂದಿಲ್ಲ ಒಂದು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶೆಟ್ಟಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಅನೈರ್ಮಲ್ಯದಿಂದ ಕೂಡಿದೆ ಸಾರ್ವಜನಿಕರ ಆರೋಗ್ಯಕ್ಕೆ ಪೂರಕವಾಗಿ ಶುಚಿಯಾಗಿರಬೇಕಾದ ಆಸ್ಪತ್ರೆ ಉಪಕೇಂದ್ರ ಆವರಣವೇ ಹಾವು ಹಲ್ಲಿಗಳ ಆವಾಸ ಸ್ಥಾನವಾಗಿದ್ದು, ಕುಡುಕರ ವಾಸ

ರಾಯಚೂರು ಜಿಲ್ಲೆಯ ಸಿಂಧನೂರಿನ ಅಂಬಾನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಶನ್ ಸದಸ್ಯರಾದ ರಂಜಾನ್ ಸಾಬ ಅವರ 39ನೇ ಹುಟ್ಟು ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಸಿ ಮತ್ತು ನೋಟ್ ಬುಕ್ ವಿತರಣೆ ಮಾಡಲಾಯಿತು.

ವಿಜಯಪುರ ಜಿಲ್ಲೆಯ ಸಿಂದಗಿ ಸಿಪಿಐ ರವಿ ಉಕ್ಕುಂದ ದಂಪತಿಗಳು ಭೀಕರ ಅಪಘಾತದಲ್ಲಿ ಸಾವನಪ್ಪಿರುವ ಹಿನ್ನಲೆಯಲ್ಲಿ ಸಿಂದಗಿ ಪಟ್ಟಣದಲ್ಲಿ ಯಲ್ಲಿ ರವಿ ವಕ್ಕುಂದ ದಂಪತಿಗೆ ಅಂತಿಮ ನಮನ ಸಲ್ಲಿಸಿದರು.ಸಿಂದಗಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಮೃತದೇಹಗಳನ್ನು
Website Design and Development By ❤ Serverhug Web Solutions