
ಮಹಿಳೆಯರು ನರೇಗಾ ಸದುಪಯೋಗ ಪಡೆಯಿರಿ: ಸೋಮನಾಥ ನಾಯಕ
ಗ್ರಾಮೀಣ ಮಟ್ಟದಲ್ಲಿರುವ ಮಹಿಳೆಯರಿಗಾಗಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿಯಲ್ಲಿ ಮಹಿಳೆಯರಿಗಾಗಿ ಹಲವಾರು ವೈಯಕ್ತಿಕ ಕಾಮಗಾರಿಗಳಿದ್ದು ಅದರ ಸದುಪಯೋಗ ಪಡೆಯಿರಿ ಎಂದು ತಾಲೂಕು ಪಂಚಾಯತಿ ಐಇಸಿ ಸಂಯೋಜಕ ಸೋಮನಾಥ ನಾಯಕ ರವರು ಹೇಳಿದರು. ಕೊಪ್ಪಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗ್ರಾಮೀಣ ಮಟ್ಟದಲ್ಲಿರುವ ಮಹಿಳೆಯರಿಗಾಗಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿಯಲ್ಲಿ ಮಹಿಳೆಯರಿಗಾಗಿ ಹಲವಾರು ವೈಯಕ್ತಿಕ ಕಾಮಗಾರಿಗಳಿದ್ದು ಅದರ ಸದುಪಯೋಗ ಪಡೆಯಿರಿ ಎಂದು ತಾಲೂಕು ಪಂಚಾಯತಿ ಐಇಸಿ ಸಂಯೋಜಕ ಸೋಮನಾಥ ನಾಯಕ ರವರು ಹೇಳಿದರು. ಕೊಪ್ಪಳ

ರಾಜ್ಯದ ಪ್ರತಿ ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿಪಡಿಸಲು ಹಾಗೂ ಮಾನಸಿಕ ಒತ್ತಡದಿಂದ ಮುಕ್ತರಾಗಲು ಪ್ರತಿದಿನ ಶಾಲೆ ಪ್ರಾರಂಭಕೂ ಮುನ್ನ ಕನಿಷ್ಠ 10 ನಿಮಿಷ ಕಡ್ಡಾಯವಾಗಿ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು

ತುಮಕೂರು ಜಿಲ್ಲೆ ತಿಪಟೂರು ನಗರದ ಸಮೀಪ ಹುಚ್ಚಗೊಂಡನಹಳ್ಳಿ ಬೈಪಾಸ್ ನಿಂದ ತಿಪಟೂರಿನ ಕೋಡಿ ಸರ್ಕಲ್ ವರೆಗೆ ರಾಷ್ಟ್ರೀಯ ಹೆದ್ದಾರಿ 72.390 km ನಿಂದ 82.445 km ವರೆಗೆ ಅಂದಾಜು ಹತ್ತು ಕಿಲೋಮೀಟರ್ ದ್ವಿಪಥ ರಸ್ತೆಯನ್ನು

ಕನ್ನಡ ರಾಜ್ಯೋತ್ಸವದ ಅಂಗವಾಗಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಕಿನ್ನಾಳದ್ದಲ್ಲಿ ನಡೆಯಿತು.ಇದರಲ್ಲಿ ಸೀನಿಯರ್ ವಿಭಾಗದಲ್ಲಿ ಜೈ ಹನುಮಾನ್ ಸ್ಪೋರ್ಟ್ಸ್ ಕ್ಲಬ್ ಮಂಗಳೂರು ಹಾಗೂ ಜೂನಿಯರ್ ವಿಭಾಗದಲ್ಲಿ ಜೈ ಹನುಮಾನ್

