
ಕರೆಂಟ್ ಕಂಬಕ್ಕೆ ಬೈಕ್ ಡಿಕ್ಕಿ
ಕೊಡಗು/ ಸೋಮವಾರಪೇಟೆ :ಯುವಕ ದುರ್ಮರಣ ಮಾದಪುರ ಜಂಬೂರು ನಿವಾಸಿ ಅನೀಲ್ (36) ಮೃತ ದುರ್ದೈವಿ.ಬೈಕ್ ನಲ್ಲಿದ್ದ ಹರೀಶ್ ಎಂಬಾತನಿಗೆ ತೀವ್ರ ಗಾಯ ಆಸ್ಪತ್ರೆಗೆ ರವಾನೆ.ಸುಂಟಿಕೊಪ್ಪ ಸಮೀಪದ ಕೆಂಚೆಟ್ಟಿ ಬಳಿ ನಡೆದ ಘಟನೆಸುಂಟಿಕೊಪ್ಪದಿಂದ ಮಾದಪುರ ಮನೆಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಡಗು/ ಸೋಮವಾರಪೇಟೆ :ಯುವಕ ದುರ್ಮರಣ ಮಾದಪುರ ಜಂಬೂರು ನಿವಾಸಿ ಅನೀಲ್ (36) ಮೃತ ದುರ್ದೈವಿ.ಬೈಕ್ ನಲ್ಲಿದ್ದ ಹರೀಶ್ ಎಂಬಾತನಿಗೆ ತೀವ್ರ ಗಾಯ ಆಸ್ಪತ್ರೆಗೆ ರವಾನೆ.ಸುಂಟಿಕೊಪ್ಪ ಸಮೀಪದ ಕೆಂಚೆಟ್ಟಿ ಬಳಿ ನಡೆದ ಘಟನೆಸುಂಟಿಕೊಪ್ಪದಿಂದ ಮಾದಪುರ ಮನೆಗೆ

ಕನ್ನಡದ ಶಾಲು ಹಾಕಿ ಮೈಸೂರು ಪೇಟ ತೊಡಿಸಿ ಮುಖ್ಯಮಂತ್ರಿಗಳನ್ನು ಸನ್ಮಾನಿಸಿದ ಕನ್ನಡಿಗರು. ಗೋವಾ: ಗೋವಾದ ಬಿಚ್ಚುಲಿಯಂನಲ್ಲಿ 16ನೇ ಬಾರಿಗೆ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನವನ್ನುಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಮತ್ತು ಕರ್ಮಭೂಮಿ ಕನ್ನಡ ಸಂಘ ಬಿಚ್ಚುಲಿಯಂ

ಕೊಪ್ಪಳ/ ಯಲಬುರ್ಗಾ: ಯುಗಾದಿ ಅಮಾವಾಸ್ಯೆ ಚತುರ್ದಶಿ ನಿಮಿತ್ತವಾಗಿ ತಾಲೂಕಿನ ದಮ್ಮೂರ ಗ್ರಾಮದಲ್ಲಿ ಮಾ.17 ರಂದು 384 ನೇ ಶಿವಾನುಭವ ಗೋಷ್ಠಿ ಜರುಗಿತು. ಹರ ಮುನಿದರು ಗುರು ಕಾಯುವನು, ಗುರುಮುನಿದರೆ ಯಾರು ಕಾಯುವವರು..? ಎಂಬುದು ಪರಮ

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಗಳು ಪಟ್ಟಣವೂ ಸೇರಿದಂತೆ ತಾಲ್ಲೂಕಿನ 6 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ಜರುಗಿದ್ದು, ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ಸಹದಿಂದ

ಬಳ್ಳಾರಿ / ಕಂಪ್ಲಿ : ತಾಲೂಕಿನ ಹಂಪಾದೇವನಹಳ್ಳಿಯಲ್ಲಿ ಮಾವಿನಹಳ್ಳಿಯ ಶ್ರೀ ಸಿದ್ದೇಶ್ವರ ರಂಗ ಸಂಸ ಕಲ್ಚರಲ್ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಭಾವಗೀತೆಗಳು ಮತ್ತು ಬಯಲಾಟದಲ್ಲಿ ಪಟ್ಟಾಭಿಷೇಕ ಸನ್ನಿವೇಶವನ್ನು ಹಮ್ಮಿಕೊಳ್ಳಲಾಗಿತ್ತು ಟ್ರಸ್ಟ್ ಮಕ್ಕಳಿಗೆ ಕಾರ್ಯಕ್ರಮದ

ಬಳ್ಳಾರಿ / ಕಂಪ್ಲಿ : ಸಾಧನೆಗೆ ಅಂಗವಿಕಲತೆ ಶಾಪವಲ್ಲ, ಮಾನಸಿಕ ಸ್ಥೈರ್ಯವಿದ್ದರೆ, ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಕಂಪ್ಲಿ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸಹಾಯಕರ ನೆರವಿನಿಂದ ಹತ್ತನೇ ತರಗತಿ ಪರೀಕ್ಷೆ ಬರೆದ ವಿಶೇಷ ಅಗತ್ಯವುಳ್ಳ

ಕಲಬುರಗಿ :ಕವಿವಾಣಿ ಸಾಹಿತ್ಯ ಪರಿಷತ್ತು ರಾಜ್ಯ ಘಟಕ, ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ, ಉತ್ತಮ ಕೃತಿಗೆ ಪ್ರತಿ ವರ್ಷ ಕೊಡಮಾಡುವ ರಾಜ್ಯ ಮಟ್ಟದ “ಸ್ವರ್ಣ ಕೃತಿ” ಪ್ರಶಸ್ತಿಗೆ ಸಾಹಿತಿ ಡಾ|| ಶಿವಕುಮಾರ. ಲಾ.

ಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ – ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಡಿಕೇರಿ ಹಾಗೂ ಕೊಡಗು ಜಿಲ್ಲೆಯ ಇತರೆಡೆ ಅಸ್ಸಾಂ ಹಾಗೂ ಇನ್ನಿತರ

ಹುಬ್ಬಳ್ಳಿ : ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದಿಂದ ಹುಬ್ಬಳ್ಳಿ ರಾಣಿ ಚೆನ್ನಮ್ಮ ವೃತ್ತದಲ್ಲಿ ಮರೆಯದ ಮಾಣಿಕ್ಯ ಪುನೀತ್ ರಾಜಕುಮಾರ್ ಅವರ 51ನೇ ಹುಟ್ಟು ಹಬ್ಬದ ಅದ್ದೂರಿಯಿಂದ ಆಚರಿಸಲಾಯಿತು ವಿಶೇಷವಾಗಿ ಆಟೋರಿಕ್ಷಾ ಚಾಲಕರಿಗೆ ಕುಡಿಯುವ

ಕೊಡಗು : ಕುಶಾಲನಗರದ ಬೈಚನಹಳ್ಳಿಯ ಭವಾನಿ ಲೇಔಟ್ ನ ರಸ್ತೆಯು ನಿನ್ನೆ ಸುರಿದ ಮಳೆಗೆ ಕೆಸರುಮಯವಾಗಿದ್ದು ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಂಚರಿಸಲು ತೊಂದರೆಯಾಗುತ್ತಿದ್ದು ಇಲ್ಲಿ ಯಾವುದೇ ರಸ್ತೆ ನಿರ್ಮಾಣವಾಗದೆ ಕೇವಲ ಮಣ್ಣಿನ ರಸ್ತೆಯಲ್ಲೇ
Website Design and Development By ❤ Serverhug Web Solutions