
ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ
ಶಿವಮೊಗ್ಗ ನಗರದ ಮಾರಿ ಜಾತ್ರೆ ಪ್ರಯುಕ್ತ ಭಕ್ತಾದಿಗಳಿಗೆ ಲಡ್ಡು ವಿತರಿಸಿ ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ. ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ ನಗರದ ಮಾರಿ ಜಾತ್ರೆ ಪ್ರಯುಕ್ತ ಭಕ್ತಾದಿಗಳಿಗೆ ಲಡ್ಡು ವಿತರಿಸಿ ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ. ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್

ಬಳ್ಳಾರಿ / ಕಂಪ್ಲಿ : ವಿದ್ಯಾರ್ಥಿನಿಯರು ಚೆನ್ನಾಗಿ ಓದಿ ಶೈಕ್ಷಣಿಕ ಪ್ರಗತಿ ಸಾಧಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು. ಶಿಕ್ಷಣ ಭವಿಷ್ಯದ ದಾರಿ ದೀಪ ಎಂದು ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ

ಬಳ್ಳಾರಿ / ಕಂಪ್ಲಿ : ಶರಣ, ಸಂತರ ಪುರಾಣ ಪ್ರವಚನಗಳನ್ನು ಆಲಿಸಿದಾಗ ಪ್ರತಿಯೊಬ್ಬರ ಜೀವನದಲ್ಲಿ ನೆಮ್ಮದಿ, ಸಹಬಾಳ್ವೆ ನೆಲೆಸಲು ಸಾಧ್ಯ ಎಂದು ಬುಕ್ಕಸಾಗರದ ಕರಿಸಿದ್ದೇಶ್ವರ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.ತಾಲೂಕಿನ ಸಣಾಪುರ ಗ್ರಾಮದ ಉದ್ಭವ

ಕಂಪ್ಲಿ: ಪಟ್ಟಣದ ನ್ಯೂ ಲೈಫ್ ಕ್ರೈಸ್ ಚರ್ಚ್ ನಲ್ಲಿ ತಾಲೂಕು ಕ್ರಿಸ್ಟಿಯನ್ಸ್ ಪಾಸ್ರ್ಸವೆಲ್ಫೇರ್ ಅಸೋಸಿಯನ್ ಸಂಘಕ್ಕೆ ಚುನಾವಣೆ ನಡೆಯಿತು.ತಾಲೂಕು ಕ್ರಿಸ್ಟಿಯನ್ಸ್ ಪಾಸ್ರ್ಸ್ ವೆಲ್ಫೇರ್ ಅಸೋಸಿಯನ್ ಸಂಘದ ನೂತನ ಅಧ್ಯಕ್ಷರಾಗಿ ಎಲ್.ಷಡ್ಡಾಯ ಚರ್ಚ್ ಪಾಸ್ಟರ್ ಪಾಲ್

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶಾಲೆ ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಿಂದ ಮಿಷನ್ ಪ್ರಕೃತಿ ಅಭಿಯಾನ ನಿಮಿತ್ತ ಕೈಗೊಂಡ ಚಟುವಟಿಕೆಗಳನ್ನು ಪರಿಗಣಿಸಿ ಗ್ರಾಮದ ಸರಕಾರಿ ಶತಮಾನ

ಬಳ್ಳಾರಿ / ಕುರುಗೋಡು :ಐತಿಹಾಸಿಕ ಪ್ರಸಿದ್ಧ ಶ್ರೀ ದೊಡ್ಡಬಸವೇಶ್ವರ ಮಹಾ ರಥೋತ್ಸವ ಹೋಳಿ ಹುಣ್ಣಿಮೆ ಮಾ.3ರಂದು ಚಂದ್ರಗ್ರಹಣ ಇರುವುದರಿಂದ ಮಧ್ಯಾಹ್ನ 1.05 ಗಂಟೆಯಿಂದ 3 ಗಂಟೆಯೊಳಗೆ ರಥೋತ್ಸವ ನೆರವೇರಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆಯಲ್ಲಿ ಪಿ. ಎಂ. ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಕ್ಕಳ ಶಾಲಾ ವಾರ್ಷಿಕೋತ್ಸವ ತುಂಬಾ ಸಡಗರದಿಂದ ನಡೆಯಿತು. ಶಾಲೆಯ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವವನ್ನು ಕ್ಷೇತ್ರ

ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ರಾಗಿ ಕೇಂದ್ರಕ್ಕೆ ಭೇಟಿ ನೀಡಿದ ತುಮಕೂರು ಜಿಲ್ಲಾಧಿಕಾರಿ ರೈತರಿಗೆ ಅನ್ಯಾಯ ಆಗುವುದನ್ನು ತಪ್ಪಿಸಲು ಮತ್ತು ತೂಕದಲ್ಲಿ ರೈತರಿಗೆ ಅನ್ಯಾಯ ಮಾಡಬೇಡಿ ಎಂದು ರಾಗಿ ಕೇಂದ್ರದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಅಕ್ಕಿ ರಾಂಪುರ

ಶಿವಮೊಗ್ಗ ನಗರ ತುಂಬಾ ಬೆಳೆದಿದೆ ಜನಸಂಖ್ಯೆ ಹೆಚ್ಚಾಗಿದೆ ನಗರಕ್ಕೆ ದಿನನಿತ್ಯ ಬೇರೆ ಊರುಗಳಿಂದ ಆಸ್ಪತ್ರೆಗೆ, ವ್ಯಾಪಾರಕ್ಕೆ ಅಥವಾ ಇನ್ನಿತರ ಬೇರೆ ಬೇರೆ ಕೆಲಸಗಳಿಗೆ ತುಂಬಾ ಜನ ಬರುತ್ತಾರೆ. ವ್ಯಾಪಾರಸ್ಥರು ತುಂಬಾ ಚೆನ್ನಾಗ ದುಡಿಮೆ ಮಾಡಿಕೊಳ್ಳುತ್ತಿದ್ದಾರೆ.

ಸೇಡಂ/ಯಾನಾಗುಂದಿ: ಯಾನಾಗುಂದಿಯಲ್ಲಿರುವ ಮಾತಾ ಮಾಣಿಕೇಶ್ವರಿ ಅಮ್ಮನವರ ತಪೋಭೂಮಿಯಲ್ಲಿ ಭಕ್ತರಿಗೆ ಮೂಲಭೂತ ಸೌಲಭ್ಯಕ್ಕಾಗಿ ಸಮಗ್ರ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಕಾಶ್ ರೆಡ್ಡಿ ಪಟೇಲ್ ಒತ್ತಾಯಿಸಿದ್ದಾರೆ.ಕ್ಷೇತ್ರಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಸಮರ್ಪಕ ವಸತಿ, ಶುದ್ಧ ಕುಡಿಯುವ
Website Design and Development By ❤ Serverhug Web Solutions