
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಜೀರಾಳ ಗ್ರಾಮದ ಭೀಮಪ್ಪ ಕಟಾಪುರ ಅವರ ಮಗನಾದ ಬೆಟ್ಟಪ್ಪ ಅವರಿಗೆ ನೃಪತುಂಗ ವಿಶ್ವವಿದ್ಯಾಲಯ, ಬೆಂಗಳೂರಿನ ಡಾ.ಸಿ.ಪುಟ್ಟೇಶ ಅವರ ಮಾರ್ಗದರ್ಶನದಲ್ಲಿ “ಅಂಕಲಿಮಠ:ಸಾಂಸ್ಕೃತಿಕ ಅಧ್ಯಯನ” ಎಂಬ ವಿಷಯಕ್ಕೆ ಜಾನಪದ ಅಧ್ಯಯನ ವಿಭಾಗದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಜೀರಾಳ ಗ್ರಾಮದ ಭೀಮಪ್ಪ ಕಟಾಪುರ ಅವರ ಮಗನಾದ ಬೆಟ್ಟಪ್ಪ ಅವರಿಗೆ ನೃಪತುಂಗ ವಿಶ್ವವಿದ್ಯಾಲಯ, ಬೆಂಗಳೂರಿನ ಡಾ.ಸಿ.ಪುಟ್ಟೇಶ ಅವರ ಮಾರ್ಗದರ್ಶನದಲ್ಲಿ “ಅಂಕಲಿಮಠ:ಸಾಂಸ್ಕೃತಿಕ ಅಧ್ಯಯನ” ಎಂಬ ವಿಷಯಕ್ಕೆ ಜಾನಪದ ಅಧ್ಯಯನ ವಿಭಾಗದ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಮುಖ್ಯ ರಸ್ತೆಯಾದ ಬೆಂಗಳೂರು -ಹೊನ್ನಾವರ ರಸ್ತೆ (ಬಿ.ಹೆಚ್ ರಸ್ತೆ) ರಸ್ತೆ ಗುಂಡಿ ಗೊಟರುಗಳಿಂದ ಕೂಡಿದ್ದು ವಾಹನ ಸವಾರರ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ.ಮುಖ್ಯವಾಗಿ ಹುತ್ತಾಬಸ್ ನಿಲ್ದಾಣದಿಂದಕರ್ನಾಟಕ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರವಿಹಾಳ ಪಟ್ಟಣದ ಸರಕಾರಿ ಪ್ರಾಥಮಿಕ ಪ್ರೌಢ ಶಾಲೆಯಲ್ಲಿ ರವಿವಾರ 2007 ನೇ ಸಾಲಿನ 10ನೇ ತರಗತಿ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ನಡೆಯಿತು. ಈ

ರವಿವಾರ ಸಿಂಧನೂರಿನ ಶ್ರೀ ಕಾಳಿಕಾದೇವಿ ದೇವಸ್ಥಾನಕ್ಕೆ ಶಾಸಕ ವೆಂಕಟರಾವ್ ನಾಡಗೌಡ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಶ್ರೀ ಕಾಳಿಕಾದೇವಿ ಟ್ರಸ್ಟ್ ಹಾಗೂ ಮೌನೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಶ್ರೀ ಕಾಳಿಕಾದೇವಿ ದೇವಸ್ಥಾನ ಜೀರ್ಣೋದ್ಧಾರ ಮಾಡಲು

ಶಹಾಪುರ ನಗರಕ್ಕೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ ಸತೀಶ್ ಜಾರಕಿಹೊಳಿ ಅವರು ಅಭಿಮಾನಿಗಳಿನ್ನು ಭೇಟಿ ಮಾಡಿದರು.ಯುವ ಮುಖಂಡರಾದ ವೆಂಕಟೇಶ್ ನಾಯಕ್ ಅಲ್ದಾಳ್ ಹಾಗೂ ಸಾಮಾಜಿಕ ಹೋರಾಟಗಾರ ಹಣಮಂತ ವನದುರ್ಗ ಇವರು ಸತೀಶ್ ಜಾರಕಿಹೊಳಿ ಅವರಿಗೆ

