
ಕ್ರೀಡೆಗಳ ಮೂಲಕ ಬೆಳೆಕಿಗೆ ಬನ್ನಿ : ಅಬ್ದುಲ್ ರಜಾಕ್
ಕೊಪ್ಪಳ : ಕ್ರೀಡೆಗಳ ಮೂಲಕ ವಿದ್ಯಾರ್ಥಿಗಳು ಬೆಳಕಿಗೆ ಬರಬೇಕು ಎಂದು ಭಾರತೀಯ ಪೆಂಕಾಕ್ ಸೀಲಾತ್ ಸಂಸ್ಥೆಯ ತಾಂತ್ರಿಕ ನಿರ್ದೇಶಕರಾದ ಅಬ್ದುಲ್ ರಜಾಕ್ ಅವರು ತಿಳಿಸಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರದಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ : ಕ್ರೀಡೆಗಳ ಮೂಲಕ ವಿದ್ಯಾರ್ಥಿಗಳು ಬೆಳಕಿಗೆ ಬರಬೇಕು ಎಂದು ಭಾರತೀಯ ಪೆಂಕಾಕ್ ಸೀಲಾತ್ ಸಂಸ್ಥೆಯ ತಾಂತ್ರಿಕ ನಿರ್ದೇಶಕರಾದ ಅಬ್ದುಲ್ ರಜಾಕ್ ಅವರು ತಿಳಿಸಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರದಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ

ರಾಜಕೀಯ ಷಡ್ಯಂತ್ರ ಮುಂದುವರೆದರೆ ಉಗ್ರ ಹೋರಾಟದ ಎಚ್ಚರಿಕೆ ಗುರುಮಠಕಲ್: ಶಹಾಪುರ ತಾಲೂಕಿನ ಮಹಲ್ ರೋಜಾ ದೇವಸ್ಥಾನದ ಯುವ ಧರ್ಮಗುರು ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವು ನಿರಾಧಾರವಾಗಿದ್ದು, ಇದು ರಾಜಕೀಯ ಷಡ್ಯಂತ್ರದ

ಹುನಗುಂದ: ತಾಲೂಕಿನ ತಿಮ್ಮಾಪುರ ಗ್ರಾಮದ ರೆಡ್ಡಿ ಸಮಾಜದ ಹಿರಿಯರು ಸಂಗನಗೌಡ ಶಿವನಗೌಡ ರಂಗನಗೌಡ ಇವರು ದಿನಾಂಕ 05 03 2026 ರಂದು ಮುಂಜಾನೆ 5 ಗಂಟೆ 30 ನಿಮಿಷಕ್ಕೆ ಬಾಗಲಕೋಟೆಯಲ್ಲಿ ನಿಧನರಾದರು. ಮೃತರು ಗ್ರಾಮದ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಎಲೆರಾಂ ಪುರದ ಶ್ರೀ ಕುಂಚಟಿಗ ಮಹಾಸಂಸ್ಥಾನಕ್ಕೆಕರ್ನಾಟಕ ರಕ್ಷಣಾ ಯುವ ವೇದಿಕೆ ರಾಜ್ಯಾಧ್ಯಕ್ಷರಾದ ಸುನಿಲ್ ರವರು ಇಂದು ಭೇಟಿ ನೀಡಿ ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ಯವರ ಆಶೀರ್ವಾದ

ಗದಗದ ಡಾ.ಪಂಡಿತ ಪುಟ್ಟರಾಜ ಗವಾಯಿಗಳವರ 112 ನೇ ಜಯಂತಿ ಉತ್ಸವ ಪ್ರಯುಕ್ತ ಸನ್ 2025-26 ನೇ ಸಾಲಿನ ಅಶ್ವಿನಿ ಪ್ರಕಾಶನ ಗದಗ ಮತ್ತು ಡಾ.ವ್ಹಿ.ಬಿ.ಹಿರೇಮಠ ಮೆಮೋರಿಯಲ್ ಟ್ರಸ್ಟ ಗದಗ ದ ವತಿಯಿಂದ ರಾಜ್ಯ ಮಟ್ಟದ

2026 ರ ಸಾಲಿನ ರಾಜ್ಯ ಬಜೆಟ್ನಲ್ಲಿ ಹಡಪದ ಅಪ್ಪಣ್ಣ ಸಮಾಜಕ್ಕೆ ನ್ಯಾಯ ಸಿಗಲಿ ಡಾ. ಎಂ.ಬಿ ಹಡಪದ ಒತ್ತಾಯ. ಕಲಬುರಗಿ :ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ ಮಾಚ್೯-6 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ಈ

ಇಲಾಖೆಯ ಗಮನಕ್ಕೆ ಇದ್ದರೂ ಸಹ ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಬಳ್ಳಾರಿ / ಕಂಪ್ಲಿ : 6ನೇ ವಾರ್ಡ್ ಕೊಟ್ಟಾಲ್ ರಸ್ತೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರದ ಕಾಲುವೆ ದುರಸ್ತಿ ಮತ್ತು ಕಸ ವಿಲೇವಾರಿ ಘಟಕಕ್ಕೆ

ತುಂಗಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು ಕೊಪ್ಪಳ / ಗಂಗಾವತಿ : ಬಣ್ಣಗಳ ಹಬ್ಬ ಹೋಳಿಯ ಸಡಗರದ ನಡುವೆಯೇ ನಗರದಲ್ಲಿ ಮಂಕು ಕವಿದಿದೆ. ಇಲ್ಲಿನ ಗಾಂಧಿನಗರದ ಇಬ್ಬರು ಯುವಕರು ಸ್ನಾನಕ್ಕೆಂದು ತೆರಳಿದ್ದಾಗ ತುಂಗಭದ್ರಾ

ವಿಜಯನಗರ ಕೊಟ್ಟೂರು: ಡಾ .ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ 111ನೇ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ನಾದ ಲಹರಿ ಸಂಗೀತ ಪಾಠ ಶಾಲೆಯಲ್ಲಿ ಮಂಗಳವಾರ ಸಂಜೆ ಪುಟ್ಟರಾಜ ಗವಾಯಿಗಳವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.

ಸಿರುಗುಪ್ಪ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದ ನೇತಾಜಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ 3 ತಿಂಗಳವರೆಗೆ ಉಚಿತ ಟ್ಯೂಷನ್ ಕ್ಲಾಸ್ ನಡೆಸಿದ್ದು ಈ ದಿನ ಟ್ಯೂಷನ್
Website Design and Development By ❤ Serverhug Web Solutions