
ಸರ್ವ ಸದಸ್ಯರ ಸಭೆ
ಶಿವಮೊಗ್ಗ: ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ (ರಿ.) ಇದರ ಸರ್ವ ಸದಸ್ಯರ ಸಭೆಯನ್ನು ಆನ್ಲೈನ್ ಮುಖಾಂತರ ಈಗಾಗಲೇ ಯಶಸ್ವಿಯಾಗಿ ಆಯೋಜಿಸಿದ್ದು ಇದೀಗ ಆಫ್ಲೈನ್ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ನವದೆಹಲಿಯಲ್ಲಿ ದಿನಾಂಕ 13.12.2025ರ ಬೆಳಿಗ್ಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ (ರಿ.) ಇದರ ಸರ್ವ ಸದಸ್ಯರ ಸಭೆಯನ್ನು ಆನ್ಲೈನ್ ಮುಖಾಂತರ ಈಗಾಗಲೇ ಯಶಸ್ವಿಯಾಗಿ ಆಯೋಜಿಸಿದ್ದು ಇದೀಗ ಆಫ್ಲೈನ್ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ನವದೆಹಲಿಯಲ್ಲಿ ದಿನಾಂಕ 13.12.2025ರ ಬೆಳಿಗ್ಗೆ

ಶಿವಮೊಗ್ಗದ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಮತ್ತು ಶ್ರೀ ಕಾರ್ತಿಕ ದೀಪೋತ್ಸವಸೇವಾ ಸಮಿತಿ ವತಿಯಿಂದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದ ಅದ್ದೂರಿ ಮೆರವಣಿಗೆಯ ಸಂಧರ್ಭದಲ್ಲಿ ಶಿವಮೊಗ್ಗದ ಮಲೆನಾಡು ತಮಿಳ್ ಯುವ

ಕಲಬುರಗಿ :ಕಾಳಗಿ ತಾಲೂಕಿನ ಹೊಡೆಬಿರನಳ್ಳಿ ಕ್ರಾಸ್ ಹತ್ತಿರ ಗಡಿಕೇಶ್ವರ್ ಸಮುದಾಯ ಆರೋಗ್ಯ ಕೇಂದ್ರ ಹೋರಾಟ ಸಮಿತಿ ವತಿಯಿಂದ ಸಮುದಾಯದ ಆರೋಗ್ಯ ಕೇಂದ್ರವನ್ನು ಡಿ ಗ್ರೇಡ್ ಕೆಳ ದರ್ಜೆಗೆ ಇಳಿಸಿರುವ ಆದೇಶವನ್ನು ಹಿಂಪಪಡೆಯಬೇಕು ಎಂದು ಹೊಡೆ

ಬಾಗಲಕೋಟೆ/ [ಮುಧೋಳ ]ನಂಬಿದ ಭಕ್ತರನ್ನು ತನ್ನ ಒಡಲೊಳಿಟ್ಟು ಸಲಹುವ ಕರ್ತೃ , ಸಂಕಲ್ಪ ಮಾತ್ರದಿಂದ ಸಕಲ ಸಿದ್ಧಿಗಳನ್ನು ನೀಡುವ ಕಾರುಣ್ಯ ಮೂರ್ತಿ ಸಮೀಪದ ಬಂಡಿಗಣಿ ಕ್ಷೇತ್ರದ ಬಸವ ಗೋಪಾಲ ಮಠದ ಅವತಾರಿಕ ಮಹಾಪುರುಷ, ತ್ರಿವಿಧ

ಬೆಳಗಾವಿ/ ಮಲ್ಲಮ್ಮನ ಬೆಳವಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ ಸಿ. ಟ್ರಸ್ಟ್ (ರಿ.), ಬೈಲಹೊಂಗಲ ಇವರ ವತಿಯಿಂದ ಎಂ ಆರ್ ಪಾಟೀಲ್ ಸರ್ಕಾರಿ ಪ್ರೌಢ ಶಾಲೆ, ಬೆಳವಡಿಯಲ್ಲಿ ಎಸ್ ಎಸ್ ಎಲ್

ಸಿಂಧನೂರು : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಪ್ರಸ್ತುತ 2025-26 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ

ಚಾಮರಾಜನಗರ :ಗುಂಡ್ಲುಪೇಟೆಯ ಮದ್ದಾನೆೇಶ್ವರ ಶಾಲೆಯ ಹಿಂಭಾಗದ ಸರ್ಕಾರಿಯ ರಸ್ತೆಯ ಮಧ್ಯ ಭಾಗದಲ್ಲಿ ಅಧಿಕೃತವಾಗಿ ಶೆಡ್ಡು ನಿರ್ಮಾಣವಾಗುತ್ತಿದ್ದು ಗುಂಡ್ಲುಪೇಟೆ ಸಾರ್ವಜನಿಕರು ನಮ್ಮ ಕರ್ನಾಟಕ ಸೇನೆ ಪದಾಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸಂಘಟನೆಯ ಮುಖಂಡರೆಲ್ಲಾ ಒಂದು ದಿನದ

ಬಳ್ಳಾರಿ / ಕಂಪ್ಲಿ: ಗ್ರ್ರಾಮೀಣ ಪ್ರದೇಶದ ಜನರಿಗಾಗಿ ಸರಕಾರ ಲಕ್ಷಾಂತರ ರೂ. ವೆಚ್ಚ ಮಾಡಿ ಶುದ್ಧ ಕುಡಿವ ನೀರಿನ ಘಟಕ ನಿರ್ಮಿಸಿದೆ. ಆದರೆ, ಸ್ಥಳೀಯ ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ಗ್ರಾಮೀಣ ಭಾಗದ ಜನರಿಗೆ ಅಶುದ್ಧ

ಬಳ್ಳಾರಿ / ಕಂಪ್ಲಿ : ಪಟ್ಟಣದ ಪ್ರತಿಷ್ಠಿತ ವಾಯುವಿಹಾರ ಬಳಗದ ಅಧ್ಯಕ್ಷರಾಗಿ ಸಿ.ಪುಲ್ಲಯ್ಯ ಅವಿರೋಧವಾಗಿ ಆಯ್ಕೆಯಾದರು.ತಾಲ್ಲೂಕಿನ ರಾಮಸಾಗರ ಹೊರವಲಯದ ಪಂಪಾವಿದ್ಯಾಪೀಠದ ಹತ್ತಿರದಲ್ಲಿರುವ ತುಂಗಭದ್ರಾ ರಿವರ್ ವೀವ್ ರೆಸಾರ್ಟ್ ನಲ್ಲಿ ಮಂಗಳವಾರ ನಡೆದ ವಾಯುವಿಹಾರ ಬಳಗದ

ಬಳ್ಳಾರಿ / ಕಂಪ್ಲಿ : ಅತಿಥಿ ಉಪನ್ಯಾಸಕ ಮಾಸಿಕ ಗೌರವ ಧನವನ್ನು 14ರಿಂದ 30 ಸಾವಿರ ರೂ. ಗಳಿಗೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಗಳ ಈಡೇರಿಕೆಗಾಗಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ
Website Design and Development By ❤ Serverhug Web Solutions