
ಅಧ್ಯಕ್ಷರ ಆಯ್ಕೆ-ಸನ್ಮಾನ
ಲಿಂಗಸುಗೂರು:ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಕೆ.ವಿರೂಪಾಕ್ಷಪ್ಪನವರಿಗೆ ಇಂದು ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಾನಪ್ಪ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಲಿಂಗಸುಗೂರು:ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಕೆ.ವಿರೂಪಾಕ್ಷಪ್ಪನವರಿಗೆ ಇಂದು ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಾನಪ್ಪ

ವಿಜಯನಗರ:[ಕೊಟ್ಟೂರು ತಾಲೂಕು]ಕನ್ನಡ ಭಾಷೆ ಎನ್ನುವುದು ಅತ್ಯಂತ ಶ್ರೀಮಂತ ಭಾಷೆ ಇದನ್ನು ಬಳಸದೇ ಇದ್ದರೆ ಬೆಳೆಯುವುದಿಲ್ಲ ಒಂದು ವೇಳೆ ಪ್ರಪಂಚದಾದ್ಯಂತ ಪ್ರಚುರ ಪಡಿಸಿದ್ದೇ ಆದರೆ 15 ನೊಬೆಲ್ ಪ್ರಶಸ್ತಿ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಸವರಾಜ್

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಡಾಕ್ಟರ್.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸ್ವಉದ್ಯೋಗ ವಿಚಾರಣಾ ಸಂಕೀರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಸೀಲ್ದಾರ್ ಅನಂದಯ್ಯರವರು ಧರ್ಮಸ್ಥಳ ಸಂಸ್ಥೆಯಿಂದ ಮಹಿಳಾ ಮತ್ತು ರೈತರ ಸಬಲೀಕರಣ ಆಗುತ್ತಿರುವುದು ಸಂತಸದ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗಂಗನಾಳ ಗ್ರಾಮದ ಬಿಜೆಪಿ ಅಭ್ಯರ್ಥಿಗಳಾದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತಿಯ ಸದಸ್ಯರುಗಳು ಗ್ರಾಮದ ಸರಿಯಾಗಿ ಅಭಿವೃದ್ಧಿಯಾಗದ ಕಾರಣ ನೊಂದ ಗ್ರಾಮ ಪಂಚಾಯತಿಯ ಸದಸ್ಯರುಗಳು ಬಿಜೆಪಿಯನ್ನು

ರಾಯಚೂರು ಜಿಲ್ಲೆ ಲಿಂಗಸುಗೂರಿನಲ್ಲಿ ಟಿಪ್ಪು ಸುಲ್ತಾನ್ 272ನೇ ಜಯಂತೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಪುರಸಭೆ ಮಾಜಿ ಅಧ್ಯಕ್ಷರಾದ ಖಾದರ್ ಭಾಷಾ ಇವರು ಹೂವನ್ನು ಸಮರ್ಪಿಸುವ ಮೂಲಕ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಿದರು ಮತ್ತು ಇದೇ

ಉತ್ತರ ಕನ್ನಡ:ಮುಂಡಗೋಡ ಪಟ್ಟಣದ ಗಾಂಧಿನಗರವನ್ನು ಕೊಳಚೆ ಪ್ರದೇಶ ಎಂದು ಘೋಷಣೆ ಮಾಡಿದ್ದನ್ನು ಪರಿಶೀಲಿಸಿ ತಿದ್ದುಪಡಿ ಮಾಡುವಂತೆ ಗಾಂಧಿನಗರದ ನಾಗರಿಕರು ಸೂಕ್ತ ದಾಖಲೆಗಳೊಂದಿಗೆ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದಪ್ರಭುಲಿಂಗ ಕವಳಿಕಟ್ಟಿ. ಐಎಎಸ್. ಅವರನ್ನು ಭೇಟಿಯಾಗಿ ಮನವಿ

ಹನೂರು : ತಾಲ್ಲೂಕಿನ ಪಿ.ಜಿ ಪಾಳ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮರ್ಪಕ ವೈದ್ಯಕೀಯ ಸೇವೆ ದೊರಕುತ್ತಿಲ್ಲ ಎಂದು ಆಗ್ರಹಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಇಂದು ಗ್ರಾಮಸ್ಥರ ಜತೆಗೂಡಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಪಿ.ಜಿ
ಜೇವರ್ಗಿ: ಇಂದು ಬೆಳಿಗ್ಗೆ ಪ್ರಾರ್ಥನಾ ಸಮಯಕ್ಕೆ ಜ್ಞಾನ ಜ್ಯೋತಿ ಶಿಕ್ಷಣ ಸಂಸ್ಥೆಗೆ ಸಿ. ಆರ್. ಪಿ ಸರ್ ರವರಾದ ಅಬ್ದುಲ್ ಸಲಾಂ ಸರ್ ಅವರು ಭೇಟಿ ನೀಡಿ ಶಾಲೆಯ ಎಲ್ಲಾ ತರಗತಿಯ ಮಕ್ಕಳ ಕಲಿಕಾ

ಉತ್ತರ ಕನ್ನಡ:ಗಾಂಧಿನಗರವನ್ನು ಕರ್ನಾಟಕ ಸರ್ಕಾರದ ಕೊಳಗೇರಿ ಅಭಿವೃದ್ಧಿ ಮಂಡಳಿ ಅಡಿಯಲ್ಲಿ ಸ್ಲಂ ಏರಿಯಾ (ಕೊಳಚೆ ಪ್ರದೇಶ) ಎಂದು ಘೋಷಿಸಿದ್ದಕ್ಕೆಮುಂಡಗೋಡ ತಾಲೂಕು ಮುಂಡಗೋಡ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಗಾಂಧಿನಗರ ಸರ್ವೇ ನಂಬರ್ – 186 ರ

ಮಹಿಳೆಯರಿಗಾಗಿ ಸ್ವಯಂ ಉದ್ಯೋಗ ಕೇಂದ್ರ ಉದ್ಘಾಟನೆಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದ ಸುತ್ತ ಮುತ್ತಾ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುವ ಮಹಿಳೆಯರಿಗೆ ಆರ್ಥಿಕವಾಗಿ ಸಬಲರಾಗಲು ಹಳೆ ಮಾರ್ಟಳ್ಳಿ ಭಾಗದಲ್ಲಿ ಸ್ವಯಂ ಉದ್ಯೋಗ ಕೇಂದ್ರವನ್ನು ಜನ ಧ್ವನಿ ವೆಂಕಟೇಶ್
Website Design and Development By ❤ Serverhug Web Solutions