
ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಎಸ್ಐಆರ್ ವಿರುದ್ದ ಪ್ರತಿಭಟನೆ
ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಎಸ್ಐಆರ್ನಲ್ಲಿ ಅಗತ್ಯ ದಾಖಲೆಗಳಿಲ್ಲದ ಕಾರಣ ಜಿಲ್ಲೆಯ ಆದಿವಾಸಿ, ದಲಿತ ಮತ್ತು ಬಡ ಸಮುದಾಯದ ಸುಮಾರು ಏಳು ಸಾವಿರ ಜನರು ಮತದಾನದ ಹಕ್ಕಿನಿಂದ ವಂಚಿತರಾಗುವಭೀತಿ ಇದೆ. ಇದನ್ನು ಖಂಡಿಸಿ ಸಿಐಟಿಯು,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಎಸ್ಐಆರ್ನಲ್ಲಿ ಅಗತ್ಯ ದಾಖಲೆಗಳಿಲ್ಲದ ಕಾರಣ ಜಿಲ್ಲೆಯ ಆದಿವಾಸಿ, ದಲಿತ ಮತ್ತು ಬಡ ಸಮುದಾಯದ ಸುಮಾರು ಏಳು ಸಾವಿರ ಜನರು ಮತದಾನದ ಹಕ್ಕಿನಿಂದ ವಂಚಿತರಾಗುವಭೀತಿ ಇದೆ. ಇದನ್ನು ಖಂಡಿಸಿ ಸಿಐಟಿಯು,

ಯಾದಗಿರಿ: ತಾಲೂಕಿನ ಯರಗೋಳ ಗ್ರಾಮದಲ್ಲಿ M/s Suchith Indane Durgam Kshatriya Vitarak Gas Agency ವತಿಯಿಂದ ನಡೆಯುತ್ತಿರುವ LPG ಸಿಲಿಂಡರ್ ವಿತರಣೆಯ ಅಕ್ರಮಗಳು ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ವಿವಿಧ ನಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನಡೆಯಿತು. ನೀರಾವರಿ ಇಲಾಖೆ ವತಿಯಿಂದ ಸುಮಾರು 42 ಕೋಟಿ 69 ಲಕ್ಷ ರೂ. ಗಳ ವಿವಿಧ ನಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ

ಮಂಡ್ಯ: ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ ಇಟ್ಟಮಡು ಗ್ರಾಮದಲ್ಲಿ ಸಾಮಾಜಿಕ ಹೊಣೆಗಾರಿಕೆ (CSR) ಯೋಜನೆಯಡಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ನಿರ್ಮಾಣವಾಗಲಿರುವ ನೂತನ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡದ ಗುದ್ದಲಿ

ಬೆಂಗಳೂರು: ದಿನಾಂಕ 11 ನೇ ತಾರೀಕು ನಡೆಯುವ ಮಾನ್ಯ ಮುಖ್ಯಮಂತ್ರಿಗಳ ಅಭಿನಂದನಾ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಯಿತು. ಮಾನ್ಯರು ಈ ಕಾರ್ಯಕ್ರಮಕ್ಕೆ ಅತ್ಯಂತ ಸಂತೋಷದಿಂದ ಭಾಗವಹಿಸುವುದಾಗಿ ತಿಳಿಸಿದರು. ಇದರ ಜೊತೆ ಸರ್ಕಾರಿ ನೌಕರರ ಜ್ವಲಂತ ಸಮಸ್ಯೆಗಳ

ಬೆಂಗಳೂರು: ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಶ್ರೀ ಯು.ಟಿ. ಖಾದರ್ ಅವರು ಚಾಲನೆ ನೀಡಿದ ನಂತರ ತಮ್ಮ ಅಭಿಪ್ರಾಯವನ್ನು ಅತ್ಯಂತ ಸಂತೋಷ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುಕ್ಕಾಪಟ್ಟಣ ನೆಲೆಸಿರುವ ಶ್ರೀ ದೊಡ್ಡಮ್ಮ ದೇವಿಯು ಈ ಭಾಗದ ಪ್ರಮುಖ ಮತ್ತು ಪೂಜಾನೀಯ ಗ್ರಾಮ ದೇವತೆಯಾಗಿದ್ದಾರೆ.ದೊಡ್ಡಮ್ಮ ದೇವಸ್ಥಾನವು ಈ ಭಾಗದ ದೇವತೆಯಾಗಿ ನೂರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಸ್ಥಳೀಯರ

ಬಳ್ಳಾರಿ / ಕಂಪ್ಲಿ : ಆಶಾ ಜ್ಯೋತಿ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ನೋಟ್ ಪುಸ್ತಕಗಳ ವಿತರಣೆ ನಡೆಯಿತು.ಈ ವೇಳೆ ಮಾತನಾಡಿದ ಶಾಲಾ ಮುಖ್ಯಗುರು ಮಾಲಿಕ್ ಶಿಕ್ಷಣಕ್ಕೆ ಎಲ್ಲಾ ಮಕ್ಕಳ ತಂದೆ ತಾಯಿಗಳು

ಬಳ್ಳಾರಿ / ಕಂಪ್ಲಿ : ದೇಶದ ಸಮಗ್ರವಾದ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರವು ಅತ್ಯಂತ ಮಹತ್ವದ್ದಾಗಿದೆ ಎಂದು ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಿ.ಮೂಕಯ್ಯಸ್ವಾಮಿ ತಿಳಿಸಿದರು.ಅವರು ಪಟ್ಟಣದ ವೀರಶೈವ ಸಂಘದ ಶಾರದಾ ಶಾಲೆ ಆವರಣದಲ್ಲಿ ಸ್ಥಳೀಯ

ಬಳ್ಳಾರಿ / ಕಂಪ್ಲಿ : ಬಡವರ ಹಾಗೂ ಸಮ ಸಮಾಜ ನಿರ್ಮಾಣದ ಪರವಾಗಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ತೀರ್ಮಾನಿಸಲಾಗಿದೆ’ ಎಂದು ನಟ ಚೇತನ್ ಹೇಳಿದರು.ಪಟ್ಟಣಕ್ಕೆ ಸೋಮವಾರ ಸಂಜೆ ಭೇಟಿ ನೀಡಿ, ಇಲ್ಲಿನ ಸಣಾಪುರ
Website Design and Development By ❤ Serverhug Web Solutions