
ಬೆಂಗಳೂರಿನಲ್ಲಿ ಆಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತ ಸಭೆ
ಬೆಂಗಳೂರು : ಡಾ || ಕೆ ಸುಧಾಕರ್ ರವರು ಬೆಂಗಳೂರಿನಲ್ಲಿ ನಡೆದ ಆಸಾಂಕ್ರಾಮಿಕ ರೋಗಗಳ ನಿಯಂತ್ರಣದ ಸಂಬಂಧ ಅರೋಗ್ಯ ವರ್ಲ್ಡ್ ಟ್ರಸ್ಟ್ ನೊಂದಿಗೆ ಸಮನ್ವಯ ಸಾಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಡಾ || ಕೆ ಸುಧಾಕರ್ ರವರು ಬೆಂಗಳೂರಿನಲ್ಲಿ ನಡೆದ ಆಸಾಂಕ್ರಾಮಿಕ ರೋಗಗಳ ನಿಯಂತ್ರಣದ ಸಂಬಂಧ ಅರೋಗ್ಯ ವರ್ಲ್ಡ್ ಟ್ರಸ್ಟ್ ನೊಂದಿಗೆ ಸಮನ್ವಯ ಸಾಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

ಬೆಂಗಳೂರು : ಆಯುಷ್ ಕಾಲೇಜುಗಳಲ್ಲಿ ಶುಲ್ಕ ನಿಗದಿಪಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರೊಂದಿಗೆ ಪ್ರಧಾನ ಕಾರ್ಯದರ್ಶಿಗಳು,ಆಯುಷ್ ಆಯುಕ್ತರು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಯಿತು

ಚಿಕ್ಕಬಳ್ಳಾಪುರ:ದಿನಾಂಕ ೨೦ ರಂದು ಚಿಕ್ಕಬಳ್ಳಾಪುರ ಶ್ರೀ ಕೃಷ್ಣ ಕನ್ವೆನ್ಷನಲ್ ಹಾಲ್ ನಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು ಹಾಗೂ ಶಕ್ತಿ ಕೇಂದ್ರ ಟೋಲಿ ಸದ್ಯಸರ ಸಭೆ ನಡೆಯಿತು.ಈ ಸಭೆಯಲ್ಲಿ ಬಿಜೆಪಿಯ ರಾಷ್ಟ್ರಿಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ

ಯಾದಗಿರಿ: ಶಹಾಪುರ ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ಜಲ ಜೀವನ ಯೋಜನೆ ಅಡಿಯಲ್ಲಿ ೩೨ ಲಕ್ಷ ರೂಪಾಯಿ ಕಾಮಗಾರಿ ಉದ್ಘಾಟನೆ ಮಾಡಿ ಮಾತನಾಡಿದ ಜನಪ್ರಿಯ ನಾಯಕ ಶರಣಬಸಪ್ಪಗೌಡ ದರ್ಶನಾಪೂರ ಅವರು ಮನೆ ಮನೆಗಳಿಗೆ ಶುದ್ಧ ಕುಡಿಯುವ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೀದರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಹಾಗೂ ಸಂಜೆವಾಣಿ ಪತ್ರಿಕೆಯ ಸಂಪಾದಕ,ಮುದ್ರಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಗೂ ರಾಜ್ಯಾಧ್ಯಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಇವರುಗಳ

ಸಿಂಧನೂರು:ಜ 20.ಸಿಂಧನೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ವಾರ್ಡಗಳಲ್ಲಿ ಚರಂಡಿ ಮತ್ತು ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸನ್ಮಾನ್ಯ ವೆಂಕಟರಾವ್ ನಾಡಗೌಡರು ಭೂಮಿ ಪೂಜೆ ನೆರವೇರಿಸಿದರು.ಇದೆ ವೇಳೆ ಮಾತನಾಡಿದ ಅವರು ಸುಮಾರು

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿಯ ಗ್ರಾಮದ ನಾಗಲಿಂಗೇಶ್ವರ ಕ್ಯಾಂಪ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬದ ಉದ್ಘಾಟನಾ ಕಾರ್ಯಕ್ರಮ ತುಂಬಾ ಅದ್ದೂರಿಯಾಗಿ ನೆರವೇರಿತು. 2022-2023ನೇ ಸಾಲಿನ “ಕ್ಲಸ್ಟರ್ ಮಟ್ಟದ ಕಲಿಕಾ

ಹನೂರು: ಎಲ್ಲೇ ಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ, ಆರ್ ನರೇಂದ್ರ ಭೂಮಿ ಪೂಜೆ ನೆರವೇರಿಸಿದರು, ಇದೆ ವೇಳೆ ಮಾತನಾಡಿದ ಅವರು ಸುಮಾರು

ಪಾವಂಜೆ, ಹಳೆಯಂಗಡಿ, ಮಂಗಳೂರು, ಜನವರಿ 20 : ಬ್ರಹ್ಮಕಲಶದ ಪೂರ್ವಭಾವಿ ಕಾರ್ಯಕ್ರಮಗಳ 2ನೇ ಶುಭ ದಿನ ಬೆಳಗ್ಗೆ 7:30 ರಿಂದ ರುತ್ವಿಗ್ವರಣಂ, ಚತುರ್ವೇದ, ಶ್ರೀಮದ್ ಭಾಗವತ, ಮೃತ್ಯುಂಜಯ ಯಾಗ, ನವಕ ಪ್ರಧಾನ ಯಾಗ, ಕಲಶಸ್ನಪನ,

ಬೆಳಗಾವಿ:ಮುಂಬರುವ ವಿಧಾನಸಭಾ ಸಬಾ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರದಲ್ಲಿ ಸ್ಪಷ್ಟವಾದ ಚಿತ್ರಣ ಈ ಬಾರಿ ಒಂದು ಹಂತಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಹಾಂತೇಶ ದೊಡ್ಡಗೌಡ್ರ ಅವರಿಗೆ ವರದಾನವಾಗಿತ್ತು ಕಳೆದ ಬಾರಿ ಚುನಾವಣೆಯಲ್ಲಿ.ಈ ಸಲ ಕೈ
Website Design and Development By ❤ Serverhug Web Solutions