
ಕನಕದಾಸರ ಜಯಂತಿ ಆಚರಣೆ.
ಗಂಗಾವತಿಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ಇಂದು ಶ್ರೀ ಭಕ್ತ ಕನಕದಾಸರ ಹಾಗೂ ವೀರವನಿತೆ ಓಬವ್ವ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತಗೌಡ ಪಾಟೀಲ್, ವ್ಯವಸ್ಥಾಪಕರು ಶಾಂತವೀರಯ್ಯ, ಪ್ರಥಮ ದರ್ಜೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗಂಗಾವತಿಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ಇಂದು ಶ್ರೀ ಭಕ್ತ ಕನಕದಾಸರ ಹಾಗೂ ವೀರವನಿತೆ ಓಬವ್ವ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತಗೌಡ ಪಾಟೀಲ್, ವ್ಯವಸ್ಥಾಪಕರು ಶಾಂತವೀರಯ್ಯ, ಪ್ರಥಮ ದರ್ಜೆ

ಕಾರಟಗಿ:ತಾಲೂಕಿನ ಸಿಂಗನಾಳ ಗ್ರಾಮದಲ್ಲಿ 535ನೆಯ ಕನಕ ಜಯಂತಿಯ ಎಲ್ಲಾ ಸಮಾಜದ ಬಾಂಧವರಿಂದ ಸಂಭ್ರಮದಿಂದ ಆಚರಣೆ ಮಾಡಲಾಯಿತು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರುದ್ರೇಶ್ ಬಿ ಮಾತನಾಡಿ ಶ್ರೀ ಕನಕದಾಸರು 15-16 ನೆಯ (1508-1606)

ಹನೂರು : ತಾಲ್ಲೂಕಿನ ಕೌದಳ್ಳಿ ಗ್ರಾಮದ ಸಮೀಪ ರಸ್ತೆ ಗುಂಡಿ ತಪ್ಪಿಸಲು ಹೋಗಿ ವಾಹನ ಸವಾರ ಬಿದ್ದು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಹೊಸದೊಡ್ಡಿ ಗ್ರಾಮದ ವೇಲು ಅಪಘಾತಕ್ಕೆ ಒಳಗಾದವರು.ಕೌದಳ್ಳಿ ಗ್ರಾಮದಿಂದ ರಾಮಪುರದ ಮುಖ್ಯರಸ್ತೆಯಲ್ಲಿ ತೆರಳುವಾಗ

ಹನೂರು ತಾಲ್ಲೂಕಿನಲ್ಲಿ ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯ ವತಿಯಿಂದ ಸ್ವ ಉದ್ಯೋಗ ಮಾಹಿತಿ ಸಂಕೀರ್ಣ ಕಾರ್ಯಕ್ರಮವನ್ನು ಡಾ!! ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದು ಇದರ ಜೊತೆಗೆ CSC ಜಾಗೃತಿ ಆಂದೋಲನ

ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಕನಕದಾಸರ ಜಯಂತಿ ಆಚರಣೆ ಪಟ್ಟಣದ ಪ್ರತಿಷ್ಟಿತ ಕಲ್ಮೇಶ್ವರ ಪದವಿ ಕಲಾ ಮಹಾವಿದ್ಯಾಲಯದಲ್ಲಿ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಮುಖ್ಯ ಅತಿಥಿಯಾಗಿ ಶ್ರೀ ರಾಜೇಂದ್ರ ಮುತನಾಳ ಆಗಮಿಸಿದ್ದರು ಅಧ್ಯಕ್ಷರಾಗಿ ಪ್ರೌಢಶಾಲೆ

ಬೆಳಗಾವಿ ತಾಲೂಕಿನ ಮುತನಾಳದ ರವಿರಾಜ್ ಸರಕಾರಿ ಪ್ರೌಢ ಶಾಲೆಯಲ್ಲಿ ಕನಕದಾಸರ ಜಯಂತಿ ಆಚರಿಸಲಾಯಿತು ಕನಕದಾಸರ ಕುರಿತು ದೈಹಿಕ ಶಿಕ್ಷಕರಾದ ಶ್ರೀ ಬಿ ಎಲ್ ಕುಂಬಾರ ಗುರುಗಳು ವಿದ್ಯಾರ್ಥಿಗಳಿಗೆ ಸಂತರು ದಾಸ ಪರಂಪರೆಯ ಪರಿಚಯಿಸಿದರು ಎಸ್

ನಿರಂತರ ಜನ ಸೇವೆಯಲ್ಲಿ ತೊಡಗಿರುವ ಸಂಸ್ಥೆಯಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಅಂಗಸಂಸ್ಥೆ ಎಸ್.ಡಿ.ಎಮ್ ದಂತ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಕುಲಪತಿಗಳಾದ ಪೂಜ್ಯ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು, ಉಪಕುಲಪತಿಗಳಾದ ಡಾ.ನಿರಂಜನಕುಮಾರ,ಆಡಳಿತ ನಿರ್ದೇಶಕರಾದ ಶ್ರೀ

ವಿಜಯನಗರ ಜಿಲ್ಲೆ ಕೊಟ್ಟೂರು;ಪಟ್ಟಣದ ವಾಲ್ಮೀಕಿ ನಗರ ಕೆಳಗೇರಿ ಆಂಜನೇಯ ದೇವಸ್ಥಾನ ಮುಂಭಾಗದಲ್ಲಿ ಕರ್ನಾಟಕ ಜನಪರ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಯಿತುಈ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ನಡೆಸಲಾಯಿತು ಈ ಕಾರ್ಯಕ್ರಮವನ್ನು ಉದ್ದೇಶಿಸಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಏಂಜಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು 535 ನೆಯ ಕನಕದಾಸ ಜಯಂತಿ ಹಾಗೂ ವೀರ ವನಿತೆ ಒನಕೆ ಓಬವ್ವ ಜಯಂತಿಯನ್ನು ಆಚರಣೆ ಮಾಡಲಾಯಿತು ಈ ಒಂದು ಜಯಂತಿ ಅಲ್ಲಿ

ಶಿವಮೊಗ್ಗ:ಕನಾ೯ಟಕ ದಲಿತ ಸಂಘರ್ಷ ಸಮಿತಿಯ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ)ಸಂಘಟನೆಯ ಸಾಗರ ತಾಲೂಕು ಸಂಘಟನಾ ಸಂಚಾಲಕರಾಗಿ ಸಂತೋಷ ಬಂದಗದ್ದೆ ಇವರನ್ನು ತಾಲೂಕು ಸಮಿತಿಯ ಸಭೆಯಲ್ಲಿ ಸವಾ೯ನುಮತದಿಂದ ಆಯ್ಕೆ ಮಾಡಲಾಯಿತು ಎಂದು ಲಕ್ಷ್ಮಣ್ ಸಾಗರ್ ತಾಲೂಕು ಸಂ
Website Design and Development By ❤ Serverhug Web Solutions