
ನಿಡಗಲ್ ನಲ್ಲಿ ಬಾರ್ಡರ್ ಕ್ರೇಂ ಮೀಟಿಂಗ್
ತಾಲ್ಲೂಕಿನ ನಿಡಗಲ್ ಗಿರಿ ಬಳಿ ಇರುವ ಸಮುದಾಯ ಭವನದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಹಾಗೂ ಮಧುಗಿರಿ ಉಪವಿಭಾಗದ ನೇತೃತ್ವದಲ್ಲಿ ಬುಧವಾರ ಗಡಿಭಾಗದ ಅಪರಾಧ ಸಭೆಯಲ್ಲಿ ಮಾತನಾಡಿದ ಅವರು ಪೋಲೀಸ್ ಇಲಾಖೆಯಲ್ಲಿ ಕಾನೂನು ಒಂದೇ ಇದ್ದರು,ಕೆಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತಾಲ್ಲೂಕಿನ ನಿಡಗಲ್ ಗಿರಿ ಬಳಿ ಇರುವ ಸಮುದಾಯ ಭವನದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಹಾಗೂ ಮಧುಗಿರಿ ಉಪವಿಭಾಗದ ನೇತೃತ್ವದಲ್ಲಿ ಬುಧವಾರ ಗಡಿಭಾಗದ ಅಪರಾಧ ಸಭೆಯಲ್ಲಿ ಮಾತನಾಡಿದ ಅವರು ಪೋಲೀಸ್ ಇಲಾಖೆಯಲ್ಲಿ ಕಾನೂನು ಒಂದೇ ಇದ್ದರು,ಕೆಲ

ಚಿಟಗುಪ್ಪ: ಕೋಟಿ ಕಂಠಗಾಯನ,ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದ ವೇದಿಕೆ ಮೇಲೆ ಒಂದು ಸಂಘಟನೆಯವರಿಗೆ ಮಾತ್ರ ಅವಕಾಶ ನೀಡಿ, ಇನ್ನುಳಿದ ಸಂಘಟನೆಗಳಿಗೆ ಅಗೌರವ ತೋರಿದ ತಾಲೂಕಿನ ತಹಸೀಲ್ದಾರ್ ರವರ ಈ ನಡೆ ಖಂಡನೀಯವಾಗಿದ್ದು. ಮುಂಬರುವ ದಿನಗಳಲ್ಲಿ

ಈ ಸಂದರ್ಭದಲ್ಲಿ ಚಿಕ್ಕೋಡಿಯ ಜಿಲ್ಲಾ ಸಂಚಾಲಕ ಪ್ರಸಾದ್ ಹಂಚಿನಾಳ ಮಾತನಾಡಿ 2021-12 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ UUCMS ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು

ಕಾರಟಗಿ: ತಾಲೂಕಿನ ನೂತನ ಪ್ರೆಸ್ ಕ್ಲಬ್ ನ ಲೋಗವನ್ನು ಕೊಪ್ಪಳ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಗಳಿಂದ ಬಿಡುಗಡೆಗೊಳಿಸಲಾಯಿತು. ತಾಲೂಕು ಅಧ್ಯಕ್ಷರಾದ ಶ್ರೀ ವೀರೇಂದ್ರ ಪಾಟೀಲ್ ಸಮ್ಮುಖದಲ್ಲಿ ಗವಿ ಶ್ರೀಗಳ ಆಶೀರ್ವಾದದಿಂದ ಲೋಗೋವನ್ನು ಬಿಡುಗಡೆಗೊಳಿಸಲಾಯಿತು. ಈ

ಕನಕಗಿರಿ: ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿ ಯಾದ ಧರ್ಮಣ್ಣ ಡಿ ಎಂ ಅವರು ತಮ್ಮ ಅನೇಕ ಅಭಿಮಾನಿಗಳು ಜೊತೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದರು.ಈ ಸಂದರ್ಭದಲ್ಲಿ

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿಂಗನಾಳ ಗ್ರಾಮದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು, ಕರ್ನಾಟಕ ರಕ್ಷಣಾ ವೇದಿಕೆಯಿಂದ ಧ್ವಜರಣವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರುದ್ರೇಶ್ ಬಿ ಧ್ವಜಾರೋಹಣವನ್ನು ನೆರವೇರಿಸಿದರು,

ಚಿಟಗುಪ್ಪ: ಆಡಳಿತದಲ್ಲಿ ಅತ್ಯಂತ ನಿಷ್ಪಕ್ಷಪಾತ ಮತ್ತು ಭ್ರಷ್ಟಾಚಾರವನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಂಡು ದೇಶಕ್ಕೆ ಮಾದರಿಯಾದವರು ಸರ್ದಾರ್ ವಲ್ಲಭಭಾಯ್ ಪಟೇಲ್ ರವರು. ಅವರ ಈ ಜನ್ಮದಿನದ ಸಂದರ್ಭದಲ್ಲಿ ಅವರನ್ನು ಸ್ಮರಣೆ ಮಾಡಿಕೊಂಡು,ಗೌರವ ನಮನಗಳು ಸಲ್ಲಿಸುತ್ತೇವೆ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡ ಸುತ್ತ ಮುತ್ತ ಇತ್ತೀಚಿಗೆ ನಿರಂತರ ಮಳೆಯಿಂದಾಗಿ ಕೆರೆ, ಹಳ್ಳ ಹಾಗೂ ಹೊಂಡಗಳು ತುಂಬಿವೆ ಹೊಂಡದಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ನಡೆದಿದೆ.ಅಭಿ ವೀರಯ್ಯ ನಾಯ್ಕ (13), ಅಶ್ವಿನಿ

ಹನೂರು: ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಮಲೆಮಹದೇಶ್ವರ ದರ್ಶನ ಪಡೆದರು. ನಂತರ ಪ್ರಾಧಿಕಾರದ ನೌಕರ ಕೆ ಮಹಾದೇವಸ್ವಾಮಿ ರವರು ತಮ್ಮ ಸ್ವಂತ ಹಣದಲ್ಲಿ ಗಣಪತಿ

ಸಿರುಗುಪ್ಪ : ತಾಲೂಕಿನ ಕೆ.ತಾಂಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಯಾಗಿದ್ದರೂ ಇಲ್ಲಿನ ಶಿಕ್ಷಕರಿಗೆ ಉಸ್ತುವಾರಿ ನೀಡದೇ ಶಾಲೆಯ 68 ಸಾವಿಕ್ಕೂ ಅಧಿಕ ಅಕ್ಷರ ದಾಸೋಹ ಹಣವನ್ನು ದುರ್ಬಳಕೆ ಮಾಡಿರುವ ಮುಖ್ಯಗುರು ರಂಗಸ್ವಾಮಿ
Website Design and Development By ❤ Serverhug Web Solutions