
ಸಿದ್ದೇಶ್ವರ ಶ್ರೀ ನಾಮಕರಣ ಹಾಗೂ ಅಂಬೇಡ್ಕರ್ ಪುತ್ತಳಿ ಅನಾವರಣ
ಇಂಡಿ ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ೩೦ ಕೋಟಿ ರೂ ವೆಚ್ಚದಲ್ಲಿ ಕಟ್ಟುತ್ತಿರುವ ೩೦೦ ಮಳಿಗೆಗಳ ಮೇಘಾ ಮಾರ್ಕೆಟಿಗೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರನ್ನು ಬರುವ ಫೆ. ೨ ರಂದು ನಾಮಕರಣ ಮಾಡಲಾಗುವದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇಂಡಿ ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ೩೦ ಕೋಟಿ ರೂ ವೆಚ್ಚದಲ್ಲಿ ಕಟ್ಟುತ್ತಿರುವ ೩೦೦ ಮಳಿಗೆಗಳ ಮೇಘಾ ಮಾರ್ಕೆಟಿಗೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಹೆಸರನ್ನು ಬರುವ ಫೆ. ೨ ರಂದು ನಾಮಕರಣ ಮಾಡಲಾಗುವದು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಶ್ರೀರೇಣುಕಾ ಯಲ್ಲಮ್ಮ ದೇವಿಯ ಪ್ರಥಮ ಪುರಾಣ ಮತ್ತು ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ಪುರಾಣ ಪ್ರವಚನಕಾರರಾದ ಶ್ರೀ. ವೇ. ಮೂ.

ವಿಜಯಪುರಯ ನಗರ:-ಜ. 27. ನಗರದ ಖ್ಯಾತಸಾಹಿತಿ ಲೇಖಕರು ಹಾಗೂ ಸಮಾಜ ಸೇವಕರಾದ ವಿಜಯನಗರದ ಶ್ರೀ ವೆಂಕಟೇಶ ಬಡಿಗೇರ್ ಅವರು, 2023 ರಂದು ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಪ್ರವಾಸೋದ್ಯಮ ಇಲಾಖೆ ಬೆಂಗಳೂರು ವಿಜಯನಗರ ಜಿಲ್ಲೆ

ಸಿಂಧನೂರು ನಗರದ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಕರ್ನಾಟಕ ಯುವಶಕ್ತಿ ಸೇವಾ ಟ್ರಸ್ಟ್ ವತಿಯಿಂದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಡಾ.ಬಿ.ಆರ್. ಅಂಬೇಡ್ಕರ್ ಕ್ರಾಂತಿವೀರ

ಮೈಸೂರು ಜಿಲ್ಲೆ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಸಿ.ಕಾಲೋನಿ ಗ್ರಾಮದಲ್ಲಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದ್ದು ಬೆಳಿಗ್ಗೆ ಎಂಟು ಮೂವತ್ತಕ್ಕೆ ಧ್ವಜ ಹಾರೋಣಮಾಡಿ ರಾಷ್ಟ್ರಗೀತೆ , ಧ್ವಜ ಗೀತೆಯನ್ನು ಹಾಡಲಾಯಿತು

ಮೈಸೂರು ಜಿಲ್ಲೆ ಬಿ.ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಗಿ ಗ್ರಾಮದಲ್ಲಿ ಮಹಾನಾಯಕ ಗೆಳೆಯ ಬಳಗ ಸಂಘದ ವತಿಯಿಂದ 74ನೇ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮವನ್ನು ಆಚರಣೆ ಮಾಡಲಾಗಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಹೆಚ್.ಡಿ. ಕೋಟೆ

ವನಸಿರಿ ಫೌಂಡೇಶನ್ ಮಾನವಿ ಘಟಕದ ಕಾರ್ಯದರ್ಶಿಗಳ ಸಹೋದರನಾದ ಶ್ರೀ ರವಿಕುಮಾರ ಮತ್ತು ಸಂಗೀತ ಅವರ ಮದುವೆ ಸಮಾರಂಭದಲ್ಲಿ ನೂತನ ವಧುವರರಿಗೆ ಫೌಂಡೇಶನ್ ವತಿಯಿಂದ ಸಸಿ ನೀಡಿ ಶುಭ ಹಾರೈಸಲಾಯಿತು ಇದೇ ಸಂದರ್ಭದಲ್ಲಿ ವನಸಿರಿ ಫೌಂಡೇಶನ್

ಸಿಂಧನೂರು ತಾಲೂಕಿನ ತುರವಿಹಾಳ ಪಟ್ಟಣದ ಶ್ರೀ ಶಂಕಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ವನಸಿರಿ ಫೌಂಡೇಶನ್ ಸದಸ್ಯರಾದ ಶ್ರೀ ಶಂಕರಗೌಡ ದೇವರಮನಿ ಅವರ ಮದುವೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೀಡುವ

ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೂರು ಪಕ್ಷಗಳ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಮತದಾರನ ಭಯ ಅಭ್ಯರ್ಥಿಗಳನ್ನು ಕಂಗೆಡಿಸಿದೆ ಕಾರಣ ಹಾಲಿ ಶಾಸಕರ ಕಾರ್ಯವೈಖರಿ ಬಹಳಷ್ಟು ಸಂಯಮಶೀಲತೆಯಿಂದ ಕೂಡಿದ ಮನೋಭಾವದ ವ್ಯಕ್ತಿತ್ವ ಆಕ್ರೋಶದ ಧೋರಣೆ

ಹನೂರು :ವಿಧಾನ ಸಭಾ ಕ್ಷೇತ್ರವು ವ್ಯಾಪ್ತಿಯಲ್ಲಿ ದೊಡ್ಡದಾಗಿದ್ದು ಈಗಿನ ಸರ್ಕಾರ ನೀಡುತ್ತಿರುವ ಅನುದಾನವು ಸಾಲುತ್ತಿಲ್ಲ ನಮ್ಮ ಕ್ಷೇತ್ರವು ಸುಮಾರು 175 ಕಿಲೋಮೀಟರ್ ವ್ಯಾಪ್ತಿಯಿದ್ದು ನಾನು ಇಲ್ಲಿಯತನಕ ಮಾಡಿರುವ ಕಾಮಗಾರಿಗಳು ನಮ್ಮ ಕಾಂಗ್ರೆಸ್ ಪಕ್ಷದ ಸರ್ಕಾರದಿಂದ
Website Design and Development By ❤ Serverhug Web Solutions