
ಪಾದಚಾರಿಗಳ ಪ್ರಾಣಕ್ಕೆ ಸಂಚಕಾರ
ಬೆಂಗಳೂರು ನಗರ ತುಂಬಾ ಬೆಳೆದಿದೆ ಜನಸಂಖ್ಯೆ ಹೆಚ್ಚಾಗಿದೆ ಮೊದಲು ನಗರ ಭಾಗದಲ್ಲಿ ದಿನನಿತ್ಯ ಬೇರೆ ಊರುಗಳಿಂದ ಆಸ್ಪತ್ರೆಗೆ ವ್ಯಾಪಾರಕ್ಕೆ ಅಥವಾ ಇನ್ನಿತರ ಬೇರೆ ಬೇರೆ ಕೆಲಸಗಳಿಗೆ ತುಂಬಾ ಜನ ಬರುತ್ತಾರೆ .ಇದರಿಂದ ವ್ಯಾಪಾರಸ್ಥರು ತುಂಬಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು ನಗರ ತುಂಬಾ ಬೆಳೆದಿದೆ ಜನಸಂಖ್ಯೆ ಹೆಚ್ಚಾಗಿದೆ ಮೊದಲು ನಗರ ಭಾಗದಲ್ಲಿ ದಿನನಿತ್ಯ ಬೇರೆ ಊರುಗಳಿಂದ ಆಸ್ಪತ್ರೆಗೆ ವ್ಯಾಪಾರಕ್ಕೆ ಅಥವಾ ಇನ್ನಿತರ ಬೇರೆ ಬೇರೆ ಕೆಲಸಗಳಿಗೆ ತುಂಬಾ ಜನ ಬರುತ್ತಾರೆ .ಇದರಿಂದ ವ್ಯಾಪಾರಸ್ಥರು ತುಂಬಾ

ಬಳ್ಳಾರಿ / ಕಂಪ್ಲಿ : ಸ್ಥಳೀಯ ವಾಸವಿ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಾಸವಿ ವಿದ್ಯಾ ಸಂಸ್ಥೆಯ ನೂತನ ಕಾರ್ಯಕಾರಿ ಮಂಡಳಿ ಜಾರಿಗೆ ಬಂದಿತು.ಅಧ್ಯಕ್ಷರಾಗಿ ಜಿ.ರಾಜಾರಾವ್, ಉಪಾಧ್ಯಕ್ಷರಾಗಿ ವಿ.ರಾಮಲಿಂಗಯ್ಯ, ಕಾರ್ಯದರ್ಶಿಗಳಾಗಿ ಜಿ.ಬಿ.ಕೊಟೇಶ್ವರ,

ಬಳ್ಳಾರಿ / ಕಂಪ್ಲಿ : ಪಟ್ಟಣದ ಶ್ರೀ ಕಲ್ಯಾಣಚೌಕಿಮಠದ ಕೆ.ಎಂ.ಬಸವರಾಜ ಶಾಸ್ತ್ರಿ ಹೊಸಪೇಟೆಯ ಮರುಳಸಿದ್ಧಾಶ್ರಮದ ಸಿದ್ಧಲಿಂಗಸ್ವಾಮಿಗಳ ಮಾರ್ಗದರ್ಶನದಲ್ಲಿ ಕಂಪ್ಲಿಯ ವೀರಶೈವ ಸಮಾಜದ ಯುವ ಮುಖಂಡರಾದ ಪುಟ್ಟಿ ಸಚಿನ್, ಅರವಿ ಅಮರೇಶಗೌಡ ನೇತೃತ್ವದಲ್ಲಿ ಪಟ್ಟಣದ ಸುಮಾರು

ಬಳ್ಳಾರಿ / ಕಂಪ್ಲಿ : ವೀರಶೈವ ಧರ್ಮ ಸಂಸ್ಥಾಪಕರಾದ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಮಾರ್ಚ್ 09ರಂದು ಕಂಪ್ಲಿ ಪಟ್ಟಣದಲ್ಲಿ ಆಚರಿಸಲಾಗುತ್ತದೆ ಎಂದು ಕಂಪ್ಲಿ ತಾಲ್ಲೂಕು ವೀರಶೈವ ಸಂಘದ ಪ್ರಕಟಣೆ ತಿಳಿಸಿದೆ. ಪಂಚಲೋಹದ