2022-23ನೇ ಸಾಲಿನ ರಾಜ್ಯದ ಪ್ರತಿಷ್ಠಿತ ಕ್ರೀಡಾ ಪ್ರಶಸ್ತಿಗಳಾದ ಏಕಲವ್ಯ, ಕ್ರೀಡಾರತ್ನ, ಜೀವಮಾನ ಸಾಧನೆ, ಕ್ರೀಡಾ ಪೋಷಕ ಪ್ರಶಸ್ತಿಗಳನ್ನು ಮಂಗಳ ವಾರ ಬೆಂಗಳೂರಿನ ರಾಜಭವನದಲ್ಲಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯ ಮಂತ್ರಿ ಬಸವರಾಜ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪುದುರಾಮಪುರ ಗ್ರಾಮಕ್ಕೆ ಸುಮಾರು 90 ವರ್ಷಗಳಿಂದ ಬಸ್ ವ್ಯವಸ್ಥೆ ಕಾಣದ ಗ್ರಾಮವಾದ್ದು, ದಿನನಿತ್ಯ ಸಾರ್ವಜನಿಕರು,ಶಾಲಾಮಕ್ಕಳು ಪರುದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ಆದ್ದರಿಂದ ನಾವು ರೈತ ಸಂಘಕ್ಕೆ ಸೇರಿ ನಮ್ಮ ಗ್ರಾಮದಲ್ಲಿ

ಹನೂರು ತಾಲೂಕಿನ ಕ್ಷೇತ್ರದ ಮಧುವನ ಹಳ್ಳಿ ಸಮೀಪದ ನಿಸರ್ಗ ರೆಸಾರ್ಟ್ ಸಭಾಂಗಣದಲ್ಲಿ ಆಯೋಜಿಸಲಾದ ಚಿಂತನ ಮಂಥನ ಸಮಾನಮನಸ್ಕರ ಸಭೆಯಲ್ಲಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಮುಖಂಡ ಪೊನ್ನಾಚಿ ಮಹದೇವಸ್ವಾಮಿ ಹಾಗೂ ಲೋಕ್ಕನಹಳ್ಳಿಯ ವಿಷ್ಣು ಕುಮಾರ್

ಎಐಸಿಸಿ ಅಧ್ಯಕ್ಷರಾದ ನಂತರ ಶ್ರೀಯುತ ಮಲ್ಲಿಕಾರ್ಜುನ ಖರ್ಗೆ ಅವರು “ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಭಾಗಿಯಾಗಲು ಕಲಬುರಗಿಗೆ ಭೇಟಿ ನೀಡಿದಾಗ ಇಂಡಿ ಶಾಸಕರಾದ ಶ್ರೀ ಯಶವಂತರಾಯಗೌಡ ವ್ಹಿ.ಪಾಟೀಲರವರು ಆತ್ಮೀಯವಾಗಿ ಸನ್ಮಾನಿಸಿದರು. ಒಬ್ಬ ಕನ್ನಡಿಗ,ಸಮರ್ಥ ನಾಯಕ ಇಂದು

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದ ಆರಾಧ್ಶದೈವ ಶ್ರೀ ಬಲಭೀಮೇಶ್ವರ (ಚಟ್ಟಿ) ಕಾತಿ೯ಕೋತ್ಸವವು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು ದೇವಸ್ಥಾನದ ಅಚ೯ಕ ನಿಂಗಣ್ಣಚಾಯ೯ ಜೋಶಿ ಸಾನ್ನಿಧ್ಶದಲ್ಲಿ ಬೆಳಗ್ಗೆ ಬಲಭೀಮೇಶ್ವರ ಮೂತಿ೯ಗೆ ವಿಶೇಷ ಪೂಜೆ ಸಲ್ಲಿಸಿ,ದೀಪಾಲಂಕಾರ
Website Design and Development By ❤ Serverhug Web Solutions