
ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ ಯಾದಗಿರಿ ಜಿಲ್ಲೆಯಶಹಾಪುರ ನಗರದಲ್ಲಿ ನವೆಂಬರ್ ೧ ರಂದು ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ನಡೆಸಲಾಯಿತು ತಾಲೂಕ ದಂಡಾಧಿಕಾರಿಗಳು ಮತ್ತು ನಗರದ ಎಲ್ಲಾ ಶಾಲೆಗಳಿಂದ ಆಗಮಿಸಿದ ಮಕ್ಕಳು ಹಾಗೂ ಶಾಲಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ ಯಾದಗಿರಿ ಜಿಲ್ಲೆಯಶಹಾಪುರ ನಗರದಲ್ಲಿ ನವೆಂಬರ್ ೧ ರಂದು ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ನಡೆಸಲಾಯಿತು ತಾಲೂಕ ದಂಡಾಧಿಕಾರಿಗಳು ಮತ್ತು ನಗರದ ಎಲ್ಲಾ ಶಾಲೆಗಳಿಂದ ಆಗಮಿಸಿದ ಮಕ್ಕಳು ಹಾಗೂ ಶಾಲಾ

ಹುಬ್ಬಳ್ಳಿ:ಜೈ ಭೀಮ ಯುವ ಶಕ್ತಿ ಸೇನಾ ಸಂಘದ ವತಿಯಿಂದ ನವೆಂಬರ್.1. ಕನ್ನಡ ರಾಜ್ಯೋತ್ಸವವನ್ನು ಕಿತ್ತೂರ್ ರಾಣಿ ಚನ್ನಮ್ಮ ಅವರಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು ಹರೀಶ.ಎಮ್. ಗುಂಟ್ರಾಳ ,ಉಪಾಧ್ಯಕ್ಷರು

ಚಾಮರಾಜನಗರ:ಜಿಲ್ಲೆಯ ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದಂಟಳ್ಳಿ ಗ್ರಾಮದ ಹೃದಯ ಭಾಗದಲ್ಲಿರುವ ಕೆರೆಯಲ್ಲಿ ಕಳೆದ ಹದಿನೈದು ದಿನಗಳಿಂದಲೂ ಮೊಸಳೆ ಪ್ರತ್ಯಕ್ಷವಾಗಿ ಈ ಭಾಗದ ಜನತೆಯ ನಿದ್ದೆಗೆಡಿಸಿದೆಅಲ್ಲದೆ ನೀರು ಕುಡಿಯಲು ಕೆರೆಯ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಈ ಪ್ರಸಂಗ ಜರುಗಿದೆ ಇದೇ ವೇಳೆ ಗ್ರಾಮಸ್ಥರು ಮಾತನಾಡುತ್ತಾಕಳೆದ 3 ತಿಂಗಳಿಂದಲೂ ಸಹ ಸಮರ್ಪಕವಾಗಿ ಸಿಲಿಂಡರ್ ವ್ಯವಸ್ಥೆ ಮಾಡದೆ ಸಂಬಂಧಪಟ್ಟ ಏಜೆನ್ಸಿಯವರು ಸಬೂಬು ಉತ್ತರಗಳನ್ನು ನೀಡಿ

ಬೆಂಗಳೂರು ಸೇರಿದಂತೆ 21 ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ವರ್ತೂರು ಉಪನೋಂದಣಿ ಕಚೇರಿಯಲ್ಲಿ 3.45 ಲಕ್ಷ ರೂ ನಗದು ಪತ್ತೆಯಾಗಿದೆ. ಈ ಸಂಬಂಧ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 8 ಮಂದಿ ಮಧ್ಯವರ್ತಿಗಳನ್ನು

ತುಮಕೂರು:ಮಧುಗಿರಿ ಕಾಂಗ್ರೆಸ್ ಸಮಿತಿ ವತಿಯಿಂದ ದಿ 3-11-2022 ರಂದು ಮಧುಗಿರಿಯ ಎಂ.ಎನ್.ಕೆ.ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದಗೌರವಾನ್ವಿತ ಎ.ಐ.ಸಿ.ಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಅಭಿನಂದನಾ ಸಮಾರಂಭದ ಪ್ರಯುಕ್ತ ಕೊರಟಗೆರೆ,ಮಧುಗಿರಿ,ಪಾವಗಡ ತಾಲ್ಲೂಕಿನ ಮುಖಂಡರುಗಳ ಪೂರ್ವ ಭಾವಿ ಸಭೆಯನ್ನು

ಕೊಪ್ಪಳ:ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ವಿಶ್ವಮಾನವ ಸೇನೆಯ ಕೊಪ್ಪಳ ಜಿಲ್ಲಾ ಕುಷ್ಟಗಿ ತಾಲೂಕಿನ ಹೆಸರೂರು ಗ್ರಾಮ ಘಟಕವನ್ನು ಉದ್ಘಾಟನೆ ಮಾಡಲಾಯಿತು. ಉದ್ಘಾಟನೆಯಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರ ಸುಪುತ್ರರಾದ ಸನ್ಮಾನ್ಯ ಶ್ರೀ ದೊಡ್ಡಬಸವನಗೌಡ ಬಯ್ಯಾಪುರ,ಶ್ರೀ ಲಿಂಗರಾಜು

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ೬೭ನೇ ಕನಾ೯ಟಕ ರಾಜ್ಯೋತ್ಸವದ ಅಂಗವಾಗಿ ೨೦೨೨ರ ಸಾಲಿನ ಕನ್ನಡ ಪರ ಹೋರಾಟಗಾರರ ಕ್ಷೇತ್ರದಲ್ಲಿ ಶ್ರೀ ಈರಪ್ಪ ಕ ಎಮ್ಮಿ ಯವರ ಸತತವಾಗಿ ೧೨ ವರ್ಷ ಕನ್ನಡ ವಚನ ನಾಡು,ನುಡಿ,ಜಲ,

ತಮ್ಮ ಖಡಕ್ ನಿರ್ಧಾರಗಳಿಂದ, ಚುರುಕಿನ ಕಾರ್ಯ ಚಟುವಟಿಕೆ ಹಾಗೂ ಅಕ್ರಮ ದಂಧೆಕೋರರಿಗೆ ಸಿಂಹಸ್ವಪ್ನವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಎಸ್.ಪಿ. ಆಗಿದ್ದ ಶ್ರೀಮತಿ ಡಾ|| ಸುಮನ್ ಪನ್ನೆಕರ್ ಅವರ ವರ್ಗಾವಣೆ ಆಗಿದ್ದು ಜಿಲ್ಲೆಯ ಜನರಿಗೆ ತುಂಬಾ

ಮುಂಬೈ: ಮಹಿಳಾ ಪತ್ರಕರ್ತೆಯೊಬ್ಬರು ಹಣೆಗೆ ಬಿಂದಿ ಹಾಕದೇ ಇರುವ ಕಾರಣ ಅವರೊಂದಿಗೆ ಮಾತನಾಡಲು ಮಹಾರಾಷ್ಟ್ರದ ಸಂಭಾಜಿ ಭಿಡೆ ಗುರುಜಿ ನಿರಾಕರಿಸಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾದ
Website Design and Development By ❤ Serverhug Web Solutions