ಬಳ್ಳಾರಿ / ಕಂಪ್ಲಿ : ಸಮಾಜದಲ್ಲಿ ಒಳ್ಳೆಯ ಬದುಕು ಕಟ್ಟಿಕೊಳ್ಳಲು ಸರ್ಕಾರದ ಸೌಲಭ್ಯಗಳು ಅಗತ್ಯವಾಗಿವೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕುಮಾರ ಸಮತಳ ಹೇಳಿದರು. ಪಟ್ಟಣದ ಅತಿಥಿ ಗೃಹದಲ್ಲಿ ಮಾನವ ಬಂಧುತ್ವ

ಜೀನ್ಸ್ ಅಪೆರಲ್ ಪಾರ್ಕ್ ಸ್ಥಾಪನೆಗೆ 250ಎಕರೆ ಸ್ಥಳವನ್ನು ಗುರುತುಪಡಿಸಿ ಸರ್ಕಾರ ಕೈತೊಳೆದುಕೊಂಡಿದ್ದು, ಮುಂದಿನ ಪ್ರಕ್ರಿಯೆ ಬಗ್ಗೆ ಧ್ವನಿ ಎತ್ತಲಿಲ್ಲ.ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿರುವ ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ವಿಮಾನ ನಿಲ್ದಾಣ ಕಾಮಗಾರಿಗೆ ಮರುಜೀವ ನೀಡುವ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿರುವ ಶ್ರೀ ಬಲಕುಂದೆಪ್ಪ ತಾತನವರ ಜಾತ್ರ ಮಹೋತ್ಸವದ ಅಂಗವಾಗಿ ಇಂದು ಸಂಜೆ ತಾತನವರ 12ನೇ ವರ್ಷದ ಮಹಾರಥೋತ್ಸವವು ಕಂಪ್ಲಿ ಭಾಗದಲ್ಲಿ ಹಾಲುಮತ ಸಮಾಜದವರ ಅತ್ಯಂತ ದೊಡ್ಡ

ಬೈಲಹೊಂಗಲ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಐ.ಇ.ಸಿ. ಘಟಕದಡಿ ಘನತ್ಯಾಜ್ಯ ನಿರ್ವಹಣೆ ಜಾಗೃತಿಗಾಗಿ ಸ್ವಚ್ಛತಾ ಜಾಥಾ, “ವೇಸ್ಟ್ ಟು ಆರ್ಟ್” (ತ್ಯಾಜ್ಯದಿಂದ ಕಲೆ) ಸ್ಪರ್ಧೆ, ವಸ್ತು ಪ್ರದರ್ಶನ, ಸೆಲ್ಫಿ ಪಾಯಿಂಟ್,

ಬಾಗಲಕೋಟೆ -ಮುಧೋಳ : ಪಾರಿಜಾತ ಎಂದರೆ ಸಾಂಸ್ಕೃತಿಕ ಮಹತ್ವ ಹೊಂದಿರುವ ಪುಷ್ಪ.ಈ ಪುಷ್ಪವನ್ನು ಶ್ರೀ ಕೃಷ್ಣ ಪರಮಾತ್ಮನು ಸತ್ಯಭಾಮೆಗಾಗಿ ಸ್ವರ್ಗದಿಂದ ತಂದ ಎಂಬ ಕಥೆ ಇದೆ. ಪಾರಿಜಾತವು ಒಂದು ದೈವಿಕವಾದ ಸಸ್ಯ. ಶ್ರೀಕೃಷ್ಣ ಪರಮಾತ್ಮನಿಗೆ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕುಡಹಳ್ಳಿ ಗ್ರಾಮದ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಚಿಂಚೋಳಿ ಇಕೋ ಕ್ಲಬ್ ಕಾರ್ಯಕ್ರಮದಡಿ ಪರಿಸರ
Website Design and Development By ❤ Serverhug Web Solutions