
ಆಲ್ದಾಳ ಗ್ರಾಮದ ಬಿಜೆಪಿ ಕಾರ್ಯಕರ್ತರು ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಯಾದಗಿರಿ: ಸುರಪುರ ತಾಲ್ಲೂಕಿನ ಆಲ್ದಾಳ ಗ್ರಾಮದ ಬಿಜೆಪಿ ಕಾರ್ಯಕರ್ತರು ನಾಳೆ ದಿನಾಂಕ ೫/೨/೨೦೨೩ ರವಿವಾರ ರಂದು ಸಮಯ ೧೧ ಗಂಟೆಗೆ ಆಲ್ದಾಳ ಗ್ರಾಮದ ಬಿಜೆಪಿ ಕಾರ್ಯಕರ್ತರು ಮನನೊಂದ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ: ಸುರಪುರ ತಾಲ್ಲೂಕಿನ ಆಲ್ದಾಳ ಗ್ರಾಮದ ಬಿಜೆಪಿ ಕಾರ್ಯಕರ್ತರು ನಾಳೆ ದಿನಾಂಕ ೫/೨/೨೦೨೩ ರವಿವಾರ ರಂದು ಸಮಯ ೧೧ ಗಂಟೆಗೆ ಆಲ್ದಾಳ ಗ್ರಾಮದ ಬಿಜೆಪಿ ಕಾರ್ಯಕರ್ತರು ಮನನೊಂದ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ

ಸಿಂಧನೂರಿನ ಉಮೇಶ ಪತ್ತಾರ ಸುಕಲಪೇಟೆ ಅವರು ಆಂದ್ರಪ್ರದೇಶದ ಅಮಲಾಪುರಂನಲ್ಲಿ ಕೋನಸೀಮಾ ಚಿತ್ತಕಲಾ ಪರಿಷತ್ ಆಯೋಜಿಸಿದ್ದ ಅಂತರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಸೇವ್ ದ ನೇಚರ್ ಎಂಬ ಶೀರ್ಷಿಕೆಯ ಕಲಾಕೃತಿಯ ಚಿತ್ರಕಲೆಯನ್ನು ಬಿಡಿಸಿ ಚಿನ್ನದ ಪದಕ

ಜಗದ್ಗುರು ಶ್ರೀ ತಿಂಥಣಿ ಮೌನೇಶ್ವರ ಜಾತ್ರೆಯ ಅಂಗವಾಗಿ ಲೋಕ ಕಲ್ಯಾಣಕ್ಕಾಗಿ ಕಾರಟಗಿ ತಾಲೂಕಿನ ನಾಗನಕಲ್ಲು ಗ್ರಾಮದ ಶ್ರೀ ಜೀವಣ್ಣ ಕಾಳಪ್ಪ ಬಡಿಗೇರ ಇವರು ನಾಗನಕಲ್ಲು ಗ್ರಾಮದಿಂದ ಸತತವಾಗಿ ನಡೆದುಕೊಂಡು 28ನೇ ವರ್ಷದ ಪಾದಯಾತ್ರೆಯನ್ನು ಕೈಗೊಂಡಿದ್ದು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗಣೇಶಪುರ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಕೆಲ ಮುಖಂಡರು ಎರಡು ರಾಷ್ಟ್ರೀಯ ಪಕ್ಷಗಳ ತೊರೆದು ಜೆಡಿಎಸ್ ಪಕ್ಷಕ್ಕೆ ಎಂ.ಆರ್.ಮಂಜುನಾಥ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು ಈ

ಶುಕ್ರವಾರದಂದು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಪಶು ಆಸ್ಪತ್ರೆಯ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದ ಅವರು ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಸಭಾಂಗಣವನ್ನು ನಿರ್ಮಾಣ ಮಾಡಲಾಗಿದೆ ಪಶು ವೈದ್ಯರು ಮತ್ತು ಪಶುಪಾಲಕರು ಒಂದೆಡೆ ಕುಳಿತು ಸಂವಾದ ಮಾಡುವ

ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಗ್ರಾಮೀಣ ಭಾಗದಿಂದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು ಈ ಕ್ರೀಡಾಕೂಟವನ್ನು ಶ್ರೀಸೋಮಶೇಖರ್ ಬಿರಾದಾರ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ.ಶಹಾಪೂರರವರು ಉದ್ಘಾಟನೆ ಮಾಡಿದರು.ಈ ಸಂದರ್ಭದಲ್ಲಿ ತಾಲೂಕ ಯೋಜನಾಧಿಕಾರಿಗಳು, ಇತರೆ ತಾಲೂಕ

ಹಳೆಯಂಗಡಿ, ಮುಲ್ಕಿ,ಫೆಬ್ರವರಿ 03 ,ಮುಲ್ಕಿ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಶ್ರೀ ಉಮಾನಾಥ ಕೋಟ್ಯಾನ್ ರವರು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಸಭಾಭವನದಲ್ಲಿ ಬೃಹತ್ ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದರು ಸರಕಾರದ

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ದೇಗಲಮಡ್ಡಿ ಗ್ರಾಮದ ರೈತನಾದ ಬೀರಗೊಂಡ ತಂದೆ ಬಕ್ಕಪ್ಪ ಪೂಜಾರಿ ಎಂಬವರ ಸ್ವಂತ ಹೊಲದಲ್ಲಿ ಕೊಳವೆ ಬಾವಿಯನ್ನು ಕೊರೆಸಿದರು ಅದರಲ್ಲಿ ಅವನ ಅಳತೆಗೆ ಮೀರಿ ಸುಮಾರು ಐದೂವರೆ ಆರು ಇಂಚು

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಣವಾರ ಗ್ರಾಮದ ವೀರಶೈವ ಸಮಾಜದ ಮುಖಂಡರು ಮೂಲ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತವನ್ನು ಮೆಚ್ಚಿ ಚಿಂಚೋಳಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಾದ ಮಾನ್ಯ

ಭದ್ರಾವತಿ: 66/11 ಕೆವಿ. ಕೂಡ್ಲಿಗೆರೆ ವಿದ್ಯುತ್ ವಿತರಣಾ ಕೇಂದ್ರದ ಕೆಫೆ -4 ಕೆಫೆ -5 ಅರಳಿಹಳ್ಳಿ ಫೀಡರ್ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ನಿರ್ವಹಿಸುವ ಕಾರಣ ಫೆ.5 ರ ಭಾನುವಾರ ಬೆಳಿಗ್ಗೆ 10-00 ರಿಂದ
Website Design and Development By ❤ Serverhug Web Solutions