
ಜೂನಿಯರ್ ಕಾಲೇಜ್ ಮೈದಾನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿ, ಹಾಗೂ ತಾಲೂಕು ಸ್ವೀಪ್ ಸಮಿತಿ ಗಂಗಾವತಿ ಇವರ ಸಹಯೋಗದಲ್ಲಿ ಇಂದು ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ತಾ.ಪಂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿ, ಹಾಗೂ ತಾಲೂಕು ಸ್ವೀಪ್ ಸಮಿತಿ ಗಂಗಾವತಿ ಇವರ ಸಹಯೋಗದಲ್ಲಿ ಇಂದು ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ತಾ.ಪಂ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬುಧವಾರ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶ್ರೀ ಭೀಮಸೇನ ಭಟ್ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ನಂತರ ಮಾತನಾಡಿ ನಾನು 1991ರಿಂದ1995

ಹನೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಮತ ಹಾಕುವ ಹಕ್ಕು ಇದೆ ಅದರಿಂದ ಯಾರು ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದ ಅಧಿಕಾರಿಗಳು ಜನರಿಗೆ ಮಾಹಿತಿ ನೀಡಬೇಕು ಎಂದು ತಹಶೀಲ್ದಾರ್ ಆನಂದಯ್ಯ ರವರು ತಿಳಿಸಿದರು.


ಹನೂರು ತಾಲೂಕಿನ ವಿವಿಧ ಗ್ರಾಮದಲ್ಲಿ ವಿಜಯ ಸಂಕಲ್ಪ ಅಭಿಯಾನ ಪ್ರಯುಕ್ತ ಹೋಗಿದಂತಹ ಸಂಧರ್ಭದಲ್ಲಿ ಹಲ್ಗಾಪುರ ಗ್ರಾಮದ ಮಹದೇವಸ್ವಾಮಿ ರವರಿಗೆ ಸನ್ಮಾನ ಮಾಡಿ ಮಾತನಾಡಿದ ಅವರು ,ಮಹದೇವಸ್ವಾಮಿ ರವರು ಗ್ರಾಮದ ಜನತೆಗೆ ಅತಿ ಕಡಿಮೆ ಬೆಲೆಯಲ್ಲಿ

ಬೀದರ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಬೀದರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶಿವಕುಮಾರ ಸ್ವಾಮಿ ಇವರು ದಿನಾಂಕ:16/01/2023 ರಂದು ಸಂಜೆ ವಾಣಿ ಪತ್ರಿಕೆಯಲ್ಲಿ, ನಮ್ಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಧ್ಯಕ್ಷರಾದ ಬಂಗ್ಲೆ

ಅಥಣಿ: ಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದದು. ಜನವರಿ 25,1950 ರಂದು ಚುನಾವಣಾ ಆಯೋಗವನ್ನು ಸ್ಥಾಪಿಸಲಾಯಿತು ಮತ್ತು ದೇಶದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಮತದಾನ ಮಾಡುವ

ರಾಜ್ಯಾದ್ಯಂತ ಜನವರಿ 21 ರಿಂದ 29ರ ವರೆಗೆ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನಕ್ಕೆ ಇಂದು ಹನೂರು ಮಂಡಲದ ಬಂಡಳ್ಳಿ ಶಕ್ತಿ ಕೇಂದ್ರದ ಬಂಡಳ್ಳಿ ಹಲಗಪುರ,ಅಣ್ಣಗಳ್ಳಿ ದೊಡ್ಡಿ,ಗ್ರಾಮದ ಬೂತ್ ಗಳಲ್ಲಿ ಮನೆಮನೆಗೆ ಕರಪತ್ರ ಹಂಚುವ ಮೂಲಕ

ಮುಂಡರಗಿ -25 ಇಂದು ಮುಂಡರಗಿ ಪಟ್ಟಣದ ಕರ್ನಾಟಕ ಸರ್ಕಾರ, ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು, ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಸಮಾಜ ಕಲ್ಯಾಣ ಇಲಾಖೆ ಗದಗ ಇವರ ಸಂಯುಕ್ತ

ಯಾದಗಿರಿ:ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮಸ್ಥರು ೨೯/೧೧/೨೦೨೨ ರಂದು ಪತ್ರಿಕೆಯಲ್ಲಿ ಮತ್ತು ಮಾಧ್ಯಮ ವರದಿ ಮಾಡಿದರು ಲಜ್ಜೆಗೇಡಿ ಅಧಿಕಾರಿಗಳು ಚಿಗರಿಹಾಳ ಗ್ರಾಮಸ್ಥರು ಮನವಿಗೆ ಸ್ಪಂದಿಸುತ್ತಿಲ್ಲ ಇಂತಹ ಅಧಿಕಾರಿಗಳಿಗೆ ಕೂಡಲೇ ಅಮಾನತು ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ
Website Design and Development By ❤ Serverhug Web Solutions