
ಅಳ್ಳೊಳ್ಳಿ: ಸಿದ್ದಲಿಂಗೇಶ್ವರ 9ನೇ ರಥೋತ್ಸವ ಸಂಭ್ರಮ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಳ್ಳೊಳ್ಳಿ ಸಾವಿರದೇವರ ಸಂಸ್ಥಾನ ಮಠದ ಸದ್ಗುರು ಶ್ರೀ ಸಿದ್ದಲಿಂಗೇಶ್ವರರ 9ನೇ ಜಾತ್ರಾ ಉತ್ಸವ ಪ್ರಯುಕ್ತ ಮಂಗಳವಾರ ಸಂಜೆ 7.30ಕ್ಕೆ ಅಪಾರ ಭಕ್ತರ ಮಧ್ಯೆ ಸಂಭ್ರಮ ಸಡಗರದಿಂದ ರಥೋತ್ಸವ ಜರುಗಿತು.ತಳಿರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಳ್ಳೊಳ್ಳಿ ಸಾವಿರದೇವರ ಸಂಸ್ಥಾನ ಮಠದ ಸದ್ಗುರು ಶ್ರೀ ಸಿದ್ದಲಿಂಗೇಶ್ವರರ 9ನೇ ಜಾತ್ರಾ ಉತ್ಸವ ಪ್ರಯುಕ್ತ ಮಂಗಳವಾರ ಸಂಜೆ 7.30ಕ್ಕೆ ಅಪಾರ ಭಕ್ತರ ಮಧ್ಯೆ ಸಂಭ್ರಮ ಸಡಗರದಿಂದ ರಥೋತ್ಸವ ಜರುಗಿತು.ತಳಿರು
ಶಿವಮೊಗ್ಗ : ಜೆಸಿಐ ಭಾರತ ವಿಶಾಲವಾದ ಸದಸ್ಯತ್ವವನ್ನು ದೇಶದ ಮೂಲೆ ಮೂಲೆಯಲ್ಲಿ ಹೊಂದಿದೆ. ಶಿವಮೊಗ್ಗ ನಗರದಲ್ಲಿ 10 ರಿಂದ 15 ಜೆಸಿಐ ಘಟಕಗಳಿವೆ 400 ರಿಂದ 500 ಜನ ನಗರದಲ್ಲಿ ಜೆಸಿ ಸದಸ್ಯರಿದ್ದಾರೆ. ಜೆಸಿಸ್
ಬೆಳಗಾವಿ /ಚಿಕ್ಕೋಡಿ :ಜಗತ್ತಿಗೆ ಅಹಿಂಸಾ ಮತ್ತು ತ್ಯಾಗದ ಮಾರ್ಗವನ್ನು ತೋರಿಸಿರುವ ಜೈನ ಧರ್ಮದ 24 ನೇ ತೀರ್ಥಂಕರರಾದ ಭ.ಮಹಾವೀರ ಸ್ವಾಮಿಯ ಜನ್ಮಕಲ್ಯಾಣ ಮಹೋತ್ಸವವು ಪಟ್ಟಣದಲ್ಲಿ ಅತೀ ವಿಜೃಂಭಣೆಯಿಂದ ಜರುಗಿತು.ಪಟ್ಟಣದ ಜೈನ್ ಪೇಠೆಯ ಆದಿನಾಥ ದಿಗಂಬರ
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮಧ್ಯದಲ್ಲಿರುವ ಉದ್ಯಾನವನವು ಅನೈತಿಕ ಚಟುವಟಿಕೆಯ ತಾಣವಾಗಿದೆ.ಈ ಉದ್ಯಾನವನಕ್ಕೆ ಸಂಬಂಧ ಪಟ್ಟ ಅರಣ್ಯ ಅಧಿಕಾರಿಗಳು ಮಾತ್ರ ಗಾಢ ನಿದ್ರೆಗೆ ಜಾರಿದಂತಿದೆ.ಸಾರಾಯಿ ಬಾಟಲಿಗಳು ಬಿಡಿ ಸಿಗರೇಟ್ ಸೇದುವ ಜನರಿಗೆ ಈ ಉದ್ಯಾನವನವು
ಯಾದಗಿರಿ/ ಗುರುಮಠಕಲ್ : ಹಿಂದೂ ಯುವ ಘರ್ಜನೆ ಸಮಿತಿ ಗುರುಮಠಕಲ್ ವತಿಯಿಂದ ಹನುಮಾನ ಜಯಂತಿ ನಿಮಿತ್ತ ಬೃಹತ್ ಶೋಭೆಯಾತ್ರೆಯನ್ನು ಹಮ್ಮಿ ಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ವೆಂಕಟೇಶ್ ಮುದಿರಾಜ್ ತಿಳಿಸಿದರು.ಶೋಭಾಯಾತ್ರೆಯು ಸಂಜೆ 4.30ಕ್ಕೆ ಶ್ರೀ
ವಿಜಯನಗರ : ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್ ರ್ಯಾಂಕ್ ಬಂದ ಕೊಟ್ಟೂರು ಇಂದು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಬಾಯಿಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಟಿ. ಶ್ರೀನಿವಾಸ್ ಅವರು ಒಂದು ಲ್ಯಾಪ್ಟಾಪ್
ಕಲಬುರಗಿ: ಜಾತಿಗಣತಿ ವೇಳೆ ಮಾದಿಗ ಜನಾಂಗದ ಎಲ್ಲರೂ ಮಾದಿಗ ಎಂದೇ ಜಾತಿ ಹೆಸರನ್ನು ನಮೂದಿಸಬೇಕು ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಜಿಲ್ಲಾಧ್ಯಕ್ಷ ಸಿದ್ದಲಿಂಗ ಸಿ ಕಟ್ಟಿಮನಿ ಅವರು ಮಾದಿಗ ಸಮಾಜದ ಕುಲಬಾಂದವರಲ್ಲಿ ಮನವಿ
ಕಲಬುರಗಿ : ಚಿತ್ತಾಪುರ ಪಟ್ಟಣದ ಅಂಬಿಗರ ಚೌಡಯ್ಯನವರ ವೃತ್ತದ ಆವರಣದಲ್ಲಿ ದಿ. ವಿಠ್ಠಲ್ ಹೇರೂರ ಅವರ 72ನೇ ವರ್ಷದ ಜನ್ಮದಿನ ಆಚರಣೆ ಮಾಡಲಾಯಿತು.ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಶಿವುಕುಮಾರ ಯಾಗಾಪುರ ಮಾತನಾಡಿ, ಕೋಲಿ ಕಬ್ಬಲಿಗ
ಬಳ್ಳಾರಿ/ಕಂಪ್ಲಿ : ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಡಾ. ಬಿಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ನಾಳೆ ದಿ. 12.4. 2025 ಶನಿವಾರರಂದು ಬೆಳಿಗ್ಗೆ 9:00 ಗಂಟೆಗೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಜಗಜ್ಯೋತಿ ಬಸವೇಶ್ವರ ಜಾತ್ರೆಯ ನಿಮಿತ್ತವಾಗಿ ಸಾಮೂಹಿಕ ವಿವಾಹ ಪ್ರಯುಕ್ತ ನವ ವಧುವರರಿಗೆ ಉಡಿಯನ್ನು ತುಂಬಿ ಉಡುಗೊರೆಯಾಗಿ ಪ್ಯಾಂಟ್
Website Design and Development By ❤ Serverhug Web Solutions