
ಪಾಲಿಕೆ ವ್ಯಾಪ್ತಿಯಲ್ಲಿ 7 ಅಂಗಡಿಗಳ ಸೀಜ್
ವಿಜಯಪುರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಅಂಗಡಿಗಳ ಬಗ್ಗೆ ಅರ್ಜಿ ಸಲ್ಲಿಸದ ಹಿನ್ನೆಲೆ ಏಳು ಅಂಗಡಿಗಳಿಗೆ ನೋಟಿಸ್ ನೀಡಿ ಅಂಗಡಿ ಸೀಜ್ ಮಾಡಲಾಗಿರುವ ಘಟನೆ ವಿಜಯಪುರ ನಗರದ ಬಾರಾಕಮಾನ್ ಬಳಿ ನಡೆದಿದೆ.ಮಹಾನಗರ ಪಾಲಿಕೆ ಆಯುಕ್ತ ವಿಜಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಅಂಗಡಿಗಳ ಬಗ್ಗೆ ಅರ್ಜಿ ಸಲ್ಲಿಸದ ಹಿನ್ನೆಲೆ ಏಳು ಅಂಗಡಿಗಳಿಗೆ ನೋಟಿಸ್ ನೀಡಿ ಅಂಗಡಿ ಸೀಜ್ ಮಾಡಲಾಗಿರುವ ಘಟನೆ ವಿಜಯಪುರ ನಗರದ ಬಾರಾಕಮಾನ್ ಬಳಿ ನಡೆದಿದೆ.ಮಹಾನಗರ ಪಾಲಿಕೆ ಆಯುಕ್ತ ವಿಜಯ

ಯಾದಗಿರಿ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಗುತ್ತಿಪೇಠ ೧೧ ನೇ ವರ್ಷದ ಜಾತ್ರಾ ಹಾಗೂ ಪಲ್ಲಕ್ಕಿ ಮಹೋತ್ಸವ ಸಮಾರಂಭ ೧೩/೧೨/೨೦೨೨ ರಂದು ಮಂಗಳವಾರ ಭೀಮಾ ನದಿಯಲ್ಲಿ ಬೆಳಿಗ್ಗೆ ೫ ಗಂಟೆಗೆ ಗಂಗಾಸ್ನಾನ ನಂತರ ಶ್ರೀ

ಇಂದಿನ ಗಡಿಬಿಡಿ ಜೀವನ ಶೈಲಿ ಸತ್ವಹೀನ ಆಹಾರ ಪದ್ಧತಿಯಿಂದ, ವಾತಾವರಣದಲ್ಲಿ ಚಿಕ್ಕವರು , ದೊಡ್ಡವರು ವೃದ್ದರೆಂಬ ಬೇದಾಭಾವವಿಲ್ಲದ ಸರ್ವರೂ ರೋಗಬಾಧೆಯಿಂದ ಬಳಲುತ್ತಿರುವ ಈ ದಿನ ಮಾನಗಳಲ್ಲಿ ಗ್ರಾಮಸ್ಥರು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.ದಿನ ದೇವನೊಲಿಸಲು

ಕೊಪ್ಪಳ ದಿ:06-12-2022 ರಂದು ಕುಷ್ಠಗಿ ತಾಲೂಕಿನ ಕ್ಯಾದಿಗುಪ್ಪಾಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿನಡೆದ *“ಅಮ್ಮನಿಗಾಗಿ ಒಂದು ಪುಸ್ತಕ”* ಅಭಿಯಾನದಲ್ಲಿ ಭಾಗವಹಿಸಿದ ತಾಯಂದಿರು ಹಾಗೂ ಮುದ್ದು ಮಕ್ಕಳಿಗೆ ಅಭಿನಂದನಾ ಪತ್ರ ಕೊಟ್ಟು ಗೌರವಿಸಲಾಯಿತು.ಗ್ರಾಮ ಪಂಚಾಯತ್

ವಿಶ್ವಕರ್ಮರ ಧೀಮಂತ ನಾಯಕರು,ವಿಧಾನ ಪರಿಷತ್ ಸದಸ್ಯರು ಹಾಗೂ ಅ.ಕ.ವಿ.ಮಹಾಸಭಾ ರಾಜ್ಯಾದ್ಯಕ್ಷರಾದ ಸನ್ಮಾನ್ಯಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರ ಆದೇಶದ ಮೇರೆಗೆ ಮಂಗಳವಾರ ಲಿಂಗಸೂಗೂರಿನ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ಅಖಿಲ ವಿಶ್ವಕರ್ಮ ಮಹಾಸಭಾ(ರಿ)ಹಾಗೂ ರಾಯಚೂರು ಜಿಲ್ಲಾ ವಿಶ್ವಕರ್ಮ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ಇಂದು ಉತ್ತರ ಪ್ರದೇಶದ ರಾಬಿನ್ ಸಿಂಗ್ ಪರಿಸರ ಪ್ರೇಮಿ ಯುವಕ ಭೇಟಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ವಿವಿಧ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಶಾಸಕರಾದ ಕೆ ಮಾದೇವಣ್ಣನವರು ಹಾಗೂ ಮೈಮುಲ್ ಅಧ್ಯಕ್ಷರಾದ ಪಿಎಂ ಪ್ರಸನ್ನ ರವರು ಜಿ.ಟಿ ಹರೀಶ್ ಗೌಡರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಂಡಿತವಳ್ಳಿ ಗ್ರಾಮ

ವಿಜಯಪುರ ಜಿಲ್ಲೆಯ ಸಿಂದಗಿ ಠಾಣೆಯ ಸಿಪಿಐ ರವಿ ಉಕ್ಕುಂದ ಅವರು ಭೀಕರ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ ನಿಂತಿದ್ದ ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಹಿಂದಿನಿಂದ

ಶಹಾಪುರ:ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾಗಿ ಪ್ರಥಮ ಬಾರಿಗೆ ತವರು ಜಿಲ್ಲೆಗೆ ಆಗಮಿಸುತ್ತಿರುವ ಡಾ||ಮಲ್ಲಿಕಾರ್ಜುನ ಖರ್ಗೆಜೀಯವರು ಆಗಮನಕ್ಕಾಗಿ ಭವ್ಯ ಸ್ವಾಗತ ಮಾಡಿಕೊಳ್ಳಲು ಡಿ.೧೦ ರಂದು ಬೃಹತ್ ಅಭಿನಂದನಾ ಸಮಾರಂಭ ನಡೆಯಲ್ಲಿದ್ದು.ಅಭಿನಂದನಾ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಕಟಕೋಳದ ಪ್ರತಿಷ್ಠಿತ ಎಸ್ ಎಸ್ ವಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇಂದು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ
Website Design and Development By ❤ Serverhug Web Solutions