ಹನೂರು :ಕ್ಷೇತ್ರ ವ್ಯಾಪ್ತಿಯ ಜೀರಿಗೆ ಗದ್ದೆ ಗ್ರಾಮದಲ್ಲಿ ಜನಿಸಿ ಸುತ್ತಮುತ್ತಲಿನ ಗ್ರಾಮದ ಜನರ ಕಷ್ಟ ಸುಖದಲ್ಲಿ ಸದಾಕಾಲವೂ ಸ್ಪಂದಿಸಿದ ಮಾದಮ್ಮರನ್ನು ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ನಮಗೆ ಸಂತಸ ತಂದಿದೆ ಎಂದು ಶಾಸಕ

ಶ್ರೀ ಪ್ರಭುಲಿಂಗ ಕವಳಿಕಟ್ಟಿ. ಜಿಲ್ಲಾಧಿಕಾರಿಗಳು ಉತ್ತರಕನ್ನಡ ಜಿಲ್ಲೆ. ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಮುಂಡಗೋಡಕ್ಕೆ ಭೇಟಿ ನೀಡಿ, ಅಧಿಕಾರಿಗಳು ಹಾಗೂ ಪತ್ರಕರ್ತರ ಸಭೆ ಮೂಲಕ ಇಲ್ಲಿನ ಸಮಸ್ಯೆಗಳು

ತಾಲ್ಲೂಕಿನ ನಿಡಗಲ್ ಗಿರಿ ಬಳಿ ಇರುವ ಸಮುದಾಯ ಭವನದಲ್ಲಿ ತುಮಕೂರು ಜಿಲ್ಲಾ ಪೊಲೀಸ್ ಹಾಗೂ ಮಧುಗಿರಿ ಉಪವಿಭಾಗದ ನೇತೃತ್ವದಲ್ಲಿ ಬುಧವಾರ ಗಡಿಭಾಗದ ಅಪರಾಧ ಸಭೆಯಲ್ಲಿ ಮಾತನಾಡಿದ ಅವರು ಪೋಲೀಸ್ ಇಲಾಖೆಯಲ್ಲಿ ಕಾನೂನು ಒಂದೇ ಇದ್ದರು,ಕೆಲ

ಚಿಟಗುಪ್ಪ: ಕೋಟಿ ಕಂಠಗಾಯನ,ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದ ವೇದಿಕೆ ಮೇಲೆ ಒಂದು ಸಂಘಟನೆಯವರಿಗೆ ಮಾತ್ರ ಅವಕಾಶ ನೀಡಿ, ಇನ್ನುಳಿದ ಸಂಘಟನೆಗಳಿಗೆ ಅಗೌರವ ತೋರಿದ ತಾಲೂಕಿನ ತಹಸೀಲ್ದಾರ್ ರವರ ಈ ನಡೆ ಖಂಡನೀಯವಾಗಿದ್ದು. ಮುಂಬರುವ ದಿನಗಳಲ್ಲಿ

ಈ ಸಂದರ್ಭದಲ್ಲಿ ಚಿಕ್ಕೋಡಿಯ ಜಿಲ್ಲಾ ಸಂಚಾಲಕ ಪ್ರಸಾದ್ ಹಂಚಿನಾಳ ಮಾತನಾಡಿ 2021-12 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ UUCMS ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು

ಕಾರಟಗಿ: ತಾಲೂಕಿನ ನೂತನ ಪ್ರೆಸ್ ಕ್ಲಬ್ ನ ಲೋಗವನ್ನು ಕೊಪ್ಪಳ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಗಳಿಂದ ಬಿಡುಗಡೆಗೊಳಿಸಲಾಯಿತು. ತಾಲೂಕು ಅಧ್ಯಕ್ಷರಾದ ಶ್ರೀ ವೀರೇಂದ್ರ ಪಾಟೀಲ್ ಸಮ್ಮುಖದಲ್ಲಿ ಗವಿ ಶ್ರೀಗಳ ಆಶೀರ್ವಾದದಿಂದ ಲೋಗೋವನ್ನು ಬಿಡುಗಡೆಗೊಳಿಸಲಾಯಿತು. ಈ
Website Design and Development By ❤ Serverhug Web Solutions