
ಆರೋಗ್ಯ ವಸ್ತು ಪ್ರದರ್ಶನ
ಬಳ್ಳಾರಿ / ಕುರುಗೋಡು : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಾಗೂ ತಾಲೂಕುಆರೋಗ್ಯ ಇಲಾಖೆ ಇವರ ಸಹಯೋಗದೊಂದಿಗೆಶ್ರೀ ದೊಡ್ಡಬಸವೇಶ್ವರ ದೇವಸ್ಥಾನ ಜಾತ್ರೆಯ ಪ್ರಯುಕ್ತವಾಗಿ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕುರುಗೋಡು : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಾಗೂ ತಾಲೂಕುಆರೋಗ್ಯ ಇಲಾಖೆ ಇವರ ಸಹಯೋಗದೊಂದಿಗೆಶ್ರೀ ದೊಡ್ಡಬಸವೇಶ್ವರ ದೇವಸ್ಥಾನ ಜಾತ್ರೆಯ ಪ್ರಯುಕ್ತವಾಗಿ ಜಿಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ

ಬಳ್ಳಾರಿ: ಈಗಿನ ಯುವ ಪೀಳಿಗೆಯು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿ ಸಿಕೊಂಡಾಗ ಮಾತ್ರ ಮುಂಚೂಣಿಗೆ ಬರಲು ಸಾಧ್ಯ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಅವರು ಹೇಳಿದರು.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಿಕ್ಕನಹಳ್ಳಿಯ ಗ್ರಾಮದಲ್ಲಿ ಕೇತಗ್ರಸ್ತ ಚಂದ್ರಗ್ರಹಣ ಮುಗಿದ ಮೇಲೆ ದೇವಸ್ಥಾನ ಶುದ್ಧೀಕರಣ ಮುಗಿಸಿ, ಮಹಾಶಕ್ತಿ ಮಾರಮ್ಮ ತಾಯಿಯ ಸನ್ನಿಧಾನದಲ್ಲಿ ವಿಶೇಷ ಹೂವಿನ ಅಲಂಕಾರದೊಂದಿಗೆ ಮಹಾಪೂಜೆ ನೆರವೇರಿಸಿದ ಪ್ರಧಾನ

ಬಳ್ಳಾರಿ / ಕಂಪ್ಲಿ : ಕೆಲಸಕ್ಕೆ ಹೋಗುವ ಕಾರ್ಮಿಕರು ನಿರಂತರವಾಗಿ ಅಪಾಯದಲ್ಲಿ ಪ್ರಯಾಣಿಸುತ್ತಿದ್ದಾರೆ. ಕಂಪ್ಲಿ ತಾಲೂಕಿನ ವ್ಯಾಪ್ತಿಯ ಶ್ರೀ ರಾಮರಂಗಪುರಂ ಗ್ರಾಮದಲ್ಲಿ ಮೆಣಸಿನಕಾಯಿ ಬೆಳೆಗಳನ್ನು ಕೊಯ್ಲು ಮಾಡಲು ಕಾರ್ಮಿಕರು ಗೂಡ್ಸ್ ಆಟೋಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಗಂಗಾವತಿ

ನದಿ ಸ್ನಾನಕ್ಕೆ ಹೋಗುವವರಿಗೆ ಎಚ್ಚರಿಕೆ ! ಬಳ್ಳಾರಿ / ಕಂಪ್ಲಿ : ಹೋಳಿಹಬ್ಬದ ರಂಗಿನಾಟದ ಬಳಿಕ ನಗರದ ಬಹುತೇಕರು ಕಂಪ್ಲಿ ಗಂಗಾವತಿ ಸೇತುವೆಯ ಸಮೀಪ ಇರುವ ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ಹೋಗುವುದು ಸಹಜ. ಆದರೆ

ಬಳ್ಳಾರಿ / ಕಂಪ್ಲಿ : ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾಸಮಿತಿ ಕಾರ್ಯದರ್ಶಿ ರಾಮಸಾಗರದ ಗ್ರಾಮೀಣ ಭಾಗದ ಹಾದಿಮನಿ ಕಾಳಿಂಗವರ್ಧನ ಇವರ ವ್ಯವಹಾರ ಮತ್ತು ಸಾಮಾಜಿಕ ಸೇವಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಜೊತೆಗೆ ಸಮಾಜದ ಸೇವೆ

ಬಳ್ಳಾರಿ / ಕಂಪ್ಲಿ : ಯೋಗಿನಾರಾಯಣ ಯತಿಂದ್ರ ಪ್ರಸಿದ್ದ ಸಂತ, ಕವಿ, ಕನ್ನಡ ತೆಲುಗು ಭಾಷೆಗಳಲ್ಲಿ ಕೀರ್ತನೆ ತತ್ವಜ್ಞಾನದ ಕೃತಿಗಳನ್ನು ರಚಿಸಿದ ಜೊತೆಗೆ ಸಮಾಜ ಸುಧಾರಕರಾಗಿದ್ದಾರೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಥ ನಾಯಕ ಹೇಳಿದರು.

ಭೂಮಿ ಒಂದೇ ಮನುಷ್ಯನಿಗೆ ಆಶ್ರಯ ತಾಣ. ಮನುಷ್ಯನ ಸ್ವಾರ್ಥದಿಂದಾಗಿ ಪರಿಸರ ನಾಶವಾಗಿ, ಭೂಮಿ ನಿರ್ನಾಮವಾದರೆ ಮಾನವ ಕುಲವೇ ವಿನಾಶ ಆಗುತ್ತದೆ ಎಂದು ಹಿರಿಯ ಸಾಹಿತಿ ಹಾಗೂ ಪರಿಸರ ಚಿಂತಕ ಡಾ. ಭೇರ್ಯ ರಾಮಕುಮಾರ್ ಆತಂಕ

ರಾಯಚೂರು/ ಸಿಂಧನೂರು : ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸ್ತುತ ಸಾಲಿನ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ‘ಪ್ರೌಢಶಾಲಾ ವಿದ್ಯಾರ್ಥಿಗಳ ವೃತ್ತಿ ಮೇಳ’ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉಪ ಪ್ರಾಚಾರ್ಯ

ವಿಜಯನಗರ : ಕೊಟ್ಟೂರು ತಾಲೂಕು ಕಛೇರಿಯಲ್ಲಿ ಇಂದು ಶ್ರೀ ಯೋಗಿನಾರಾಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ತಹಶೀಲ್ದಾರಾದ ಅಮರೇಶ್ ಜಿ ಕೆ ಇವರು ಕೈವಾರ ತಾತಯ್ಯನವರ ಭಾವಚಿತ್ರಕ್ಕೆ ಪುಪ್ಪಾರ್ಚನೆಯನ್ನು ಮಾಡುತ್ತಾ, ಚಿಕ್ಕಬಳ್ಳಾಪುರ
Website Design and Development By ❤ Serverhug Web Solutions