
ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ
ಕೊಪ್ಪಳ/ ಯಲಬುರ್ಗಾ ತಾಲೂಕಾ ಕರ್ನಾಟಕ ಪತ್ರಕರ್ತರ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಶ್ರೀ ಶಿವಮೂರ್ತಿ ಇಟಗಿ, ಪ್ರಧಾನ ಕಾರ್ಯದರ್ಶಿ ಶಿವುಕುಮಾರ ಮ್ಯಾಗೇರಿ, ಗೌರವಾಧ್ಯಕ್ಷ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸ. ಶರಣಪ್ಪ ಪಾಟೀಲ್, ಉಪಾಧ್ಯಕ್ಷ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ/ ಯಲಬುರ್ಗಾ ತಾಲೂಕಾ ಕರ್ನಾಟಕ ಪತ್ರಕರ್ತರ ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ಶ್ರೀ ಶಿವಮೂರ್ತಿ ಇಟಗಿ, ಪ್ರಧಾನ ಕಾರ್ಯದರ್ಶಿ ಶಿವುಕುಮಾರ ಮ್ಯಾಗೇರಿ, ಗೌರವಾಧ್ಯಕ್ಷ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸ. ಶರಣಪ್ಪ ಪಾಟೀಲ್, ಉಪಾಧ್ಯಕ್ಷ

ಬಳ್ಳಾರಿ / ಕಂಪ್ಲಿ : ವಿದ್ಯಾ ದೇಗುಲವಾಗಬೇಕಿದ್ದ ಶಾಲೆಯಲ್ಲೇ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದ್ದು, ಈ ಘಟನೆಯಿಂದಾಗಿ ಕಂಪ್ಲಿ ತಾಲೂಕಿನ ಗ್ರಾಮವೊಂದರಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯ

ಲ್ ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇನ್ನ ಶಿಟೋರಿಯೋ ಕರಾಟೆ ಸಂಸ್ಥೆಯ ಸೆನ್ಸಸೈ ರಾಹುಲ್ ಪಂಚಬಾಯ ತಂಡದ ವಿದ್ಯಾರ್ಥಿಗಳು 18 ಪದಕಗಳನ್ನು ಗೆಲ್ಲುವುದರ ಜೊತೆಗೆ ಅಮೋಘವಾದ ಸಾಧನೆಯನ್ನು ಮಾಡಿದ್ದಾರೆ.ದಿನಾಂಕ 21 ಹಾಗೂ 22 ಎರಡು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘ (ರಿ. ) ಇವರು ಶ್ರೀರಾಮಲಿಂಗೇಶ್ವರ ಜಾತ್ರಾ ಪ್ರಯುಕ್ತ ನೀಡುವ ಈ ವರ್ಷದ ಶ್ರೀ ಮೊಗ್ಗಿ ಮಾಯಿದೇವ ರತ್ನ ಪ್ರಶಸ್ತಿಯನ್ನು

ಹುನಗುಂದ: ತಾಲೂಕಿನ ಬಿಸಲದಿನ್ನಿ ಗ್ರಾಮದಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ (ಸಿ.ಎಮ್ಐಡಿಪಿ) ಯೋಜನೆ ಅಡಿಯಲ್ಲಿ ಪಂಚಾಯತ ರಾಜ್ ಇಲಾಖೆಯಿಂದ ೮೦ ಲಕ್ಷ ರೂ. ಅನುದಾನದಲ್ಲಿ ಗ್ರಾಮದ ಮುಖ್ಯ ರಸ್ತೆಯಿಂದ ತಿಪ್ಪವ್ವ ಭರಮಗೌಡರ ಹೊಲದವರಗೀನ ಸಿಸಿ ರಸ್ತೆ

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕೊಪ್ಪಳ ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಮಹಿಳಾ ಸಬಲೀಕರಣ ಘಟಕ ಸಕೀ ಒನ್ ಸ್ಟ್ಯಾಂಪ ಸೆಂಟರ್ ಕೊಪ್ಪಳ, ಶ್ರೀ ಮಹಿಳಾ

ಸುರಪುರ : ತಾಲ್ಲೂಕಿನ ಕೆ. ತಳ್ಳಳ್ಳಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರರಾದ ಶಿವಾನಂದ ಎಸ್ ಅಂಗಡಿ ಯವರ ಧರ್ಮಪತ್ನಿ ರಶ್ಮಿ / ಶಿವಾನಂದ ಅಂಗಡಿ ವಯಸ್ಸು (42) ರವಿವಾರ ಮಧ್ಯಾಹ್ನ 2:00 ಗಂಟೆಗೆ ತೀವ್ರ

ಹುನಗುಂದ : ಪಟ್ಟಣದ ವಿ.ಮ. ಕಾಲೇಜು ಸಭಾಂಗಣದಲ್ಲಿ ನಡೆದ ಹೊನ್ನಕುಸುಮ ಸಾಹಿತ್ಯ ವೇದಿಕೆಯ “ತಿಂಗಳ ಬೆಳಕು -32ನೇ ಕೃತಿ ಅವಲೋಕನ, ಸಂವಾದ, ಚರ್ಚೆ ಕಾರ್ಯಕ್ರಮ ನಡೆಯಿತು.ಕೆ. ಸಿದ್ದೇಶ ಅವರ ಕೋಲುದಾರಿ ಆತ್ಮಕಥನ ಕುರಿತು ಮಾತನಾಡಿದ

ಚಿಟಗುಪ್ಪ : ಜಾತಿ, ವರ್ಗ, ವರ್ಣ ಭೇದ ಎನ್ನದೇ ಸಮಾಜದ ಸರ್ವರ ಒಳಿತಿಗಾಗಿ ಶ್ರಮಿಸಿದ ಸರ್ವಜ್ಞ ನಮ್ಮೆಲ್ಲರಿಗೂ ಆದರ್ಶವಾಗಿದ್ದಾರೆ ಎಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ, ಸಾಹಿತಿ ಸಂಗಮೇಶ ಎನ್. ಜವಾದಿ ಹೇಳಿದರು.

ಕೊಪ್ಪಳ / ಗಂಗಾವತಿ : ತಾಲೂಕಿನ ಪವಿತ್ರ ಕ್ಷೇತ್ರವಾದ ಅಂಜನಾದ್ರಿ ಬೆಟ್ಟದ್ದಲ್ಲಿಅಂಜನಾದ್ರಿ ಬೆಟ್ಟದಲ್ಲಿ ಜೈ ಹನುಮಾನ್ ಸಿನಿಮಾ ಮುಹೂರ್ತ ಇಂದು ರವಿವಾರ ನೆರವೇರಿತು. ಕಾಂತಾರ ಚಾಪ್ಟರ್-1 ಚಿತ್ರದ ಅದ್ಭುತ ಯಶಸ್ಸಿನ ಬಳಿಕ ‘ಡಿವೈನ್ ಸ್ಟಾರ್’
Website Design and Development By ❤ Serverhug Web Solutions