
ಮುಂಡಗೋಡದಲ್ಲಿ ಖೋಟಾ ನೋಟು ದಂಧೆ
ಮುಂಡಗೋಡದ ವಾರದ ಸಂತೆ ಸೋಮವಾರ. ಈ ಸಂತೆಗೆ ಸುತ್ತಮುತ್ತಲಿನ ಹಳ್ಳಿ ಹಾಗೂ ಸವಣೂರು,ಶಿಗ್ಗಾವಿ,ತಡಸ ಮುಂತಾದ ಭಾಗಗಳಿಂದ ವ್ಯಾಪಾರಕ್ಕಾಗಿ ವ್ಯಾಪಾರಸ್ಥರು ಬರುತ್ತಾರೆ, ಹಾಗೆಯೇ ಮುಂಡಗೋಡದ ವಾರದ ಸಂತೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತದೆ.ಈರುಳ್ಳಿ, ಟಮೋಟ, ಆಲೂಗಡ್ಡೆ ,ಸೊಪ್ಪು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಂಡಗೋಡದ ವಾರದ ಸಂತೆ ಸೋಮವಾರ. ಈ ಸಂತೆಗೆ ಸುತ್ತಮುತ್ತಲಿನ ಹಳ್ಳಿ ಹಾಗೂ ಸವಣೂರು,ಶಿಗ್ಗಾವಿ,ತಡಸ ಮುಂತಾದ ಭಾಗಗಳಿಂದ ವ್ಯಾಪಾರಕ್ಕಾಗಿ ವ್ಯಾಪಾರಸ್ಥರು ಬರುತ್ತಾರೆ, ಹಾಗೆಯೇ ಮುಂಡಗೋಡದ ವಾರದ ಸಂತೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತದೆ.ಈರುಳ್ಳಿ, ಟಮೋಟ, ಆಲೂಗಡ್ಡೆ ,ಸೊಪ್ಪು

ರಾಯಚೂರು: ಜಿಲ್ಲೆಯ ಮುದಗಲ್ ಬಸ್ ಇಲ್ಲದೆ ದಿನ ನಿತ್ಯ 7km ನಡೆದುಕೊಂಡೆ ಶಾಲೆಗೆ ಹೋಗಿ ಬರುವ ಪರಸ್ಥಿತಿ ಶಾಲಾ ಮಕ್ಕಳಿಗೆ ಬಂದಿದ್ದು ಬಸ್ ಡಿಪೋ ಮ್ಯಾನೇಜರ್ ಮಾತ್ರ ತಲೆ ಕೆಡಸಿಕೊಳ್ಳದೆ ಮೌನ ವಹಿಸಿರುವುದು ಸಾರ್ವಜನಿಕರ

ಹನೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜನಗರ ಜಿಲ್ಲೆಯ ಭೇಟಿ ಸಂದರ್ಭದಲ್ಲಿ ರೈತರ ಸಮಸ್ಯೆ ಕುರಿತು ಅವರಿಗೆ ಮನವಿ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ಮಾಡಿಕೊಡಬೇಕು ಇಲ್ಲದಿದ್ದಲ್ಲಿ, ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ,ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ಭಾರತೀಯ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಕಲ್ಮೇಶ್ವರ ಪದವಿ ಕಲಾ ಮಹಾವಿದ್ಯಾಲಯದಲ್ಲಿ ಬಿ.ಎ.ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಸಮಾರಂಭ ನೇರವೇರಿಸಲಾಯಿತು ಉದ್ಘಾಟಕರಾಗಿ ಪ್ರೊಫೆಸರ್ ರಾಮಕೃಷ್ಣ

ಕನ್ನಡ ಮಾಧ್ಯಮದಲ್ಲಿ ಓದಿದವನು ಎಂದು ಹೇಳಲು ನನಗೆ ಬಹಳ ಹೆಮ್ಮೆ ಇದೆ. ಕರ್ನಾಟಕದ ಉಚ್ಚ ನ್ಯಾಯಾಲಯ ಸ್ಥಾಪಿತವಾಗಿ ಐವತ್ತಕ್ಕಿಂತ ಹೆಚ್ಚು ವರ್ಷಗಳ ಕಳೆದಿದ್ದರೂ ಯಾವುದೇ ತೀರ್ಪು ಕನ್ನಡದಲ್ಲಿ ಇರುವುದಿಲ್ಲ ಕನ್ನಡಿಗನಾದ ನಾನು ಕನ್ನಡದಲ್ಲೇ ನ್ಯಾಯಾಲಯದ

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ನಿಡೋಣಿಯಲ್ಲಿ ಹಾನಗಲ್ ಕುಮಾರ ಶಿವಯೋಗಿಗಳ ಜೀವನ ಆಧಾರಿತ ವಿರಾಟಪುರದ ವಿರಾಗಿ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜರುಗಿತು ಈ ಸಂದರ್ಭದಲ್ಲಿ ಮಾತನಾಡಿದ ವಿರಕ್ತ ಮಠದ ಪರಮ ಪೂಜ್ಯ ಸಿದ್ದಲಿಂಗೇಶ್ವರ

ಯಾದಗಿರಿ:ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಶೋಭಾ ಅವರು ಉದ್ಘಾಟಿಸಿದರು ಶಹಾಪುರ ತಾಲೂಕಿನ ಕೋರ್ಟ್ ಹಾಲ್ ನಲ್ಲಿ ನಡೆದ ಸಮಾರಂಭ ವಕೀಲರು ಸಂಘದಿಂದ ಶನಿವಾರ ವಕೀಲರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.ವಕೀಲರು ಸಾಮಾಜಿಕವಾಗಿ ಮತ್ತು ಸತ್ಯವಂತರ ಪರವಾಗಿ ನ್ಯಾಯವಾಗಿ

ರಾಯಚೂರು ಜಿಲ್ಲಾ ಸಿರವಾರ ತಾಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಷ.ಬ್ರ.ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು (ಬೃಹನ್ಮಠ ನವಲಕಲ್)

ಜೆ.ರಾಯಪ್ಪ ವಕೀಲರು ಮತ್ತು ಅವರ ಅಸೋಸಿಯೇಟ್ಸ್ ಸದಸ್ಯರು ಶನಿವಾರ ವಕೀಲರ ದಿನಾಚರಣೆ ನಿಮಿತ್ತವಾಗಿ ಸದಸ್ಯರೆಲ್ಲರೂ ಸಿಂಧನೂರು ನಗರದ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ

ಸೈದಾಪೂರ: ಇಲ್ಲಿಗೆ ಸಮೀಪದ ಗೌಡಗೇರಾ ಗ್ರಾಮದಲ್ಲಿ ನೂತನ ಕೆ.ಪಿ.ಪಿ.ಸಿ ಸದ್ಯಸರು ಮತ್ತು ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರ ಸಮಾರಂಭವು ಶನಿವಾರದಂದು ಜರುಗಿತು.ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ದಾಂತ ಮೆಚ್ಚಿ, ಜೆಡಿಎಸ್ ಮತ್ತು ಬಿಜೆಪಿ ಪಕ್ಷ ತೊರೆದು
Website Design and Development By ❤ Serverhug Web Solutions