
ಕಾಡು ಪ್ರಾಣಿಗಳ ಹಾವಳಿಯಿಂದ ನರಕಯಾತನೆ
ಹನೂರು:ಪೋನ್ನಾಚಿ ಅಸ್ತುರು , ಮರೂರು ಗ್ರಾಮಗಳು ಕಾಡಂಚಿನ ಗ್ರಾಮಗಳಾಗಿರುವುದರಿಂದ ಈ ಭಾಗದ ರೈತರು ಪ್ರತಿದಿನ ಕಾಡು ಪ್ರಾಣಿಗಳ ಹಾವಳಿಯಿಂದ ನರಕಯಾತನೆ ಅನುಭವಿಸುತ್ತಿದ್ದಾರೆ, ಪೋನ್ನಾಚಿ ಗ್ರಾಮ ಪಂಚಾಯತಿ ಸದಸ್ಯರಾದ ಅಸ್ತುರು ಗ್ರಾಮದ ಡಿ ಕೆ ರಾಜೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ಪೋನ್ನಾಚಿ ಅಸ್ತುರು , ಮರೂರು ಗ್ರಾಮಗಳು ಕಾಡಂಚಿನ ಗ್ರಾಮಗಳಾಗಿರುವುದರಿಂದ ಈ ಭಾಗದ ರೈತರು ಪ್ರತಿದಿನ ಕಾಡು ಪ್ರಾಣಿಗಳ ಹಾವಳಿಯಿಂದ ನರಕಯಾತನೆ ಅನುಭವಿಸುತ್ತಿದ್ದಾರೆ, ಪೋನ್ನಾಚಿ ಗ್ರಾಮ ಪಂಚಾಯತಿ ಸದಸ್ಯರಾದ ಅಸ್ತುರು ಗ್ರಾಮದ ಡಿ ಕೆ ರಾಜೂ

ಹನೂರು: ತಾಲೂಕಿನ ಹುತ್ತೂರು ಗ್ರಾಮದ ಶ್ರೀ ಮಲೆ ಮಹದೇಶ್ವರ ಮಠದ ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪೂಜಿ ಸಲ್ಲಿಸಿದರು. ಈ ವೇಳೆ ಮಂಜುನಾಥ್ ಅವರು

ಸುರಪುರ ತಾಲೂಕಿನ ನಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಾಮಗಾರಿಗಳು ಕಳಪೆ ಮಟ್ಟದಾಗಿರುತ್ತದೆ ಎಂದು ಗ್ರಾಮಸ್ಥರ ಆರೋಪ.ಸರ್ಕಾರದ ಯೋಜನೆಗಳ ಕಾಮಗಾರಿಗಳು ೧೪ ಮತ್ತು ೧೫ ನೇ ಹಣಕಾಸಿನ ಯೋಜನೆಯ ಅಡಿಯಲ್ಲಿ ಬರುವ ಕಾಮಗಾರಿಗಳ ಬೋಗಸ್

ಮೈಸೂರು. ಟಿಪ್ಪು ಸುಲ್ತಾನ್ ಮೈಸೂರು ಹುಲಿ ಜಾತಿ, ಧರ್ಮ, ಪಕ್ಷಗಳನ್ನು ಮೀರಿದ ವ್ಯಕ್ತಿತ್ವ ಅವರದು ಟಿಪ್ಪು ಸುಲ್ತಾನ್ ಕನ್ನಡ ನಾಡಿನ ಜನಜಲದಂಕ ಮಲ್ಲ ಸ್ವಾಭಿಮಾನಕ್ಕೆ ಮತ್ತೊಂದು ಹೆಸರೇ ಟಿಪ್ಪು ಸುಲ್ತಾನ್ ಯಾರು ಏನೇ ಮಾಡಿದರು

ಮೈಸೂರು.. ಸಂವಿಧಾನವನ್ನು ಪರಿಣಾಮಕಾರಿಯಾಗಿ ಬೆಳೆಸಿಕೊಳ್ಳಲು ಶೋಷಿತ ಸಮುದಾಯಗಳಲ್ಲಿ ಜಾಗೃತಿ ಉಂಟಾಗಬೇಕಿದೆ ಅಂಬೇಡ್ಕರ್ ನೀಡಿರುವ ಸಂವಿಧಾನವನ್ನು ನಾವು ಬೇರೆಯವರಿಗೆ ನೀಡುವ ಮೂಲಕ ನಾವು ಇಂದಿಗೂ ಶೋಷಣೆಗೆ ಗುರಿಯಾಗುತ್ತಿದ್ದೇವೆ ಈ ಶೋಷಣೆಯಿಂದ ವಿಮೋಚನೆ ಹೊಂದಲು ನಾವು ದಲಿತ

ಮೈಸೂರು. ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಚಾಮರಾಜ ಕ್ಷೇತ್ರಕ್ಕೆ 3000 ಮನೆಗಳನ್ನು ಕಲ್ಪಿಸಿ ಕೊಡುವಂತೆ ನಾನು ಮಾನ್ಯ ವಸತಿ ಸಚಿವ ಶ್ರೀ ಸೋಮಣ್ಣರವರಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೇನೆ ಎಂದು ಶಾಸಕ ಎಲ್ ನಾಗೇಂದ್ರ

ಮುಂಡಗೋಡ ತಾಲೂಕಿನಲ್ಲಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಸಾಮಾನ್ಯವಾಗಿ ಅಪಘಾತವಾದಾಗ ಕಂಡು ಬರುತ್ತಿರುವ ಅಂಶವೇನೆಂದರೆ ವಾಹನ ಸವಾರರು ಬೈಕ್ ಚಾಲನೆ ವೇಳೆ ಹೆಲ್ಮೆಟ್ ಧರಿಸದೆ ಇರುವುದು ಇದರಿಂದ ಅಪಘಾತವಾದಾಗ ತಲೆಗೆ

ಯಾದಗಿರಿ ಶಹಾಪುರ ತಾಲೂಕಿನ ದರ್ಶನಾಪೂರ ಗ್ರಾಮದ ಕೃಷಿಕ ಸಂಸ್ಕೃತಿಯ ಮನೆತನದ ರಾಯಪ್ಪಗೌಡ ತಾಯಿ ತಿಪ್ಪಮ್ಮಗೌಡ್ತಿ ಎಂಬ ದಂಪತಿಗಳ ಮಗನಾದ ದಿ.ಬಾಪುಗೌಡರು ಶಹಾಪುರ ತಾಲೂಕಿನ ವಿಧಾನಸಭೆ ಸದಸ್ಯರಾಗಿ. ತಾಲೂಕಿನ ಅಭಿವೃದ್ಧಿ ಮಂಡಳಿಯ ಡಿ.ಸಿ.ಸಿ ಬ್ಯಾಂಕ್ ಕಲಬುರ್ಗಿಯ

ದಿನಾಂಕ 14 ನವಂಬರ್ 2022 ರಂದು ಕೊಟ್ರೇಶ್ವರ ಮಹಾವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ಮತ್ತು ಜವಾಹರ್ ಲಾಲ್ ನೆಹರುರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶಾಂತ ಮೂರ್ತಿ ಬಿ

ದಿನಾಂಕ 14 ನವಂಬರ್ 2022 ರಂದು ಕೊಟ್ರೇಶ್ವರ ಮಹಾವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ಮತ್ತು ಜವಾಹರ್ ಲಾಲ್ ನೆಹರುರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶಾಂತ ಮೂರ್ತಿ ಬಿ
Website Design and Development By ❤ Serverhug Web Solutions