
ಪ್ರಕಟಣೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲಪ್ರಭಾ ನದಿ ದಡದ ತೀರದಲ್ಲಿರುವ ಕೆಂಗಾನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಲಿಂಗದಹಳ್ಳಿ ಗ್ರಾಮದಲ್ಲಿ ಶ್ರೀ ಶ್ರೀ ಶ್ರೀ ಸಿದ್ದಲಿಂಗೇಶ್ವರ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಸತತ ಐದು ದಿನಗಳ ಕಾಲ ದಿ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲಪ್ರಭಾ ನದಿ ದಡದ ತೀರದಲ್ಲಿರುವ ಕೆಂಗಾನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಲಿಂಗದಹಳ್ಳಿ ಗ್ರಾಮದಲ್ಲಿ ಶ್ರೀ ಶ್ರೀ ಶ್ರೀ ಸಿದ್ದಲಿಂಗೇಶ್ವರ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಸತತ ಐದು ದಿನಗಳ ಕಾಲ ದಿ.

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕೆಂಭಾವಿ ನಗರದ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಜೊತೆಗೆ ವಿಧ್ಯಾರ್ಥಿಗಳ ಪ್ರಗತಿಯ ಕುರಿತು ಪಾಲಕರ ಸಭೆ ಜರುಗಿತು.ಈ ಸಂದರ್ಭದಲ್ಲಿ ಹಿರಿಯ ಶಿಕ್ಷಕರಾದ

ಕಂಪ್ಲಿ : ಗಂಗಾವತಿ-ದರೋಜಿ ವಯಾ ಕಂಪ್ಲಿ ಮಾರ್ಗವಾಗಿ ಬ್ರಾಡ್ಗೇಜ್ ರೈಲ್ವೆ ಮಾರ್ಗ ಸಂಪರ್ಕ ಕಾಮಗಾರಿ ಆರಂಭಿಸಲು ಅನುದಾನ ಬಿಡುಗಡೆಗೊಳಿಸುವಂತೆ ಆಗ್ರಹಿಸಿ, ಕಂಪ್ಲಿ ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಸೋಮವಾರ ತೋರಣಗಲ್ಲಿನಲ್ಲಿ ರೈಲ್ವೆ

ತಪಾಸಣೆ ನೆಪದಲ್ಲಿ ದರ್ಪ ಬೇಡ | ಸವಾರರ ಹಕ್ಕು ಗೌರವಿಸಲು ತಾಕೀತು ಕಂಪ್ಲಿ : ವಾಹನ ತಪಾಸಣೆ, ಪರಿಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಕೊಡುತ್ತಿರುವುದಲ್ಲದೆ ಹಲ್ಲೆ ನಡೆಸಿ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರು ಜಾತ್ರಾ ಮಹೋತ್ಸವಕ್ಕೆ ತೆರಳುವಾಗ ಮಾರ್ಗಮಧ್ಯದ ಕೊತ್ತನೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ಈ ಸಂಧರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಪ್ರದೀಪ್

ಬಾಗಲಕೋಟೆ / ಮುಧೋಳ : ಕಳೆದ 20 ವರ್ಷಕ್ಕೂ ಹೆಚ್ಚು ಕಾಲ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡುತ್ತಾ ಬಂದಿರುವ ಮುಧೋಳ ತಾಲೂಕಿನ ಸುಕ್ಷೇತ್ರ ಕುಳಲಿ ಗ್ರಾಮದ ಗುರುನಾಥಾರೂಢರ ಮಠದ ಕಾರ್ಯ ಶ್ಲಾಘನೀಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿರುವ ಪವಾಡ ಪುರುಷ ಸದ್ಗುರು ಶ್ರೀ ಭೋಜಲಿಂಗೇಶ್ವರ ಮಠದ ಪೀಠಾದಿಪತಿಗಳಾದ ಪರಮ ಪೂಜ್ಯ ಶ್ರೀ ಹಿರಗಪ್ಪ ತಾತನವರ ಅಪ್ಪಣೆಯಂತೆ ಶ್ರೀಮಠದ ಕಿರಿಯ ಪೀಠಾಧಿಪತಿಗಳಾದ ಅಭಿನವ ಡಾ.ಕುಮಾರ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸಂಕೇನಹಳ್ಳಿ ಭೇಟಿ ನೀಡಿದ ಪಿ. ಎನ್. ಕೆ ಯವರು ಗ್ರಾಮದಲ್ಲಿ ನಿರ್ಮಾಣವಾಗಿರುವ ಕುಬೇರ ಗಣಪತಿಯ ದೇವಸ್ಥಾನ ವೀಕ್ಷಿಸಿ ಗ್ರಾಮಸ್ಥರು ಎಲ್ಲರೂ ಸೇರಿ ಒಂದು ಸಮುದಾಯ ಭವನ ನಿರ್ಮಾಣಕ್ಕೆ ಸಹಾಯವನ್ನು

ವಿಜಯಪುರ / ಸಿಂದಗಿ : ಬಳಗಾನೂರ ಗ್ರಾಮದ ಕೇದಾರಲಿಂಗ ಕುಂಬಾರ 55 ಕೆಜಿ ತೂಕದ ಗೋಧಿ ಮೂಟೆ ತಲೆಯ ಮೇಲೆ ಹೊತ್ತುಕೊಂಡ ದೂರದ ಉತ್ತರಪ್ರದೇಶದ ಅಯೋಧ್ಯೆ ರಾಮಮಂದಿರವರೆಗೆ ಕಾಲ್ನಡಿಗೆ ಶನಿವಾರ ಪ್ರಾರಂಭಿಸಿದರು. ಗ್ರಾಮಸ್ಥರು ಯುವಕನಿಗೆ

ಬಳ್ಳಾರಿ / ಕಂಪ್ಲಿ : ನಿಜ ಶರಣ ಅಂಬಿಗರ ಚೌಡಯ್ಯನವರು ಜಗಜ್ಯೋತಿ ಬಸವಣ್ಣನವರ ಸಮಕಾಲೀನ ಶ್ರೇಷ್ಠ ವಚನಕಾರ ಎಂದು ಗಂಗಾಮತ ಸಮಾಜದ ತಾಲೂಕು ಅಧ್ಯಕ್ಷ ಎಲಿಗಾರ್ ನಾಗರಾಜ ಅಭಿಪ್ರಾಯಪಟ್ಟರು. ಪಟ್ಟಣಕ್ಕೆ ಆಗಮಿಸಿದ ನಿಜಶರಣ ಅಂಬಿಗರ
Website Design and Development By ❤ Serverhug Web Solutions