
ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಆಚರಣೆ
ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಆಚರಿಸಿದರು ಅವರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ,ಜಗದೀಶ ಶೆಟ್ಟರ,ಆರ್ .ಅಶೋಕ,ಆರೋಗ್ಯ ಸಚಿವ ಅಶ್ವಥ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಆಚರಿಸಿದರು ಅವರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ,ಜಗದೀಶ ಶೆಟ್ಟರ,ಆರ್ .ಅಶೋಕ,ಆರೋಗ್ಯ ಸಚಿವ ಅಶ್ವಥ್

ರಾಣೇಬೆನ್ನೂರು: ನಾಡಿನಾದ್ಯಂತ ಖ್ಯಾತಿ ಹೊಂದಿದ ವಿಜಯಪುರದ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿರವರು ದಿವ್ಯ ಜ್ಞಾನ ಉಳ್ಳವರು, ಮಹಾನ್ ದಿವ್ಯ ಚೇತನ ಇವರುತಮ್ಮ ಒಳಗಿರುವ ಜ್ಞಾನಾರ್ಜನೆಯನ್ನು ನಾಡಿನ ಜನತೆಗೆ ಸರಳವಾಗಿ ಜನರಿಗೆ ತಿಳಿವಳಿಕೆ ನೀಡುತ್ತಾ

ಚಾಮರಾಜನಗರ/ಕೊಳ್ಳೇಗಾಲ:ಉದ್ಘಾಟಿಸಿದ ಶ್ರೀಲೋಕಪ್ಪ ಎನ್.ಆರ್ ಗೌರವಾನ್ವಿತ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಕೊಳ್ಳೇಗಾಲ ಪಟ್ಟಣದ ಶ್ರೀಮಹದೇಶ್ವರ ಪ್ರಥಮ ದರ್ಜೆ ಕಾಲೇಜು ಕೊಳ್ಳೇಗಾಲದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕಂಡ ಶ್ರೇಷ್ಟ ನಾಯಕ,ಯುವಕರೇ ದೇಶದ ದೊಡ್ಡ ಆಸ್ತಿ

ದಾವಣಗೆರೆ:ಜ11.ಎಸ್.ಎಸ್.ಎಲ್.ಸಿ. ಶೈಕ್ಷಣಕಹಂತ ಜೀವನದ ಪರಿವರ್ತನೆಯ ಒಂದು ತಿರುವುಶಿಕ್ಷಣ ಕೇವಲ ಅಂಕಪಟ್ಟಿಗೆ ಸೀಮಿತವಾಗದೇಸಾಮಾಜಿಕ ಕಾಳಜಿ,ಸಮಾಜಕ್ಕೆ ಒಂದೊಳ್ಳೆ ಕೊಡುಗೆ ನೀಡುವ ವಿಶಾಲ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು ಜೀವನದ ಸಾರ್ಥಕೆಯ ಸಾಧನೆಗೆ ಶಿಕ್ಷಣವೇ ಮಾರ್ಗಸೂಚಿ ಎಂದು ದಾವಣಗೆರೆಯ ಸಮಾನ

ಚಾಮರಾಜನಗರ:ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಗ್ರಾಮಗಳಲ್ಲಿ ವಾಸಿಸುವ ರೈತರ ಸಮಸ್ಯೆಗಳನ್ನು ಬಗೆಹರಿಸಲು ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸೂಕ್ತವಾದ ರೀತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯಕ್ಕೆ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಖಾನಾಪುರ ವಸತಿ ಹಾಗೂ ಕರವಿನಾಳ ತಾಂಡಾ ಢವಳಾರ ಗ್ರಾಮದಲ್ಲಿ ಲೋಕಪಯೋಗಿ ಇಲಾಖೆ ಉಪ ವಿಭಾಗ ಸಿಂದಗಿ 2022-23ನೇ ಸಾಲಿನ 5054- ಅಪೆಂಡಿಕ್ಸ್-ಇ-ಯೋಜನೆ ಅಡಿಯಲ್ಲಿ ತಾಲೂಕಿನ ಕರವಿನಾಳ ತಾಂಡಾ-ವಂದಾಲ ಮುಖ್ಯ

೧ರಿಂದ ೧೨ನೇ ತರಗತಿ ವರೆಗೆ ಉಚಿತ ಆರೋಗ್ಯ ತಪಾಸಣೆ ಶಹಾಪುರ: ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮ ೨೦೨೨ -೨೩ನೇ ಸಾಲಿನ ಶಹಾಪುರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಕೋನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಮೊನ್ನೆ ಹುಲ್ಲು ತೋಪು ಸುಡುವ ಸಂದರ್ಭದಲ್ಲಿ ಬೆಂಕಿಗಾಹುತಿಯಾಗಿ ಅರಣ್ಯ ಇಲಾಖೆಯಲ್ಲಿ ದಿನ ಗೂಲಿ ನೌಕರನಾಗಿ ಕೆಲಸಮಾಡುತ್ತಿದ್ದ ಕೋನಹಳ್ಳಿ ಗ್ರಾಮದ ಯಾಕೂಬ್ ಸಾಬ್

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿಯ ಸಂಸ್ಥಾಪಕರಾದ ಜಿ.ಜನಾರ್ದನ ರೆಡ್ಡಿ ಅವರ 56ನೇ ವರ್ಷದ ಹುಟ್ಟುಹಬ್ಬ ಸಮಾರಂಭ ಕಾರ್ಯಕ್ರಮವನ್ನು ಆಶ್ರಮದಲ್ಲಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಕಸದ ಬುಟ್ಟಿಯನ್ನು ವಿತರಿಸಬೇಕಾದ ಪಂಚಾಯಿತಿ ಅಧಿಕಾರಿಗಳು ಒಂದೇ ಕಡೆ ಕಸದ ಬುಟ್ಟಿ ಸoಗ್ರಹಿಸಿ ಒಂದೇ ಕಡೆ
Website Design and Development By ❤ Serverhug Web Solutions